• Latest
40 ಕೋಟಿ ಅಕ್ರಮ: ಸೊಸೈಟಿ ಅವ್ಯವಹಾರ ನಡೆಸಿದ 31 ಜನರ ವಿರುದ್ಧ ದೂರು!

40 ಕೋಟಿ ಅಕ್ರಮ: ಸೊಸೈಟಿ ಅವ್ಯವಹಾರ ನಡೆಸಿದ 31 ಜನರ ವಿರುದ್ಧ ದೂರು!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

40 ಕೋಟಿ ಅಕ್ರಮ: ಸೊಸೈಟಿ ಅವ್ಯವಹಾರ ನಡೆಸಿದ 31 ಜನರ ವಿರುದ್ಧ ದೂರು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಕಾರವಾರದ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ನಡೆದ ಅವ್ಯವಹಾರಗಳಿಗೆ ಸಂಬoಧಿಸಿ ಸೊಸೈಟಿ ಅಧ್ಯಕ್ಷ ಲಿಂಗರಾಜು ಕಲ್ಗುಟ್ಕರ್ ಜೊತೆ ಉಳಿದ 30 ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಸoತೋಷಕುಮಾರ ಅವರು ಚಿತ್ತಾಕುಲ ಪೊಲೀಸ್ ಠಾಣೆಗೆ ತೆರಳಿ ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. `ಸದಾಶಿವಗಡದ ತಾರಿವಾಡದಲ್ಲಿರುವ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ. ಠೇವಣಿದಾರರ ಹಣವನ್ನು ಸೊಸೈಟಿ ಮರಳಿಸಿಲ್ಲ’ ಎಂಬುದು ದೂರು.

ADVERTISEMENT

`ಆಡಳಿತ ಮಂಡಳಿ ನಿರ್ದೇಶಕರು, ಪದಾಧಿಕಾರಿಗಳು, ಮಾಜಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಿಬ್ಬಂದಿ ಸೇರಿ 407002400ರೂ ಅಕ್ರಮ ನಡೆಸಿದ್ದಾರೆ. ಆ ಮೂಲಕ ಠೇವಣಿದಾರರಿಗೆ ನಂಬಿಕೆ ದ್ರೋಹ ಮಾಡಿದ್ದಾರೆ. 2020-21ರ ಸಾಲಿನಿಂದ 2025ರ ಜೂನ್ 30ರವರೆಗೆ ಈ ಅವ್ಯವಹಾರ ನಡೆದಿದೆ’ ಎಂದು ಸಂತೋಷಕುಮಾರ್ ದೂರಿನಲ್ಲಿ ವಿವರಿಸಿದ್ದಾರೆ. ಅಡಾವೆ ಪತ್ರಿಕೆ ಪರಿಶೀಲನೆ ಹಾಗೂ ಮದ್ಯಂತರ ವರದಿ ಗಮನಿಸಿದಾಗ ಈ ಅವ್ಯವಹಾರ ಗೊತ್ತಾದ ಬಗ್ಗೆ ಅವರು ಹೇಳಿದ್ದಾರೆ.

ADVERTISEMENT

Discussion about this post

Previous Post

ಹೆಣ್ಣಾಗಿ ಹುಟ್ಟಿದ್ದು ಅವಳ ತಪ್ಪಾ? ಮಗಳಿಗೆ ವಿಷ ಉಣಿಸಿದ ಪಾಪಿಗೆ ಜೀವಾವಧಿ ಶಿಕ್ಷೆ

Next Post

ಮರ ಏರಿದವನನ್ನು ಬದುಕಿಸಿದ ವಿದ್ಯುತ್ ತಂತಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋