• Latest
`ಮೀನುಗಾರ ಮಕ್ಕಳೆಲ್ಲರೂ ಸಂಘಟಿತರಾಗೋಣ’

`ಮೀನುಗಾರ ಮಕ್ಕಳೆಲ್ಲರೂ ಸಂಘಟಿತರಾಗೋಣ’

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

`ಮೀನುಗಾರ ಮಕ್ಕಳೆಲ್ಲರೂ ಸಂಘಟಿತರಾಗೋಣ’

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

`ಅಭಿವೃದ್ಧಿ ಹೆಸರಿನಲ್ಲಿ ಮೀನುಗಾರರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಇದನ್ನು ಮೀನುಗಾರರು ಸಂಘಟಿತರಾಗಿ ಎದುರಿಸಬೇಕು’ ಎಂದು ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ದಿಲೀಪ್ ಅರ್ಗೇಕರ್ ಅವರು ಹೇಳಿದ್ದಾರೆ. `ಮೀನುಗಾರರ ಬದುಕಿನ ಮೇಲೆ ಹೊಡೆದು ನಡೆಸುವ ಅಭಿವೃದ್ಧಿ ನಮಗೆ ಬೇಡ’ ಎಂದವರು ಅನಿಸಿಕೆ ಹಂಚಿಕೊoಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಈಗಾಗಲೇ ಕಾರವಾರ ಹಾಗೂ ಹೊನ್ನಾವರದಲ್ಲಿ ಬಂದರು ಮಾಡಲು ಸರ್ಕಾರ ಆಸಕ್ತಿವಹಿಸಿದೆ. ಅಂಕೋಲಾದ ಕೇಣಿಯಲ್ಲೂ ಜೆಎಸ್‌ಡಬ್ಲ್ಯೂ ಕಂಪನಿ ಬಂದರು ನಿರ್ಮಾಣ ಸಿದ್ಧತೆ ನಡೆಸಿದೆ. ಕಾರವಾರ ಅಂಕೋಲಾ ಕರಾವಳಿ ಭಾಗದಲ್ಲಿ ಬಹುಭಾಗ ನೌಕಾನೆಲೆಯವರ ವ್ಯಾಪ್ತಿಗೆ ಹೋಗಿದ್ದು, ನೌಕಾನೆಲೆ ಜಾಗದಲ್ಲಿ ಮೀನುಗಾರಿಕೆ ಮಾಡಲು ಅವಕಾಶವಿಲ್ಲ. ಇದೀಗ ಬಂದರು ನಿರ್ಮಾಣವಾದರೂ ಮೀನುಗಾರರ ಕಸುಬಿಗೆ ಸಮಸ್ಯೆಯಾಗಲಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

`ಕೇಣಿಯಲ್ಲಿ ಬಂದರು ಆದಾಗ ದೊಡ್ಡ ದೊಡ್ಡ ಹಡಗುಗಳು ಬರಲಿದೆ. ಇದರಿಂದ ಮತ್ಸ್ಯ ಸಂತತಿ ಮೇಲೆ ಪರಿಣಾಮ ಬೀಳಲಿದೆ. ಜೊತೆಗೆ ಹಡಗು ಓಡಾಡುವ ಜಾಗದಲ್ಲಿ ಮೀನು ಸಿಗದೇ ಮೀನುಗಾರರು ತೊಂದರೆಗೆ ಸಿಲುಕಬೇಕಾಗುತ್ತದೆ. ಮೀನುಗಾರರಿಗೆ ಮೀನುಗಾರಿಕೆಯೇ ಪ್ರಮುಖ ಉದ್ಯೋಗ. ಅವರ ಉದ್ಯೋಗವನ್ನೇ ಕಿತ್ತುಕೊಂಡು ಬಂದರು ಮಾಡಿದರೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾರೆ.

`ಸಾರ್ವಜನಿಕ ಅಹವಾಲು ಸಭೆಯಲ್ಲಿ ಮೀನುಗಾರರೆಲ್ಲರೂ ಒಟ್ಟಾಗಿ ಬಂದರು ವಿರೋಧಿಸಬೇಕು. ನಮ್ಮನ್ನು ನಮ್ಮ ಹಾಗೇ ಬದುಕಲು ಬಿಡಿ ಎಂದು ಆಗ್ರಹಿಸಬೇಕು. ಈ ನಿಟ್ಟಿನಲ್ಲಿ ಉತ್ತರ ಕನ್ನಡ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರು ಯೋಜನೆ ವಿರುದ್ದ ಹೋರಾಡಲು ಸಿದ್ದರಾಗಿದ್ದೇವೆ’ ಎಂದವರು ಹೇಳಿದ್ದಾರೆ.

ಸಂಘಟನೆ ಜಿಲ್ಲಾಧ್ಯಕ್ಷರಾದ ರೋಶನ್ ಹರಿಕಂತ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಹರಿಕಂತ್ರ, ಜಿಲ್ಲಾ ಉಪಾಧ್ಯಕ್ಷ ಭರತ್ ಕಾರ್ವಿ, ಸುನಿಲ್ ತಾಂಡೇಲ್, ಪ್ರವೀಣ್ ತಾಂಡೇಲ್, ಜಿಲ್ಲಾ ಕಾರ್ಯದರ್ಶಿ ಕೃಷ್ಣ ತಾಂಡೇಲ್, ರಾಹುಲ್ ತಾಂಡೇಲ್, ನಂದೀಶ್ ಮಾಜಾಳಿಕರ್, ರವಿ ಹೊಸ್ಕಟ್ಟ, ವಿನಾಯಕ್ ಕಾರ್ವಿ, ರಾಜು ತಾಂಡೇಲ್, ಮೋಹನ್ ಉಳ್ಳೇಕರ್, ದಿಲೀಪ್ ಉಳ್ವೇಕರ್. ಅಂಕೋಲಾ ತಾಲೂಕು ಅಧ್ಯಕ್ಷ ಮಹೇಶ್ ಹರಿಕಂತ್ರ ಸಹ ಇದೇ ಮಾತು ಪುನರುಚ್ಚರಿಸಿದ್ದಾರೆ.

ADVERTISEMENT

Discussion about this post

Previous Post

24 ತಾಸಿನ ಗಡಿಯಾರಕ್ಕಾಗಿ 24 ಜನರ ದೇಣಿಗೆ: ಪುಕ್ಕಟ್ಟೆ ಪ್ರಚಾರ ಬಯಸಿದವರಿಗೆ ಸಿಕ್ಕಿದ್ದು ಅಪಪ್ರಚಾರ!

Next Post

ಹುಬ್ಬಳ್ಳಿ-ಅಂಕೋಲಾ: ಹೆದ್ದಾರಿ ಮೇಲೆ ರೈಲು ಓಡಿಸಿದ JSW ಕಂಪನಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋