• Latest
Accident while doing housework Woman dies before reaching hospital

ಮನೆ ಕೆಲಸ ಮಾಡುತ್ತಿದ್ದ ವೇಳೆ ಅವಘಡ: ಆಸ್ಪತ್ರೆಗೆ ಬರುವ ಮುನ್ನವೇ ಮಹಿಳೆ ಸಾವು

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮನೆ ಕೆಲಸ ಮಾಡುತ್ತಿದ್ದ ವೇಳೆ ಅವಘಡ: ಆಸ್ಪತ್ರೆಗೆ ಬರುವ ಮುನ್ನವೇ ಮಹಿಳೆ ಸಾವು

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Accident while doing housework Woman dies before reaching hospital
ADVERTISEMENT

ನೆಲಕ್ಕೆ ಕಟ್ಟಿದ ಪಾಚಿ ಮೇಲೆ ನಡೆದಾಡುತ್ತಿರುವಾಗ ಜಾರಿ ಬಿದ್ದ ಹೊನ್ನಾವರದ ನಾಗರತ್ನ ಶೇಟ್ ಅವರು ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿದ್ದಾರೆ. ನೆಲಕ್ಕೆ ಬೀಳುವಾಗ ಕಟ್ಟಿಗೆ ಎಂದು ಭಾವಿಸಿ ವಿದ್ಯುತ್ ತಂತಿಯನ್ನು ಅವರು ಹಿಡಿದುಕೊಂಡಿದ್ದು, ಅವಘಡಕ್ಕೆ ಕಾರಣವಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹೊನ್ನಾವರದ ದುರ್ಗಾಕೇರಿಯಲ್ಲಿ ನಾಗರತ್ನ ಶೇಟ್ ಅವರು ಕುಟುಂಬದವರ ಜೊತೆ ವಾಸವಾಗಿದ್ದರು. ಜೂನ್ 27ರಂದು ಅವರು ಮನೆ ಹಿಂದಿನ ಬಾವಿಯ ಪಂಪ್ ಸೆಟ್ ಚಾಲು ಮಾಡಿದ್ದರು. ಅದಾದ ನಂತರ ಬಟ್ಟೆ ತೊಳೆಯುವ ಕೆಲಸ ಮುಗಿಸಿದ್ದರು. ಪಾತ್ರೆ ತೊಳೆಯಲು ನಡೆದು ಹೋಗುವಾಗ ನೆಲಕ್ಕೆ ಕಟ್ಟಿದ್ದ ಪಾಚಿ ತಾಗಿ ಅವರು ಜಾರಿ ಬಿದ್ದರು.

ADVERTISEMENT

ಜಾರಿ ಬೀಳುವ ವೇಳೆ ಎದ್ದು ನಿಲ್ಲಲು ಕಟ್ಟಿಗೆ ಹುಡುಕಿದರು. ಕಟ್ಟಿಗೆ ಎಂದು ಭಾವಿಸಿ ಅಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಟ್ಟಿಯಾಗಿ ಹಿಡಿದರು. ಅವರೇ ಚಾಲು ಮಾಡಿದ್ದ ಪಂಪ್‌ಸೆಟ್ಟಿನ ತಂತಿ ಅದಾಗಿದ್ದು, ವಿದ್ಯುತ್ ಆಘಾತದಿಂದ ಪಾಚಿಯ ಮೇಲೆಯೇ ಕುಸಿದು ಬಿದ್ದರು.

ನಾಗರತ್ನ ಶೇಟ್ ಅವರನ್ನು ಚಿಕಿತ್ಸೆಗಾಗಿ ಹೊನ್ನಾವರ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ. ದಾರಿ ಮದ್ಯೆಯೇ ಅವರು ಉಸಿರಾಟ ನಿಲ್ಲಿಸಿರುವ ಬಗ್ಗೆ ವೈದ್ಯರು ತಿಳಿಸಿದರು. ಪತ್ನಿ ಸಾವಿನ ಬಗ್ಗೆ ಮರುಕವ್ಯಕ್ತಪಡಿಸಿದ ಮಂಜುನಾಥ ಶೇಟ್ ಅವರು ಹೊನ್ನಾವರ ಪೊಲೀಸ್ ಠಾಣೆಗೆ ತೆರಳಿ ನಡೆದ ವಿಷಯ ಹೇಳಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ADVERTISEMENT

Discussion about this post

Previous Post

29 ಜೂನ್ 2025ರ ದಿನ ಭವಿಷ್ಯ

Next Post

ಸಾಲ ಕೊಟ್ಟು ಸಹವಾಸ ಬಿಟ್ಟ ಬಟ್ಟೆ ಅಂಗಡಿ ಮಾಲಕ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋