• Latest
His threats are not limited to one or two... School children are scared of the little boy!

ಆತನ ಕಾಟ ಒಂದೆರಡಲ್ಲ.. ಮರಿ ಪುಡಾರಿಗೆ ಬೆದರಿದ ಶಾಲಾ ಮಕ್ಕಳು!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆತನ ಕಾಟ ಒಂದೆರಡಲ್ಲ.. ಮರಿ ಪುಡಾರಿಗೆ ಬೆದರಿದ ಶಾಲಾ ಮಕ್ಕಳು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
His threats are not limited to one or two... School children are scared of the little boy!
ADVERTISEMENT

ಮುಂಡಗೋಡಿನ ಕಾತೂರು ಮಾರ್ಗವಾಗಿ ಶಾಲೆಗೆ ಬರುವ ಮಕ್ಕಳೆಲ್ಲರೂ ಒಂದು ದಿನ ತರಗತಿ ಬಹಿಷ್ಕರಿಸಿದ್ದು, ಕಾರಣ ಹುಡುಕಿ ಹೊರಟ ಶಿಕ್ಷಕರಿಗೆ ವಿಚಿತ್ರ ಸಂಗತಿಯೊoದು ಗೊತ್ತಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಆ ವಿದ್ಯಾರ್ಥಿಗಳ ಜೊತೆ ಶಾಲೆಗೆ ಬರಬೇಕಿದ್ದ ಹುಡುಗನೊಬ್ಬ ಮರಿ ಪುಡಾರಿಯಾಗಿ ಬದಲಾಗಿದ್ದು, `ಆತನ ಕಾಟದಿಂದ ಮುಕ್ತಿ ಕೊಡಿ’ ಎಂದು ಮಕ್ಕಳು ಅಂಗಲಾಚಿದ್ದಾರೆ.

ADVERTISEMENT

ಮುoಡಗೋಡಿನ ಕಾತೂರು ಪ್ರೌಢಶಾಲೆಯ ಮಕ್ಕಳು ಶಾಲೆ ಬಹಿಷ್ಕರಿಸಿದ್ದರು. ಯಾವ ವಿದ್ಯಾರ್ಥಿಯೂ ಶಾಲೆಗೆ ಬಾರದ ಕಾರಣ ಶಿಕ್ಷಕರು ಕಾರಣ ಹುಡುಕಿದ್ದರು. ಆಗ, ಅದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿ ಎಲ್ಲರಿಗೂ ಬೆದರಿಸುತ್ತಿರುವುದು ಬೆಳಕಿಗೆ ಬಂದಿತು. ಪೊಲೀಸರನ್ನು ಶಾಲೆಗೆ ಕರೆಯಿಸಿದ ಶಿಕ್ಷಕರು ಪಾಲಕರ ಸಭೆ ನಡೆಸಿದರು.

ಚಿಪಗೇರಿ ಮಾರ್ಗವಾಗಿ ಬರುವ ಬಸ್ಸಿನಲ್ಲಿ ಬರುವ 8, 9 ಹಾಗೂ 10ನೇ ತರಗತಿಯ 25ಕ್ಕೂ ಅಧಿಕ ವಿದ್ಯಾರ್ಥಿಗಳ ಪಾಲಿಗೆ ಅದೇ ಮಾರ್ಗದಲ್ಲಿ ಬಸ್ಸು ಹತ್ತುವ ವಿದ್ಯಾರ್ಥಿಯೊಬ್ಬ ರೌಡಿಯಾಗಿದ್ದ. ಆತ ಚಾಕು-ಚೂರಿ ಹಿಡಿದು ಶಾಲೆಗೆ ಬರುತ್ತಿದ್ದು, ಇದರಿಂದ ಎಲ್ಲರೂ ಭಯಗೊಂಡಿದ್ದರು. 10ನೇ ತರಗತಿ ಓದುವ ಆ ವಿದ್ಯಾರ್ಥಿ ಅನಗತ್ಯ ಜಗಳ ಮಾಡುವುದು, ಕೆಟ್ಟದಾಗಿ ಬೈಯುವುದನ್ನು ಮಾಡುತ್ತಿದ್ದ ಬಗ್ಗೆ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರಿಗೆ ದೂರು ನೀಡಿದರು.

`ಆ ವಿದ್ಯಾರ್ಥಿ ಈ ಶಾಲೆಯಲ್ಲಿ ಮುಂದುವರೆಯುವುದಾದರೆ ನಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ’ ಎಂದು ಪೊಲೀಸರು ನಡೆಸಿದ ಸಭೆಯಲ್ಲಿ ಪಾಲಕರು ಹೇಳಿದರು. `ನಮ್ಮ ಮಕ್ಕಳ ವರ್ಗಾವಣೆ ಪತ್ರ ಕೊಡಿ. ನಾವು ಬೇರೆ ಶಾಲೆಗೆ ಕಳುಹಿಸುತ್ತೇವೆ’ ಎಂದು ಒತ್ತಾಯಿಸಿದರು. ಪೊಲೀಸರು ಪಾಲಕರ ಮನವೊಲೈಕೆ ಮಾಡಿದ್ದು, `ಭಯಮುಕ್ತ ವಾತಾರಣ ನಿರ್ಮಿಸದರೆ ಮಾತ್ರ ಶಾಲೆಗೆ ಬರುತ್ತೇವೆ’ ಎಂದು ವಿದ್ಯಾರ್ಥಿಗಳು ಹೇಳಿದರು.

ಕೊನೆಗೆ ಅಸಭ್ಯವಾಗಿ ವರ್ತಿಸುವ ವಿದ್ಯಾರ್ಥಿಯ ಆಪ್ತ ಸಮಾಲೋಚನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಧಿಕಾರಿಗಳು ಪತ್ರ ಬರೆದರು. ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಪೊಲೀಸರು ಭರವಸೆ ನೀಡಿದರು.

ADVERTISEMENT

Discussion about this post

Previous Post

ಮುಂದುವರೆದ ಮಳೆ: ಮತ್ತೆ ಎರಡು ತಾಲೂಕಿನ ಶಾಲೆಗೆ ಮಳೆ ರಜೆ!

Next Post

ಸದ್ಗುರು ಆಶೀರ್ವಾದ: ಸಂಗೀತ ಪ್ರತಿಭೆಗಳಿಗೆ ಸುವರ್ಣ ಅವಕಾಶ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋