• Latest
Gabbedda Gokarna Village Administration Kotitirtha is a filthy tirtha!

ಗಬ್ಬೆದ್ದ ಗೋಕರ್ಣ ಗ್ರಾ ಪಂ ಆಡಳಿತ: ಕೊಳಚೆ ತೀರ್ಥವಾದ ಕೋಟಿತೀರ್ಥ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗಬ್ಬೆದ್ದ ಗೋಕರ್ಣ ಗ್ರಾ ಪಂ ಆಡಳಿತ: ಕೊಳಚೆ ತೀರ್ಥವಾದ ಕೋಟಿತೀರ್ಥ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Gabbedda Gokarna Village Administration Kotitirtha is a filthy tirtha!
ADVERTISEMENT

ನಿತ್ಯ ಸಾವಿರಾರು ಜನ ಭೇಟಿ ನೀಡುವ ಗೋಕರ್ಣ ಗಬ್ಬೆದ್ದಿದ್ದು, ಶುಚಿತ್ವ ಕಾಪಾಡಲು ಅಲ್ಲಿನ ಗ್ರಾಮ ಪಂಚಾಯತವೂ ವಿಫಲವಾಗಿದೆ. ಅನೇಕ ಗಣ್ಯರು ಭೇಟಿ ನೀಡುವ ಗೋಕರ್ಣದ ಅಂದ ಹೆಚ್ಚಿಸಲು ಸ್ಥಳೀಯ ಆಡಳಿತ ಆಸಕ್ತಿವಹಿಸುತ್ತಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಗೋಕರ್ಣದ ಕೋಟಿತೀರ್ಥ ಸಂಪೂರ್ಣವಾಗಿ ಗಲೀಜಾಗಿದೆ. ಕೋಟಿತೀರ್ಥದ ಮಾಲಿನ್ಯ ತಡೆಗೆ ಗ್ರಾ ಪಂ ತಲೆಕೆಡಿಸಿಕೊಂಡಿಲ್ಲ. ನಿತ್ಯ ನೂರಾರು ಜನ ಅಲ್ಲಿ ಪಿತೃಕಾರ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿಲ್ಲ. ಈ ಬಗ್ಗೆ ಕರವೇ ಜನಧ್ವನಿಯ ಉಮಾಕಾಂತ ಹೊಸಕಟ್ಟಾ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. ಗ್ರಾ ಪಂ ಆಡಳಿತ ಸುಧಾರಣೆ ಆಗದಿದ್ದರೆ ಪ್ರತಿಭಟಿಸುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.

ADVERTISEMENT

`ಗೋಕರ್ಣದ ಕೋಟಿತೀರ್ಥದಲ್ಲಿ ಸ್ನಾನ ಮಾಡಿದರೆ ಮನಸ್ಸು ಶಾಂತಿಯಾಗುತ್ತದೆ. ಕೆಟ್ಟ ಗ್ರಹಚಾರಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಅನೇಕರು ವರ್ಷಕ್ಕೆ ಒಮ್ಮೆಯಾದರೂ ಅಲ್ಲಿ ಸ್ನಾನ ಮಾಡುತ್ತಾರೆ. ಎರಡು ವರ್ಷದ ಹಿಂದೆ ಕೋಟಿತೀರ್ಥದ ಸ್ವಚ್ಚತೆಗೆ ಒತ್ತು ನೀಡಲಾಗಿದ್ದು, ಇದೀಗ ಅಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಕಾರ್ಯ ಮುಗಿದ ತಕ್ಷಣ ಬಟ್ಟೆ-ಬರೆಗಳನ್ನು ಅಲ್ಲಿಯೇ ಬಿಟ್ಟು ತೆರಳುತ್ತಿದ್ದು, ಅದನ್ನು ಶುಚಿಗೊಳಿಸುವ ಕೆಲಸ ನಡೆದಿಲ್ಲ’ ಎಂದವರು ಅಸಮಧಾನವ್ಯಕ್ತಪಡಿಸಿದರು.

`ಅನೇಕ ತಿಂಗಳಿನಿAದ ಕೋಟಿತೀರ್ಥದಲ್ಲಿ ಬಟ್ಟೆಗಳು ಕೊಳೆಯುತ್ತಿದೆ. ರಾಶಿಬಿದ್ದ ಕಸಗಳಿಂದ ಸೌಂದರ್ಯ ಹಾಳಾಗಿದೆ. ಇದರಿಂದ ಸಾರ್ವಜನಿಕರಿಗೂ ಸಮಸ್ಯೆಯಾಗುತ್ತದೆ’ ಎಂದವರು ವಿವರಿಸಿದರು. ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಳ್ಳದೇ ಇದ್ದರೆ ಕರವೇ ಜನಧ್ವನಿಯಿಂದ ಹೋರಾಟ ನಿಶ್ಚಿತ ಎಂದು ಉಮಾಕಾಂತ ಹೊಸಕಟ್ಟಾ ಅವರು ಎಚ್ಚರಿಸಿದರು.

ADVERTISEMENT

Discussion about this post

Previous Post

ಕದ್ರಾ-ಕೊಡಸಳ್ಳಿ: ಮತ್ತೆ ಕುಸಿತ ಬೆಟ್ಟದ ಭೂಮಿ!

Next Post

ಹಣವಿಲ್ಲದಿದ್ದರೂ ಚೆಕ್ ಕೊಟ್ಟು ಯಾಮಾರಿಸಿದವನಿಗೆ 5 ತಿಂಗಳ ಜೈಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋