• Latest
ಗ್ರಾಮ ಪಂಚಾಯತ ಹಣ ದುರುಪಯೋಗ: ತನಿಖೆಗೆ ಆಗ್ರಹ

ಗ್ರಾಮ ಪಂಚಾಯತ ಹಣ ದುರುಪಯೋಗ: ತನಿಖೆಗೆ ಆಗ್ರಹ

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗ್ರಾಮ ಪಂಚಾಯತ ಹಣ ದುರುಪಯೋಗ: ತನಿಖೆಗೆ ಆಗ್ರಹ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಯಲ್ಲಾಪುರದ ಕಿರವತ್ತಿ ಗ್ರಾಮ ಪಂಚಾಯತದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ಗ್ರಾ ಪಂ ಸದಸ್ಯ ಸುನೀಲ ಕಾಂಬಳೆ ದಾಖಲೆ ಸಂಗ್ರಹಕ್ಕೆ ಅಲೆದಾಡುತ್ತಿದ್ದು, ಈ ನಡುವೆ ಅವ್ಯವಹಾರದ ಸಮಗ್ರ ತನಿಖೆಗೆ ಜಯ ಕರ್ನಾಟಕ ತಾಲೂಕು ಪಂಚಾಯತಗೆ ಅರ್ಜಿ ಸಲ್ಲಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಕಿರವತ್ತಿ ಗ್ರಾಮ ಪಂಚಾಯತದಲ್ಲಿ ನಿಧಿ-2, 15ನೇ ಹಣಕಾಸು ಹಾಗೂ ಪರಿಶಿಷ್ಟರಿಗೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಈ ಬಗ್ಗೆ ಗ್ರಾ ಪಂ ಸದಸ್ಯ ಸುನೀಲ ಕಾಂಬಳೆ ಮೊದಲು ಧ್ವನಿ ಎತ್ತಿದ್ದು, ಅವರ ಆರೋಪವನ್ನು ಆಡಳಿತ ಗಂಭೀರವಾಗಿ ಪರಿಗಣಿಸಬೇಕು’ ಎಂದು ಜಯಕರ್ನಾಟಕ ತಾಲೂಕು ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ಹೇಳಿದ್ದಾರೆ.

ADVERTISEMENT

`ಗ್ರಾಮ ಪಂಚಾಯತದಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರ ತನಿಖೆಗೆ ಸಮಿತಿ ರಚಿಸಬೇಕು. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ವಿಲ್ಸನ್ ಫರ್ನಾಂಡಿಸ್ ಆಗ್ರಹಿಸಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯತಗೆ ಪತ್ರ ನೀಡಿರುವ ಅವರು ಅದರ ಪ್ರತಿಯನ್ನು ಲೋಕಾಯುಕ್ತರಿಗೂ ರವಾನಿಸಿದ್ದಾರೆ.

ADVERTISEMENT

Discussion about this post

Previous Post

ಶವವಾಗಿ ದಡಕ್ಕೆ ಬಂದ ಮೀನುಗಾರ: ಮೂವರಿಗೆ ಮುಂದುವರೆದ ಶೋಧ

Next Post

ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ಕರೆಂಟು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋