• Latest
Protest is the first weapon for BJP to defeat Congress!

ಕಾಂಗ್ರೆಸ್ ಮಣಿಸಲು ಬಿಜೆಪಿಗೆ ಪ್ರತಿಭಟನೆಯೇ ಮೊದಲ ಅಸ್ತ್ರ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾಂಗ್ರೆಸ್ ಮಣಿಸಲು ಬಿಜೆಪಿಗೆ ಪ್ರತಿಭಟನೆಯೇ ಮೊದಲ ಅಸ್ತ್ರ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Protest is the first weapon for BJP to defeat Congress!
ADVERTISEMENT

ಎದುರಾಳಿ ಕಾಂಗ್ರೆಸ್ ಪಕ್ಷವನ್ನು ಹಣೆಯಲು ಬಿಜೆಪಿ ಪ್ರತಿಭಟನೆಯನ್ನು ಅಸ್ತ್ರವನ್ನಾಗಿಸಿಕೊಂಡಿದೆ. ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಜನರನ್ನು ಸೇರಿಸಿ ಪ್ರತಿಭಟಿಸುವ ಮೂಲಕ ಬಿಜೆಪಿ ಸಂಘಟನೆ ಮಾಡುತ್ತಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸುತ್ತಿದ್ದಾರೆ. ಪಂಚಾಯತ ಮಟ್ಟದಲ್ಲಿ ಆದ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರವಾಗಿ ಭಾಷಣ ಮಾಡುತ್ತಿದ್ದಾರೆ.

ADVERTISEMENT

ಪ್ರತಿಭಟನೆ ನಡೆಯುವ ಅಕ್ಕ-ಪಕ್ಕದ ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತವಿದ್ದರೆ ಅಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆಯೂ ನಾಯಕರು ಮಾತನಾಡುತ್ತಿದ್ದಾರೆ. ಬಿಜೆಪಿ ಬೆಂಬಲಿತ ಅಧ್ಯಕ್ಷರಿರುವ ಕ್ಷೇತ್ರದಲ್ಲಿನ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಿರುವ ಪಂಚಾಯತದಲ್ಲಿನ ನ್ಯೂನ್ಯತೆಗಳನ್ನು ಸವಿಸ್ತಾರವಾಗಿ ಜನರ ಮುಂದಿಡುತ್ತಿದ್ದಾರೆ.

ಸದ್ಯ ಗ್ರಾಮ ಪಂಚಾಯತ ಮಟ್ಟದಲ್ಲಿ ಜನಾಕ್ರೋಶ ಯಾತ್ರೆ ನಡೆಸುತ್ತಿರುವುದರಿಂದ ಬಿಜೆಪಿಗೆ ದೊಡ್ಡ ಮಟ್ಟದ ಖರ್ಚು-ವೆಚ್ಚಗಳಿಲ್ಲ. ಜನಾಕ್ರೋಶ ಯಾತ್ರೆಯ ಮೂಲಕ ರಾಜ್ಯ ಸರ್ಕಾರದ ವೈಪಲ್ಯಗಳನ್ನು ಜನರಿಗೆ ಮುಟ್ಟಿಸುತ್ತಿರುವುದು ಸ್ಥಳೀಯ ಕಾಂಗ್ರೆಸ್ಸಿಗರ ಪಾಲಿಗೆ ನುಂಗಲಾರದ ತುತ್ತಾಗಿದೆ. ಇದರಿಂದ ಕಾಂಗ್ರೆಸ್ಸಿನ ಶಕ್ತಿ ಕುಂದಿದ್ದು, ಬಿಜೆಪಿ ಸಂಘಟನೆಗೆ ಇದುವೇ ದೊಡ್ಡ ವರದಾನವಾಗಿದೆ.

ವಸತಿ ಯೋಜನೆ, ಅಲ್ಪ ಸಂಖ್ಯಾತರ ಓಲೈಕೆ, ವೈದ್ಯರ ವರ್ಗಾವಣೆ ಬಿಜೆಪಿಗರ ಮುಖ್ಯ ಭಾಷಣದ ವಿಷಯ. ಪರಿಸ್ಥಿತಿಗೆ ಅನುಗುಣವಾಗಿ ಭ್ರಷ್ಟಾಚಾರ, ಸ್ಥಳೀಯ ಶಾಸಕರ ನಡೆ, ಗ್ರಾ ಪಂ ಅವ್ಯವಸ್ಥೆ, ಮೂಲಭೂತ ಸೌಕರ್ಯ ಕೊರತೆಯ ಬಗ್ಗೆಯೂ ಮಾತನಾಡುತ್ತಿದ್ದಾರೆ.

ADVERTISEMENT

Discussion about this post

Previous Post

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ: 02 ಜುಲೈ 2025ರ ದಿನ ಭವಿಷ್ಯ

Next Post

ಮೀನುಗಾರ ಮಕ್ಕಳು ನಾವು.. ಸೋತು ಬಿಟ್ಟಿವು.. ನಾವು ಮತ್ತೊಮ್ಮೆ ಸೋತು ಬಿಟ್ಟೆವು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋