• Latest
Pavana who went missing in the waterfall has finally been found dead!

ಜಲಪಾತದಲ್ಲಿ ಕಾಣೆಯಾದ ಪವನ ಕೊನೆಗೂ ಸಿಕ್ಕಿದ್ದು ಶವವಾಗಿ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಜಲಪಾತದಲ್ಲಿ ಕಾಣೆಯಾದ ಪವನ ಕೊನೆಗೂ ಸಿಕ್ಕಿದ್ದು ಶವವಾಗಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Pavana who went missing in the waterfall has finally been found dead!
ADVERTISEMENT

ಶಿರಸಿ ಮತ್ತಿಘಟ್ಟಾ ಬಳಿಯ ಜೋಗನ ಹಕ್ಕಲು ಜಲಪಾತದಲ್ಲಿ ಕಣ್ಮರೆಯಾಗಿದ್ದ ಪವನ್ ಜೋಗಿ ಅವರ ಶವ ಶನಿವಾರ ಅಂಕೋಲಾದಲ್ಲಿ ಸಿಕ್ಕಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಜೂನ್ 22ರಂದು ಪವನ್ ಅವರು ಗೆಳೆಯನ ಜೊತೆ ಜಲಪಾತ ವೀಕ್ಷಣೆಗೆ ಹೋಗಿದ್ದರು. ಹಳ್ಳ ದಾಡುವಾಗ ಕಾಲು ಜಾರಿ ನೀರಿಗೆ ಬಿದ್ದ ಅವರು ಕಾಣೆಯಾಗಿದ್ದರು. ನಿರಂತರ ಹುಡುಕಾಟ ನಡೆಸಿದರೂ ಪವನ್ ಸುಳಿವು ಸಿಕ್ಕಿರಲಿಲ್ಲ. ಎನ್‌ಡಿಆರ್‌ಎಫ್ ತಂಡದವರು ಸಹ ಆಗಮಿಸಿ ಎರಡು ದಿನ ಹುಡುಕಾಟ ನಡೆಸಿದ್ದರು.

ADVERTISEMENT

ಶನಿವಾರ ಅಂಕೋಲಾ ತಾಲೂಕಿನ ಡೋಂಗ್ರಿ ಬಳಿಯ ಮಳಲಗಾಂವಿನಲ್ಲಿ ಶವವೊಂದು ಸಿಕ್ಕಿದ್ದು, ಅದು ಪವನ್ ಅವರ ದೇಹ ಎಂಬುದು ಖಚಿತವಾಯಿತು. ಶನಿವಾರ ಸಿಕ್ಕ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು. ಆದರೆ, ಕಿವಿಯಲ್ಲಿದ್ದ ನಕ್ಷತ್ರ ಆಕಾರದ ಒಲೆ ದೇಹದ ಗುರುತಿಗೆ ಸಹಾಯವಾಯಿತು. ಮಾರಿಕಾಂಬಾ ಲೈಫ್ ಗಾರ್ಡಿನವರು ಸಾಕಷ್ಟು ಹುಡುಕಾಟ ನಡೆಸಿದ್ದು, ಊರಿನವರು ಸಹ ಕಾರ್ಯಾಚರಣೆಗೆ ನೆರವಾಗಿದ್ದರು.

ಪವನ್ ಇನ್ನಿಲ್ಲ ಎಂಬ ವಿಷಯ ಅರಿತ ಕುಟುಂಬದವರು ಕುಸಿದುಬಿದ್ದರು. ಊರಿನವರು ಅವರಿಗೆ ಸಮಾಧಾನ ಮಾಡಿ ಮನೆಗೆ ಕರೆದೊಯ್ದರು. ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತದೆ.

ADVERTISEMENT

Discussion about this post

Previous Post

ಅನಂತಮೂರ್ತಿ ಸೇವೆಗೆ ಪುನೀತ್ ರಾಜಕುಮಾರ್ ಪ್ರೇರಣೆ

Next Post

ಕೂಡಿಟ್ಟ ದುಡ್ಡು ಕಂಡವರ ಪಾಲು: ಸೊಸೈಟಿ ವಿರುದ್ಧ ಸಿಡಿದೆದ್ಧ ಸದಾಶಿವಗಡದ ಜನ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋