• Latest
ಪ್ರವಾಸಿ ಸ್ಥಳದಲ್ಲಿ ಗಾಂಜಾ ಅಮಲು: ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದವರಿಗೆ ಮಂಡೆಬಿಸಿ!

ಪ್ರವಾಸಿ ಸ್ಥಳದಲ್ಲಿ ಗಾಂಜಾ ಅಮಲು: ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದವರಿಗೆ ಮಂಡೆಬಿಸಿ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಪ್ರವಾಸಿ ಸ್ಥಳದಲ್ಲಿ ಗಾಂಜಾ ಅಮಲು: ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದವರಿಗೆ ಮಂಡೆಬಿಸಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಕಾರವಾರದ ನಾಗರಮುಡಿ ಜಲಪಾತದ ಬಳಿ ಅಮಲು ಪದಾರ್ಥ ಸೇವಿಸುತ್ತಿದ್ದ ಸ್ಥಳೀಯ ಪ್ರವಾಸಿಗರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಮುದುಗಾ ಸೀಬರ್ಡ ಕಾಲೋನಿಯ ರಾಜೇಶ ಮಾಜಾಳಿಕರ್ ಅವರು ಜೂನ್ 25ರಂದು ಚೆಂಡಿಯಾ ಬಳಿಯ ನಾಗರಮುಡಿ ಜಲಪಾತಕ್ಕೆ ಹೋಗಿದ್ದರು. ಅಲ್ಲಿ ಅವರು ಅಮಲಿನಲ್ಲಿದ್ದು, ಅನುಚಿತವಾಗಿ ವರ್ತಿಸುತ್ತಿದ್ದರು. ಈ ವಿಷಯ ಅರತ ಕಾರವಾರ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಪಾಟೀಲ ಅವರು ರಾಜೇಶ ಮಾಜಾಳಿಕರ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು.

ADVERTISEMENT

ನಾಗರಮುಡಿ ಜಲಪಾತದಲ್ಲಿ ಈ ವೇಳೆ ಅಂಕೋಲಾ ಹಾರವಾಡದ ಸುನೀಲ ಆಚಾರಿ ಸಹ ಅಮಲಿನಲ್ಲಿರುವುದು ಗೊತ್ತಾಯಿತು. ಸುನೀಲ ಆಚಾರಿ ಸಹ ಸದ್ಯ ಸೀಬರ್ಡ ಕಾಲೋನಿಯಲ್ಲಿ ವಾಸವಾಗಿದ್ದು, ಪಿಎಸ್‌ಐ ಮಂಜುನಾಥ ಪಾಟೀಲ ಅವರು ಸುನೀಲ ಆಚಾರಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕರೆ ತಂದರು.

ತೋಡೂರು ಸೀಬರ್ಡ ಕಾಲೋನಿಯ ಘಣಶ್ಯಾಮ ಗೌಡ ಅವರು ಅದೇ ದಿನ ಬಿಣಗಾ – ರಾಮನಗರ ರಸ್ತೆಯಲ್ಲಿ ಅಲೆದಾಡುತ್ತಿದ್ದರು. ಘಣಶ್ಯಾಮ ಗೌಡ ಅವರ ಅನುಚಿತ ವರ್ತನೆ ಗಮನಿಸಿದ ಪೊಲೀಸ್ ಉಪನಿರೀಕ್ಷಕ ನೇಹಾಲ್ ಖಾನ್ ಅವರು ಗೌಡರನ್ನು ಆಸ್ಪತ್ರೆಗೆ ಕರೆತಂದರು.

ವೈದ್ಯಕೀಯ ಪರೀಕ್ಷೆಯಲ್ಲಿ ಈ ಮೂವರು ಗಾಂಜಾ ಸೇವಿಸಿರುವುದು ದೃಢವಾಯಿತು. ವೈದ್ಯರು ನೀಡಿದ ವರದಿ ಆಧಾರದಲ್ಲಿ ಆ ಮೂವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

 

ADVERTISEMENT

Discussion about this post

Previous Post

ಕಳ್ಳರ ಕೈ ಚಳಕ: ಮಿಲನ್ ಎಂಟರ್ ಪ್ರೈಸಸ್’ಲಿ ಭದ್ರತಾ ಲೋಪ!

Next Post

27 ಜೂನ್ 2025ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋