• Latest
100 rupees for an elephant - 25 rupees for a buffalo: Forest Minister who does not allow it even though it is in law!

ಆನೆಗೆ 100 – ಎಮ್ಮೆಗೆ 25 ರೂಪಾಯಿ: ಕಾನೂನಿನಲ್ಲಿದ್ದರೂ ಅವಕಾಶ ನೀಡದ ಅರಣ್ಯ ಸಚಿವ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆನೆಗೆ 100 – ಎಮ್ಮೆಗೆ 25 ರೂಪಾಯಿ: ಕಾನೂನಿನಲ್ಲಿದ್ದರೂ ಅವಕಾಶ ನೀಡದ ಅರಣ್ಯ ಸಚಿವ!

ಖಂಡ್ರೆ ನಿಲುವಿಗೆ ವ್ಯಾಪಕ ಖಂಡನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
100 rupees for an elephant - 25 rupees for a buffalo: Forest Minister who does not allow it even though it is in law!
ADVERTISEMENT

ಕರ್ನಾಟಕದ ಆನೆ ಕೇರಳಕ್ಕೆ ಹೋಗಿ ವ್ಯಕ್ತಿಯ ಸಾವಿಗೆ ಕಾರಣಗಿದ್ದ ಕಾರಣ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಿದ್ದ ರಾಜ್ಯ ಸರ್ಕಾರ, ಇದೀಗ `ಬೇರೆ ರಾಜ್ಯದ ಪ್ರಾಣಿಗಳು ಕರ್ನಾಟಕ ಅರಣ್ಯ ಪ್ರದೇಶಕ್ಕೆ ಬರುವಹಾಗಿಲ್ಲ’ ಎಂಬ ನಿರ್ಬಂಧ ವಿಧಿಸಿದೆ. ಈ ಕ್ರಮವೂ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗ್ರಾಸವಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ರಾಜ್ಯದ ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೇ ಆಕ್ಷೇಪವ್ಯಕ್ತಪಡಿಸಿದ್ದರು. ಈ ಬಗ್ಗೆ ಟಿಪ್ಪಣಿ ಹೊರಟಿಸಿದ್ದ ಅವರು ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇವಿಗೆ ಬಿಡದಂತೆ ತಡೆಯಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದರು. ಇದೀಗ ಆ ಹೇಳಿಕೆ ಹಿಂಪಡೆದು `ಜಾನುವಾರುಗಳ ನಿಷೇಧ ರಾಜ್ಯಕ್ಕೆ ಅನ್ವಯಿಸುವುದಿಲ್ಲ. ಆದರೆ, ನೆರೆ ರಾಜ್ಯದ ಜಾನುವಾರುಗಳಿಗೆ ಕರ್ನಾಟಕದ ಅರಣ್ಯ ಪ್ರವೇಶಕ್ಕೆ ಸಂಪೂರ್ಣ ನಿಷೇಧ’ ಎಂದು ಆದೇಶಿಸಿದ್ದಾರೆ.

ADVERTISEMENT

`ಅರಣ್ಯ ಸಚಿವರ ಈ ಹೇಳಿಕೆ ಸಹ ಕಾನೂನು ಮತ್ತು ಸರ್ಕಾರದ ಆದೇಶಕ್ಕೆ ವಿರುದ್ಧ’ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ. ಕರ್ನಾಟಕ ಅರಣ್ಯ ನಿಯಮದ ಅಡಿಯಲ್ಲಿ ಮೇಯಿಸುವಿಕೆಗೆ ರಾಜ್ಯಪಾಲರ ಆದೇಶ ಅನುಸಾರ ಹಾಗೂ ಹಣಕಾಸು ಇಲಾಖೆಯ ಒಪ್ಪಿಗೆಯೊಂದಿಗೆ ಕರ್ನಾಟಕ ಸರ್ಕಾರವು 20ನೇ ಜುಲೈ 1991ರಂದು ಹೊರ ರಾಜ್ಯದ ಪ್ರಾಣಿಗಳಗೆ ರಾಜ್ಯದಲ್ಲಿ ಮೇಯಿಸುವಿಕೆಗೆ ಅವಕಾಶ ನೀಡಿದ ಆದೇಶವನ್ನು ಅವರು ಪ್ರದರ್ಶಿಸಿದ್ದಾರೆ.

`ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಕಾನೂನಿಗೆ ವ್ಯತಿರಿಕ್ತವಾಗಿ ಪದೇ ಪದೇ ಆದೇಶ ನೀಡುತ್ತಿದ್ದಾರೆ. ಇದರಿಂದ ರೈತರಲ್ಲಿ ಗೊಂದಲ ಉಂಟಾಗುತ್ತಿದೆ’ ಎಂದು ರವೀಂದ್ರ ನಾಯ್ಕ ಹೇಳಿದ್ದಾರೆ.

ಆನೆಗೆ 100 – ಎಮ್ಮೆಗೆ 25 ರೂಪಾಯಿ!
`ಸರ್ಕಾರದ ಆದೇಶದ ಪ್ರಕಾರ ಇತರ ರಾಜ್ಯಗಳ ಪ್ರಾಣಿಗಳನ್ನು ನಮ್ಮ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಮೇಯಿಸುವಿಕೆಗೆ ದರ ನಿಗದಿ ಮಾಡಲಾಗಿದೆ. ಹೊರ ರಾಜ್ಯದ ಪ್ರತಿ ಆನೆಗೆ, ಪ್ರತಿ ದಿನಕ್ಕೆ 100 ರೂಪಾಯಿ, ಒಂಟೆಗೆ ದಿನಕ್ಕೆ 50 ರೂಪಾಯಿ, ಎಮ್ಮೆಗೆ ವರ್ಷಕ್ಕೆ 25 ರೂಪಾಯಿ, ಹಸು, ಕರು, ಕತ್ತೆ, ಹೋರಿ ಮುಂತಾದ ಪ್ರಾಣಿಗಳಿಗೆ ಪ್ರತಿ ವರ್ಷ 15 ರೂ ನಿಗದಿಗೊಳಿಸಲಾಗಿದೆ’ ಎಂದವರು ಮಾಹಿತಿ ನಿಡಿದ್ದಾರೆ.

`ಟಗರು, ಕುರಿಗಳಿಗೆ ವರ್ಷಕ್ಕೆ ತಲಾ 10 ರೂಪಾಯಿ ನಿಗದಿಗೊಳಿಸಿ ಸರ್ಕಾರ 24 ವರ್ಷಗಳ ಹಿಂದೆಯೇ ಆದೇಶಿಸಿದೆ’ ಎಂಬ ಅಂಶವನ್ನು ಅವರು ಬೆಳಕಿಗೆ ತಂದಿದ್ದಾರೆ. ಜೊತೆಗೆ ಅರಣ್ಯ ಸಚಿವರಿಗೆ, ಅರಣ್ಯ ಕಾನೂನು ಮಾಹಿತಿಯಿಲ್ಲ ಎಂದು ಅವರು ಜರಿದಿದ್ದಾರೆ.

ADVERTISEMENT

Discussion about this post

Previous Post

ಮೊದಲು ಭೂಮಿ ನೋಡಿ.. ನಂತರವೇ ಮಾತುಕಥೆಗೆ ಬನ್ನಿ!

Next Post

ಜುಲೈ 26: ಈ ಐದು ತಾಲೂಕಿನ ಶಾಲೆಗಳಿಗೆ ಮಳೆ ರಜೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋