• Latest
Kumta Strong opposition to transfer of doctors

ಕುಮಟಾ: ವೈದ್ಯರ ವರ್ಗಾವಣೆಗೆ ಪ್ರಭಲ ವಿರೋಧ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕುಮಟಾ: ವೈದ್ಯರ ವರ್ಗಾವಣೆಗೆ ಪ್ರಭಲ ವಿರೋಧ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Kumta Strong opposition to transfer of doctors
ADVERTISEMENT

ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ ಶ್ರೀನಿವಾಸ್ ನಾಯಕ ಹಾಗೂ ಡಾ ಪಾಂಡುರoಗ ದೇವಾಡಿಗ ಅವರ ವರ್ಗಾವಣೆಗೆ ವಿರೋಧವ್ಯಕ್ತವಾಗಿದೆ. ಆರೋಗ್ಯ ಇಲಾಖೆಯ ಕ್ರಮ ಖಂಡಿಸಿ ಶುಕ್ರವಾರ ಅನೇಕ ಸಂಘಟನೆಯವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಡಾ ಶ್ರೀನಿವಾಸ ನಾಯಕ ಹಾಗೂ ಡಾ ಪಾಂಡುರAಗ ದೇವಾಡಿಗ ಅವರು ಉತ್ತಮ ಸೇವೆ ನೀಡುತ್ತಿದ್ದಾರೆ. ಅವರಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ನ್ಯಾಯ ಸಿಗುತ್ತಿದ್ದು, ಅವರನ್ನು ವರ್ಗಾವಣೆ ಮಾಡಬಾರದು’ ಎಂದು ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷ ಹೇಮಂತ ಗಾಂವ್ಕರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ಅಧ್ಯಕ್ಷ ರಾಜು ನಾಯ್ಕ ಆಗ್ರಹಿಸಿದರು.

ADVERTISEMENT

`ಡಾ ಶ್ರೀನಿವಾಸ ನಾಯಕ ಅವರ ಸೇವೆ ಎರಡುವರೆ ವರ್ಷದಲ್ಲಿ ಮುಕ್ತಾಯವಾಗಲಿದೆ. ನಿವೃತ್ತಿ ಅವಧಿಯಲ್ಲಿ ಅವರ ವರ್ಗಾವಣೆ ಎಲ್ಲರಿಗೂ ಬೇಸರ ತಂದಿದೆ. ಇಬ್ಬರ ಸೇವೆಯನ್ನು ಇಲ್ಲಿಯೇ ಮುಂದುವರೆಸಬೇಕು’ ಎಂದು ಕಲಾಗಂಗೋತ್ರಿಯ ಗಣೆಶ ಭಟ್ಟ, ಶ್ರೀಧರ ನಾಯ್ಕ, ಪುರಸಭೆ ಸದಸ್ಯರಾದ ಸೂರ್ಯಕಾಂತ ಗೌಡ ಒತ್ತಾಯಿಸಿದರು.

ಪ್ರಮುಖರಾದ ತುಳಸು ಗೌಡ, ಎಂ ಎನ್ ಭಟ್ಟ, ದಿನೇಶ ನಾಯ್ಕ, ಜಿ ಕೆ ಹೆಗಡೆ, ನಿತಿನ್ ಗೌರಯ್ಯ, ನ್ಯಾಯಾವಾದಿ ಮಂಗಲಮೂರ್ತಿ ಸಭಾಯಿತ, ನಾಗರಾಜ ಹೆಗಡೆ ಇತರರು ಮನವಿ ಸಲ್ಲಿಸಿದರು.

ADVERTISEMENT

Discussion about this post

Previous Post

ಶಿರಸಿ: ಮದುವೆ ಮನೆ ಅಲಂಕಾರ ಮಾಡಿದವನಿಗೆ ಮೋಸ!

Next Post

ಸರ್ಕಾರಿ ಜಾಗ: ಕಟ್ಟಡ ಕಟ್ಟಲು ಬಾಲ ಕಾರ್ಮಿಕರ ಬಳಕೆ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋