• Latest
ಅಪಘಾತ: ಒಬ್ಬರ ಮರಣ.. ಮತ್ತೊಬ್ಬರ ಸ್ಥಿತಿ ಗಂಭೀರ

ಅಪಘಾತ: ಒಬ್ಬರ ಮರಣ.. ಮತ್ತೊಬ್ಬರ ಸ್ಥಿತಿ ಗಂಭೀರ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಪಘಾತ: ಒಬ್ಬರ ಮರಣ.. ಮತ್ತೊಬ್ಬರ ಸ್ಥಿತಿ ಗಂಭೀರ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಯಲ್ಲಾಪುರ-ಅoಕೋಲಾ ಗಡಿಭಾಗದ ಕೊಡ್ಲಗದ್ದೆಯಲ್ಲಿ ಭಾನುವಾರ ರಾತ್ರಿ ಎರಡು ವಾಹನಗಳ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಮತ್ತೊಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಬೈಕೊoದು ಯಲ್ಲಾಪುರದಿಂದ ಅಂಕೋಲಾ ಕಡೆ ಹೋಗುತ್ತಿತ್ತು. ಈ ವೇಳೆ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿದೆ. ಜೊತೆಗೆ ಬೈಕಿನ ಮೇಲೆ ಕಾರು ಹತ್ತಿದೆ. ಅಪಘಾತದ ರಭಸಕ್ಕೆ ಬೈಕಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ.

ADVERTISEMENT

ಬೈಕಿನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದಲ್ಲಿ ಸಾವನಪ್ಪಿದವರ ದೇಹವನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ಅಪಘಾತದಲ್ಲಿ ಬೈಕ್ ಜಖಂ ಆಗಿದೆ.

ಕೊಡ್ಲಗದ್ದೆಯ ಸುನೀಲ ಪಟಗಾರ ಸಾವನಪ್ಪಿದ ವ್ಯಕ್ತಿ. ವಿಶ್ವನಾಥ ಅಂಬಿಗ ಗಂಭೀರ ಗಾಯಗೊಂಡವರು. ಕೊಡ್ಲಗದ್ದೆ ಕ್ರಾಸಿನ ಬಳಿ ಬೈಕಿನವರು ತಿರುವುಪಡೆದಾಗ ಕಾರು ಉರುಳಿಕೊಂಡು ಬಂದು ಬೈಕಿಗೆ ಗುದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಯಲ್ಲಾಪುರ ಸಿಪಿಐ ರಮೇಶ ಹಾನಾಪುರ ಅವರು ಸ್ಥಳ ಭೇಟಿ ಮಾಡಿದ್ದಾರೆ.

ADVERTISEMENT

Discussion about this post

Previous Post

ದೇವಾಲಯಕ್ಕೆ ಹೊರಟವ ದೇವರ ಬಳಿಯೇ ಹೊರಟ!

Next Post

ಇನ್ನೂ ಯಾಕೆ ಬರಲಿಲ್ಲವ ಹುಬ್ಬಳ್ಳಿಗೆ ಹೋದವ: ವರ್ಷ ಬಿಟ್ಟು ಮನೆಗೆ ಮರಳಿದ ಕಾಲೇಜಿಗೆ ಬಂದವ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋