• Latest
Activist's warning to highway company Close the pothole or face a criminal case!

ಹೆದ್ದಾರಿ ಕಂಪನಿಗೆ ಹೋರಾಟಗಾರನ ಎಚ್ಚರಿಕೆ: ಗುಂಡಿ ಮುಚ್ಚಿ ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹೆದ್ದಾರಿ ಕಂಪನಿಗೆ ಹೋರಾಟಗಾರನ ಎಚ್ಚರಿಕೆ: ಗುಂಡಿ ಮುಚ್ಚಿ ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Activist's warning to highway company Close the pothole or face a criminal case!
ADVERTISEMENT

ಶಿರಸಿ-ಹಾವೇರಿ ಹೆದ್ದಾರಿ ಕಾಮಗಾರಿಗೆ ಎದುರಾಗಿದ್ದ ಅರಣ್ಯ ತೊಡಕು ದೂರವಾಗಿದೆ. ಅದಾಗಿಯೂ ಕಾಮಗಾರಿಗೆ ವೇಗ ಸಿಕ್ಕಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಈ ಹಿನ್ನಲೆ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಇನ್ನೊಂದು ಹೋರಾಟ ಶುರು ಮಾಡಿದ್ದಾರೆ. ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಿದ್ದ ಅಮ್ಮಾಪುರ ಕನ್ಸ್ಟ್ರಕ್ಷನ್ ಕಂಪನಿಗೆ ಯದು ದಿನ ಗಡುವು ನೀಡಿರುವ ಅವರು ರಸ್ತೆ ಗುಂಡಿ ಮುಚ್ಚದೇ ಇದ್ದರೆ ಹೈಕೋರ್ಟಿನಲ್ಲಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

`ಶಿರಸಿ-ಹಾವೇರಿ ಹೆದ್ದಾರಿ ಕೆಲಸಕ್ಕೆ ಮೊದಲು ಅರಣ್ಯ ಇಲಾಖೆ ಖ್ಯಾತೆ ತೆಗೆದಿತ್ತು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅರಣ್ಯ ಇಲಾಖೆ ತಕರಾರು ಆಲಿಸಿ ಅದಕ್ಕೆ ಪರಿಹಾರ ಸೂಚಿಸಿದ್ದರು. ಅದಾಗಿಯೂ ಗುತ್ತಿಗೆ ಕಂಪನಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇಂಥ ಕಂಪನಿಗೆ ಈ ದೇಶದಲ್ಲಿ ಎಲ್ಲಿಯೂ ಗುತ್ತಿಗೆ ಕೆಲಸ ಕೊಡಬಾರದು’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. `ಕಂಪನಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಎಲ್ಲಾ ಬಗೆಯ ಸಿದ್ಧತೆ ನಡೆದಿದೆ. ಅದಾಗಿಯೂ ಗುಂಡಿ ಮುಚ್ಚಲು 5 ದಿನ ಸಮಯ ನೀಡಲಾಗಿದೆ’ ಎಂದವರು ವಿವರಿಸಿದರು.

`ಗುತ್ತಿಗೆ ಕಂಪನಿ ಮಾಡಿದ ತಪ್ಪಿನಿಂದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಶಾಸಕ-ಸಂಸದರ ಮಾತನ್ನು ಕಂಪನಿ ಕೇಳುತ್ತಿಲ್ಲ. ಅಧಿಕಾರಿಗಳನ್ನು ಪ್ರಶ್ನಿಸಿದಾಗ ರಸ್ತೆ ಗುಂಡಿ ಮುಚ್ಚುವ ಫೋಟೋ ಕಳುಹಿಸುತ್ತಿದ್ದು, ಫೋಟೋ ತೆಗೆದ ಜಾಗದಲ್ಲಿಯೇ ದೊಡ್ಡ ಗುಂಡಿ ಕಾಣುತ್ತದೆ’ ಎಂದು ದೂರಿದರು. ಇದರೊಂದಿಗೆ ಶಿರಸಿ -ಹಾವೇರಿ ರಸ್ತೆಯ ಗುತ್ತಿಗೆ ಪಡೆದುಕೊಂಡಿರುವ ಅಮ್ಮಾಪುರ ಕನ್ಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಶಿರಸಿಯ ಡಿವೈಎಸ್ಪಿ ಕಛೇರಿಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ದೀಪನ್ ಅವರಿಗೆ ಅನಂತಮೂರ್ತಿ ಹೆಗಡೆ ಮನವಿ ಸಲ್ಲಿಸಿದರು.

ADVERTISEMENT

Discussion about this post

Previous Post

ಮನೆಗೆ ನುಗ್ಗಿ ಅಂಗಡಿ ದರೋಡೆ: ಶಿರಸಿ ಪೊಲೀಸರಿಂದ ಕಳ್ಳ-ಕುಳ್ಳ-ಸುಳ್ಳನ ಸೆರೆ!

Next Post

ಆ ಡಕಾಯಿತರಿಗೆ ಶಾಲಾ ಶಿಕ್ಷಕಿಯರೇ ಟಾರ್ಗೇಟು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋