• Latest
Muhurta for removing a dangerous tree Special puja before the axe is struck!

ಅಪಾಯಕಾರಿ ಮರ ತೆರವಿಗೆ ಮುಹೂರ್ತ: ಕೊಡಲಿ ಏಟಿಗೂ ಮುನ್ನ ವಿಶೇಷ ಪೂಜೆ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಪಾಯಕಾರಿ ಮರ ತೆರವಿಗೆ ಮುಹೂರ್ತ: ಕೊಡಲಿ ಏಟಿಗೂ ಮುನ್ನ ವಿಶೇಷ ಪೂಜೆ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Muhurta for removing a dangerous tree Special puja before the axe is struck!
ADVERTISEMENT

ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರ ಕಟಾವಿಗೆ ಮುಹೂರ್ತ ನಿಗಧಿಯಾಗಿದೆ. ಸವಿತಾ ಸರ್ಕಲ್ ಬಳಿಯಿರುವ ಮರಕ್ಕೆ ಅಧಿಕಾರಿಗಳು ಪೂಜೆ ಸಲ್ಲಿಸಿ, ಆ ಮರವನ್ನು ತೆರವು ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶಾಸಕ ಸತೀಶ್ ಸೈಲ್ ಸಮ್ಮುಖದಲ್ಲಿ ಸೋಮವಾರದಿಂದ ಮರ ಕಟಾವು ಕಾರ್ಯ ಶುರುವಾಗಿದ್ದು, ಶನಿವಾರದ ಒಳಗೆ ಎಲ್ಲಾ ಅಪಾಯಕಾರಿ ಮರಗಳನ್ನು ನೆಲಕ್ಕುರುಳಿಸುವಂತೆ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದ್ದಾರೆ. ಭಾನುವಾರ ಪಿಕಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು, ಕಾರಿನೊಳಗಿದ್ದ ಮಲ್ಲಾಪುರದ ಮಹಿಳೆ ಸಾವನಪ್ಪಿದ್ದರು. ಇದಕ್ಕಿಂತ ಒಂದು ವಾರ ಮುಂಚಿತವಾಗಿ ಸತೀಶ್ ಸೈಲ್ ಅಪಾಯಕಾರಿ ಮರಗಳ ತೆರವಿಗೆ ನಿರ್ಧರಿಸಿದ್ದರಾದರೂ ಆ ಕಾರ್ಯ ಮುಂದುವರೆದಿರಲಿಲ್ಲ. ಇದೀಗ ಮರ ತೆರವಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ADVERTISEMENT

`ಅಪಾಯಕಾರಿ ಮರಗಳ ತೆರವು ಕುರಿತಂತೆ ನಾನು ಎಚ್ಚರಿಕೆ ನೀಡುತ್ತಲೇ ಇದ್ದರೂ ಯಾರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಮಹಿಳೆ ಮೃತಪಟ್ಟರು’ ಎಂದು ಸತೀಶ್ ಸೈಲ್ ಬೇಸರವ್ಯಕ್ತಪಡಿಸಿದರು. `ಕಾರವಾರ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ 12ರಿಂದ 18 ಅಪಾಯಕಾರಿಗಳ ಮರಗಳನ್ನು ಗುರುತಿಸಿಸಲಾಗಿದೆ. ಈ ಮರಗಳನ್ನು ತೆರವುಗೊಳಿಸುವುದು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಪಾಯಕಾರಿ ಮರಗಳನ್ನು ಸಹ ನಿಯಮಾನುಸಾರ ಪರಿಶೀಲಿಸಿ ತೆರವು ಮಾಡಬೇಕು’ ಎಂದು ಅವರು ಸೂಚಿಸಿದರು.

`ಈಗ ತೆರವು ಮಾಡಿದ ಮರಗಳ ಬದಲಿಗೆ ಮುಂದಿನ ವಾರ 1:10 ಅನುಪಾತದ ಅಡಿ ಗಿಡ ನೆಡುವ ಕಾರ್ಯಕ್ರಮ ರೂಪಿಸಬೇಕು. ಈ ಪ್ರಮಾಣ 1:20ರ ಅನುಪಾತಕ್ಕೆ ಹೆಚ್ಚಿಸುವ ಕುರಿತಂತೆ ಎಲ್ಲಾ ಸ್ವಯಂ ಸೇವಾ ಸಂಘಟನೆಗಳು ವಿಶೇಷ ಕಾಳಜಿವಹಿಸಬೇಕು’ ಎಂದರು. ಇದರೊಂದಿಗೆ `ನಗರಸಭಾ ವ್ಯಾಪ್ತಿಯ ಕೋಣೆನಾಲದ ಒತ್ತುವರಿಯನ್ನು ಕೂಡಲೇ ತೆರವು ಮಾಡಿ’ ಎಂದು ಆದೇಶಿಸಿದರು. `ಕೋಣೆನಾಲಕ್ಕೆ ಗೃಹ ಬಳಕೆಯ ನೀರು ಮತ್ತು ಶೌಚಾಲಯದ ತ್ಯಾಜ್ಯ ಬಿಡುವವರ ವಿರುದ್ಧ ಕ್ರಮ ಜರುಗಿಸಬೇಕು. ಅವರಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಡಿಎಫ್‌ಓ ರವಿಶಂಕರ್, ತಹಸೀಲ್ದಾರ್ ನಿಶ್ಚಲ್ ನರೋನ್ಹ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ್, ಕಾರವಾರ ನಗರ ಠಾಣೆಯ ಇನ್ಸ್ಪೆಕ್ಟರ್ ರಮೇಶ ಹೂಗಾರ್ ಇತರರಿದ್ದರು.

ADVERTISEMENT

Discussion about this post

Previous Post

ಗ್ರಾ ಪಂ ಗೋಲ್‌ಮಾಲ್: ದಲಿತರ ಹಣ ಅನ್ಯರ ಪಾಲು!

Next Post

ನೆಟ್‌ವರ್ಕ ಸಿಗದವನಿಗೆ ವೈಫೈ ಸಿಕ್ಕದ ಖುಷಿ: ಮಾತು ಮುಗಿದ ನಂತರ ಹೊಡೆದಾಟ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋