• Latest
Passenger transport in a freight vehicle Disaster averted despite falling electric pole

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ವಿದ್ಯುತ್ ಕಂಬ ಬಿದ್ದರೂ ತಪ್ಪಿದ ಅನಾಹುತ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ವಿದ್ಯುತ್ ಕಂಬ ಬಿದ್ದರೂ ತಪ್ಪಿದ ಅನಾಹುತ

ಸರಕು ವಾಹನದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು ಕಾನೂನುಬಾಹಿರ. ನಿಯಮ ಉಲ್ಲಂಘನೆ ವೇಳೆ ಅವಘಡ ನಡೆದರೆ ಇನ್ಸುರೆನ್ಸ್ ಹಣ ಸಹ ಕುಟುಂಬಕ್ಕೆ ಸಿಗುವುದಿಲ್ಲ. ಹೀಗಾಗಿ ದೇಶದ ಕಾನೂನನ್ನು ಗೌರವಿಸಿ.. ಅದನ್ನು ಪಾಲಿಸಿ..

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Passenger transport in a freight vehicle Disaster averted despite falling electric pole
ADVERTISEMENT

ಶಿರಸಿ-ಮುಂಡಗೋಡು ಗಡಿ ಭಾಗದ ಬೆಡಸಗಾಂವಿನಲ್ಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಾವು-ನೋವಿನ ಅನಾಹುತ ನಡೆದಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಬಡವ ಸಾಕಿದ ಬಹುದ್ದೂರ್ ಹುಲಿ’ ಎಂಬ ಟಾಟಾ ಎಸ್ ಮಾದರಿಯ ವಾಹನದಲ್ಲಿ 10ಕ್ಕೂ ಅಧಿಕ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು. ಆ ಕಾರ್ಮಿಕರೆಲ್ಲರೂ ರಾಮಾಪುರದಿಂದ ಹುಲೆಕಲ್’ಗೆ ಹೋಗುತ್ತಿದ್ದರು. ಅವರೆಲ್ಲರೂ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಬೇಕು ಎಂಬ ಆತುರದಲ್ಲಿದ್ದರು. ಆದರೆ, ಬೆಡಸಗಾಂವಿನ ಬಳಿ ಆ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿತು.

ADVERTISEMENT

ಕಂಬ ಮುರಿದ ತಕ್ಷಣ ವಾಹನದಲ್ಲಿದ್ದ ಕಾರ್ಮಿಕರೆಲ್ಲರೂ ತಬ್ಬಿಬ್ಬಾದರು. ಕೂಡಲೇ ಅಲ್ಲಿಗೆ ಧಾವಿಸಿದ ಬೆಡಸಗಾಂವನ ವಿಜಯ ಶಾಂತು ನಾಯ್ಕ ಅವರು ವಿದ್ಯುತ್ ಕಡಿತ ಮಾಡಿಸಿದರು. ವಾಹನದ ಮೇಲೆ ವಿದ್ಯುತ್ ಕಂಬ ಹಾಗೂ ತಂತಿ ಬಿದ್ದಿದ್ದರೂ ಕೂದಲೆಳೆ ಅಂತರದಿoದ ಕಾರ್ಮಿಕರು ಬಚಾವಾದರು.

ತಕ್ಷಣ ವಿದ್ಯುತ್ ಕಡಿತವಾಗಿದ್ದರಿಂದ ಎಲ್ಲರೂ ಪ್ರಾಣ ಉಳಿಸಿಕೊಂಡರು. ಅದಾದ ನಂತರ ಕಾರ್ಮಿಕರು ಇನ್ನೊಂದು ವಾಹನದ ಮೂಲಕ ತಲುಪಬೇಕಾದ ಸ್ಥಳಕ್ಕೆ ತಲುಪಿದರು. ಸದ್ಯ ಹೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.

ADVERTISEMENT

Discussion about this post

Previous Post

ಲಾರಿಗೆ ಗುದ್ದಿದ ಬಸ್ಸು: ಪ್ರಯಾಣಿಕರು ಪ್ರಪಾತಕ್ಕೆ ಬೀಳದಿರುವುದೇ ಅಚ್ಚರಿ!

Next Post

ಎಲ್ಲರಂಥಲ್ಲ ಈ ಅಬ್ದುಲ್ಲಾ: ಎರಡು ಕೆಜಿ ಬಂಗಾರಕ್ಕೆ ಈತ ಕೊಟ್ಟಿದ್ದು ಬರೀ ಎಂಟು ಲಕ್ಷ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋