• Latest
New leader for Lions Club Doctor named president!

ಲಯನ್ಸ್ ಕ್ಲಬ್ಬಿಗೆ ಹೊಸ ಸಾರಥಿ: ವೈದ್ಯನಿಗೆ ಒಲಿದ ಅಧ್ಯಕ್ಷ ಸ್ಥಾನ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಲಯನ್ಸ್ ಕ್ಲಬ್ಬಿಗೆ ಹೊಸ ಸಾರಥಿ: ವೈದ್ಯನಿಗೆ ಒಲಿದ ಅಧ್ಯಕ್ಷ ಸ್ಥಾನ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
New leader for Lions Club Doctor named president!
ADVERTISEMENT

ಬಡವರಿಗೆ ಉಚಿತ ವೈದ್ಯಕೀಯ ನೆರವು ನೀಡುತ್ತಿರುವ ಕಾರವಾರದ ಡಾ ನಯಿಮ್ ಮುಖಾದಮ್ ಅವರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಡಾ ನಯಿಮ್ ಮುಖಾದಮ್ ಅವರು ಕಾರವಾರದ ಸದಾಶಿವಗಡ ನಿವಾಸಿ. ಕಳೆದ ಮೂರು ದಶಕಗಳಿಂದ ಅವರು ವೈದ್ಯಕೀಯ ಸೇವೆಯಲ್ಲಿದ್ದಾರೆ. ಅವರ ಇಡೀ ಕುಟುಂಬವೇ ವೈದ್ಯಕೀಯ ವೃತ್ತಿಯಲ್ಲಿರುವುದು ಇನ್ನೊಂದು ವಿಶೇಷ. ಬಡವರಿಗೆ ಉಚಿತ ಚಿಕಿತ್ಸೆ ಜೊತೆ ಉಚಿತ ಔಷಧಿಯನ್ನು ಈ ಕುಟುಂಬದವರು ನೀಡುತ್ತ ಬಂದಿದ್ದಾರೆ. ಇದರೊಂದಿಗೆ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ, ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಡಾ ಡಾ ನಯಿಮ್ ಮುಖಾದಮ್ ಅವರ ಕಾಯಕಗಳಲ್ಲಿ ಒಂದಾಗಿದೆ.

ADVERTISEMENT

ಡಾ ನಯಿಮ್ ಮುಖಾದಮ್ ಅವರ ಸೇವೆ ಗುರುತಿಸಿದ ಕಾರವಾರದ ಲಯನ್ಸ್ ಕ್ಲಬ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದೆ. ಸದಾಶಿವಗಡ ಓಂ ಹೊಟೇಲನಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಇನಸ್ಟಾಲಿಂಗ್ ಆಫಿಸರ್ ಆಗಿ ಆಗಮಿಸಿದ್ದ ಸಂದೀಪ್ ಅಣ್ವೇಕರ ಅವರು ಪ್ರತಿಜ್ಞಾವಿಧಿ ಬೋಧಿಸಿದರು. `ನಾವೆಲ್ಲರೂ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ನಾಗೇಂದ್ರ ವೇರ್ಣೇಕರ ಮತ್ತು ತಬುಸಮ್ ಮುಖಾದಮ್ ಅವರು ಡಾ ನಯಿಮ್ ಮುಖಾದಮ್ ಅವರಿಗೆ ಶುಭ ಕೋರಿದರು. ಗಣೇಶ ಬಿಷ್ಟಣ್ಣನವರ, ಸೋನಿಯಾ ಅಣ್ವೇಕರ, ಜೆ ಬಿ ತಿಪ್ಪೇಸ್ವಾಮಿ ವಿವಿಧ ಜವಾಬ್ದಾರಿ ನಿಭಾಯಿಸಿದರು.

ADVERTISEMENT

Discussion about this post

Previous Post

ಅಗ್ನಿ ಅವಘಡ: ಸಂತ್ರಸ್ತರಿಗೆ ಅನಂತಮೂರ್ತಿ ಸಹಾಯ

Next Post

2025 ಜುಲೈ 25ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋