• Latest
Rs 200 fraud Thief caught after 30 years!

200ರೂ ವಂಚನೆ: 30 ವರ್ಷದ ನಂತರ ಸಿಕ್ಕಿಬಿದ್ದ ಕಳ್ಳ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

200ರೂ ವಂಚನೆ: 30 ವರ್ಷದ ನಂತರ ಸಿಕ್ಕಿಬಿದ್ದ ಕಳ್ಳ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Rs 200 fraud Thief caught after 30 years!
ADVERTISEMENT

30 ವರ್ಷದ ಹಿಂದೆ ನೌಕರಿ ಕೊಡಿಸುವುದಾಗಿ ನಂಬಿಸಿ 200ರೂ ಹಣಪಡೆದು ಪರಾರಿಯಾಗಿದ್ದ ವ್ಯಕ್ತಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬೈಂದೂರಿನ ಬಿ ಕೆ ರಾಮಚಂದ್ರ ರಾವ್ ಬಂಧಿತ ಆರೋಪಿ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಗ್ರಾಮೀಣ ಜನರನ್ನು ಭೇಟಿ ಮಾಡುತ್ತಿದ್ದ ಬಿ ಕೆ ರಾಮಚಂದ್ರ ರಾವ್ ಅವರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದರು. ಬಿ ಕೆ ರಾಮಚಂದ್ರ ರಾವ್ ಅವರ ವೇಷಭೂಷಣ ನೋಡಿದ ಜನ ನಿಜವಾಗಿಯೂ ನೌಕರಿ ಕೊಡಿಸುತ್ತಾರೆ ಎಂದು ತಿಳಿದು ಹಣ ಕೊಡುತ್ತಿದ್ದರು. 30 ವರ್ಷ ಹಿಂದೆಯೇ ಅವರು ಅನೇಕರಿಗೆ ವಂಚಿಸಿದ್ದು, ಆ ಪೈಕಿ ಒಬ್ಬರು ದೂರು ನೀಡಿದ್ದರು.

ADVERTISEMENT

ಅದಾದ ನಂತರ ಶಿರಸಿ ತೊರೆದಿದ್ದ ಬಿ ಕೆ ರಾಮಚಂದ್ರ ರಾವ್ ಬೇರೆ ಬೇರೆ ಊರು ಸುತ್ತಾಡಿ ಜನರನ್ನು ವಂಚಿಸುವ ಕೆಲಸ ಮುಂದುವರೆಸಿದ್ದರು. ಶಿರಸಿ ನ್ಯಾಯಾಲಯಕ್ಕೆ ಸಹ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಪೊಲೀಸರು ಅವರನ್ನು ಇದೀಗ ಹುಡುಕಿ ಹಿಡಿದಿದ್ದಾರೆ.

ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್, ಪಿ ಐ ಮಂಜುನಾಥ್ ಎಂ, ಸಂತೋಷಕುಮಾರ ಎಂ, ಅಶೋಕ್ ರಾಠೋಡ್ ಅವರ ನೇತ್ರತ್ವದಲ್ಲಿ ವಂಚಕನ ಸೆರೆಯಾಗಿದೆ. ಪೊಲೀಸ್ ಸಿಬ್ಬಂದಿ ರಾಘವೇಂದ್ರ ಜಿ ಮತ್ತು ಮಾರುತಿ ಗೌಡ ಕಾರ್ಯಾಚರಣೆಯಲ್ಲಿದ್ದರು. ಬೆಂಗಳೂರಿನಲ್ಲಿ ವಂಚಕ ಸಿಕ್ಕಿ ಬಿದ್ದಿದ್ದು, ಬಿ ಕೆ ರಾಮಚಂದ್ರ ರಾವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ADVERTISEMENT

Discussion about this post

Previous Post

ಪ್ರವಾಹ ಆದಾಗ ಬರಲಿಲ್ಲ.. ಗುಡ್ಡ ಕುಸಿತ ಆದಾಗ ಸಿಗಲಿಲ್ಲ: ಇದೀಗ ಬಂದು ಆಮೀಷ ಒಡ್ಡಿದ JSW ಕಂಪನಿ!

Next Post

ಗೃಹ ಕೈಗಾರಿಕೆ: ದರ ದುಬಾರಿಯಲ್ಲ.. ಗುಣಮಟ್ಟದಲ್ಲಿ ರಾಜಿ ಇಲ್ಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋