• Latest
Political status Big injustice to Bovivaddar community!

ರಾಜಕೀಯ ಸ್ಥಾನಮಾನ: ಬೋವಿವಡ್ಡರ್ ಸಮುದಾಯಕ್ಕೆ ಬಹುದೊಡ್ಡ ಅನ್ಯಾಯ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ರಾಜಕೀಯ ಸ್ಥಾನಮಾನ: ಬೋವಿವಡ್ಡರ್ ಸಮುದಾಯಕ್ಕೆ ಬಹುದೊಡ್ಡ ಅನ್ಯಾಯ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Political status Big injustice to Bovivaddar community!
ADVERTISEMENT

`ಕಳೆದ 45 ವರ್ಷದ ಅವಧಿಯಲ್ಲಿ ಬೋವಿ ವಡ್ಡರ್ ಸಮುದಾಯಕ್ಕೆ ಒಮ್ಮೆಯೂ ವಿಧಾನಪರಿಷತ್ ಸ್ಥಾನ ಸಿಕ್ಕಿಲ್ಲ. ಇದರಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ’ ಎಂದು ಉತ್ತರ ಕನ್ನಡ ಜಿಲ್ಲಾ ಭೋವಿ ವಡ್ಡರ್ ಸಮಾಜ ಸಂಘದವರು ಹೇಳಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`1980ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಆರ್ ಗುಂಡೂರಾವ್ ಅವರು ಮಾಜಿ ಶಾಸಕರಾಗಿದ್ದ ಆರ್ ಪೀರಣ್ಣ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ಅದಾದ ನಂತರ ಈವರೆಗೆ ಕಾಂಗ್ರೆಸ್ ಪಕ್ಷದಿಂದ ಒಬ್ಬರೇ ಒಬ್ಬ ಭೋವಿ ಜನಾಂಗದವರನ್ನು ವಿಧಾನ ಪರಿಷತ್ ಸದಸ್ಯರಾಗಿಲ್ಲ. ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 101 ಜಾತಿಗಳಲ್ಲಿ ಭೋವಿ ಜನಾಂಗವು ಸುಮಾರು 18 ಲಕ್ಷ ಜನಸಂಖ್ಯೆ ಹೊಂದಿದೆ. ಇದು ಪರಿಶಿಷ್ಟ ಜಾತಿಯಲ್ಲಿ ಮೂರನೇ ಅತಿ ದೊಡ್ಡ ಸಮುದಾಯವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭೋವಿ ವಡ್ಡರ ಜನಾಂಗದ ಸಂಖ್ಯೆ 55 ಸಾವಿರದಷ್ಟಿದ್ದು, ಭೋವಿ ಸಮಾಜಕ್ಕೆ ಅನ್ಯಾಯವಾಗುತ್ತಿದೆ’ ಎಂದು ಸಮುದಾಯದವರು ದೂರಿದರು.

ADVERTISEMENT

`ರಾಜ್ಯದಲ್ಲಿ ವಿಧಾನ ಪರಿಷತ್ 75 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ 65 ಚುನಾಯಿತ ಮತ್ತು 11 ನಾಮನಿರ್ದೇಶಿತ ಸದಸ್ಯರಿದ್ದಾರೆ. ಪುರಸಭೆಗಳು, ನಿಗಮಗಳು, ವಿಧಾನ ಸಭೆ, ಪದವೀಧರ ಕ್ಷೇತ್ರಗಳು, ಶಿಕ್ಷಕರ ಕ್ಷೇತ್ರಗಳು ಮತ್ತು ರಾಜ್ಯಪಾಲರ ನಾಮನಿರ್ದೇಶನ ಮೂಲಕ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ 33 ವಿ ಪ ಸದಸ್ಯರನ್ನು ಹೊಂದಿದ್ದು, ಈ ಬಾರಿ ಕಾಂಗ್ರೆಸ್ ಭೋವಿ ವಡ್ಡರ್ ಸಮಾಜಕ್ಕೆ ಅವಕಾಶ ನೀಡಬೇಕು’ ಎಂದು ಅವರೆಲ್ಲರೂ ಒತ್ತಾಯಿಸಿದರು.

ಉತ್ತರ ಕನ್ನಡ ಜಿಲ್ಲಾ ಭೋವಿ ವಡ್ಡರ್ ಸಮಾಜ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಎಚ್ ದೇಸಳ್ಳಿ ಮೂಲಕ ಈ ಬಗ್ಗೆ ಸಮುದಾಯದವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಸಮುದಾಯ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಫಕೀರಪ್ಪ ಭೋವಿ, ದ್ಯಾಮಣ ಭೋವಿವಡ್ಡರ್, ಭರಮಪ್ಪ, ಬಸವರಾಜ್, ತಿಮ್ಮಣ್ಣ ಭೋವಿ ಸಹ ಈ ಬೇಡಿಕೆಗಾಗಿ ಆಗ್ರಹಿಸಿದರು.

ADVERTISEMENT

Discussion about this post

Previous Post

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ: 08 ಜುಲೈ 2025ರ ದಿನ ಭವಿಷ್ಯ

Next Post

ಉಪಕಾರ ಮಾಡಿದವನಿಗೆ ಅಪಕಾರ: ಸರ್ಕಾರಿ ಕೆಲಸ ಮಾಡಿ ಕೈ ಸುಟ್ಟುಕೊಂಡ ಗುತ್ತಿಗೆದಾರ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋