• Latest
Desai Foundation Collaboration Scodways cares about children's health

ದೇಸಾಯಿ ಪೌಂಡೇಶನ್ ಸಹಯೋಗ: ಮಕ್ಕಳ ಆರೋಗ್ಯದ ಬಗ್ಗೆ ಸ್ಕೋಡ್‌ವೇಸ್ ಕಾಳಜಿ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ದೇಸಾಯಿ ಪೌಂಡೇಶನ್ ಸಹಯೋಗ: ಮಕ್ಕಳ ಆರೋಗ್ಯದ ಬಗ್ಗೆ ಸ್ಕೋಡ್‌ವೇಸ್ ಕಾಳಜಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Desai Foundation Collaboration Scodways cares about children's health
ADVERTISEMENT

ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆಯವರು ಗುಜರಾತಿನ ದೇಸಾಯಿ ಪೌಂಡೇಶನ್ ಸಹಯೋಗದಲ್ಲಿ ಕಾರವಾರದ ಅಸ್ನೋಟಿ ಶಿವಾಜಿ ಶಾಲೆಯ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಜೊತೆಗೆ ಶುಚಿತ್ವ ಕಾಪಾಡಿಕೊಳ್ಳುವಿಕೆ, ಯೋಗ-ಪ್ರಾಣಾಯಾಮದ ಮಹತ್ವ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಳದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕೆಪಿಸಿಸಿ ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಆಫ್ರೀನ್ ಅಲಿ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. `ಆರೋಗ್ಯವೇ ಭಾಗ್ಯ’ ಎಂದು ಪುನರುಚ್ಚರಿಸಿದ ಅವರು ಸ್ಕೋಡವೇಸ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. `ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರ ಆಯೋಜಿಸುವವರ ಸಂಖ್ಯೆ ಈಚೆಗೆ ಕಡಿಮೆಯಾಗಿದೆ. ಅಂಥಹುದರಲ್ಲಿ ಅಸ್ನೋಟಿ ಶಾಲೆಯ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುತ್ತಿರುವದು ಉತ್ತಮ ಸಂಗತಿ’ ಎಂದವರು ಅಭಿಪ್ರಾಯಪಟ್ಟರು.

ADVERTISEMENT

ಅಸ್ನೋಟಿ ಶಿವಾಜಿ ವಿದ್ಯಾ ಮಂದಿರದ ಮುಖ್ಯಾಧ್ಯಪಕ ಗಣೇಶ ಬಿಷ್ಟಣ್ಣನವರ ಮಾತನಾಡಿ `ಗುಡ್ಡಗಾಡು ಮತ್ತು ಹಿಂದುಳಿದ ಪ್ರದೇಶಗಳ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದಲ್ಲದೇ ಅಗತ್ಯ ಔಷಧಿಯನ್ನು ನೀಡುರುವುದರಿಂದ ಸಹಕಾರಿಯಾಗಿದೆ. ಸೇವಾ ಸಂಸ್ಥೆಯ ಕಾರ್ಯ ನಿರಂತರವಾಗಿರಲಿ’ ಎಂದು ಹಾರೈಸಿದರು. ಕೆಡಿಪಿ ಸದಸ್ಯ ಸುರೇಶ ಅಸ್ನೋಟಕರ ಹಾಗೂ ವೈದ್ಯ ಡಾ ಪ್ರಜ್ಯೋತ ಡಿಚೋಲ್ಕರ್, ಕಾರವಾರ ತಾಲೂಕಿನ ಸ್ಕೋಡವೇಸ್ ಸಂಸ್ಥೆಯ ಸಂಯೋಜಕಿ ರೇಷ್ಮಾ ಹರಿಕಂತ್ರ, ಪ್ರಮುಖರಾದ ಅಮುದಾ ಎನ್ ಸ್ವಾಮಿ, ಸತೀಶ್ ನಾಯ್ಕ, ರೂಪಾ ತಳವಾರ ಹಾಜರಿದ್ದರು.

ಡಾ ಪ್ರಜ್ಯೋತ್ ಡಿಚೋಲ್ಕರ್ ಅವರು ಆತ್ಮೀಯವಾಗಿ ಮಕ್ಕಳನ್ನು ಮಾತನಾಡಿಸಿ ಆರೋಗ್ಯ ತಪಾಸಣೆ ನಡೆಸಿದರು. ರೇಷ್ಮಾ ಹರಕಂತ್ರ ಮತ್ತು ಅಮುದಾ ಸ್ವಾಮಿ ಅವರು ಹಿಮೋಗ್ಲೋಬಿನ್ ಪರೀಕ್ಷೆ ಮಾಡಿದರು. 175 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ಕೋಡವೇಸ್ ಸಂಸ್ಥೆಯ ಸಮನ್ವಯಾಧಿಕಾರಿ ಶರತ್ ನಾಯ್ಕ ಅವರು ಕಾರ್ಯಕ್ರಮದ ಜವಾಬ್ದಾರಿ ನಿಭಾಯಿಸಿದರು.

ADVERTISEMENT

Discussion about this post

Previous Post

ಗೃಹ ಕೈಗಾರಿಕೆ: ದರ ದುಬಾರಿಯಲ್ಲ.. ಗುಣಮಟ್ಟದಲ್ಲಿ ರಾಜಿ ಇಲ್ಲ!

Next Post

ನಡುರಾತ್ರಿಯ ಕಾರ್ಯಾಚರಣೆ: ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ.. ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋