• Latest
MLA Sail's hands are empty Enforcement Directorate writes to ED in crores!

ಶಾಸಕ ಸೈಲ್ ಕೈ ಖಾಲಿ ಖಾಲಿ: ಕೋಟಿ ಕಾಸಿನಲ್ಲಿ ED ಎಂದು ಬರೆದ ಜಾರಿ ನಿರ್ದೇಶನಾಲಯ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶಾಸಕ ಸೈಲ್ ಕೈ ಖಾಲಿ ಖಾಲಿ: ಕೋಟಿ ಕಾಸಿನಲ್ಲಿ ED ಎಂದು ಬರೆದ ಜಾರಿ ನಿರ್ದೇಶನಾಲಯ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
MLA Sail's hands are empty Enforcement Directorate writes to ED in crores!
ADVERTISEMENT

ಕಾರವಾರ ಶಾಸಕ ಸತೀಶ್ ಸೈಲ್ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಕಂತೆ ಕಂತೆ ದುಡ್ಡು ಸಿಕ್ಕಿದೆ. ಆ ದುಡ್ಡಿನಲ್ಲಿಯೇ ಬಳಸಿ ED ಎಂದು ಬರೆದ ಅಧಿಕಾರಿಗಳು ಆ ಚಿತ್ರವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊoಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಬುಧವಾರ ಕಾರವಾರದ ಸದಾಶಿವಗಡದಲ್ಲಿರುವ ಸತೀಶ್ ಸೈಲ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೂ ಮನೆ ಶೋಧ ಮಾಡಿದ್ದರು. ಈ ವೇಳೆ ಶಾಸಕ ಸತೀಶ್ ಸೈಲ್ ಮನೆಯಲ್ಲಿ 1.68 ಕೋಟಿ ರೂ ಹಣ ಸಿಕ್ಕಿತ್ತು. ಇದರೊಂದಿಗೆ 6,20,45,319 ರೂ. ಮೌಲ್ಯದ 6.75 ಕೆಜಿ ಚಿನ್ನವನ್ನು ಇಡಿ ಅಧಿಕಾರಿಗಳು ಜಪ್ತು ಮಾಡಿದರು.

ADVERTISEMENT

ಸತೀಶ್ ಸೈಲ್ ಮನೆಯಲ್ಲಿ ಸಿಕ್ಕ ಹಣದಿಂದಲೇ `ED ಎಂದು ಇಂಗ್ಲಿಷ್ ಪದ ಬಳಸಿ ಬರೆದ ಅಧಿಕಾರಿಗಳು ಅದನ್ನು ತಮ್ಮ ಎಕ್ಸ ಖಾತೆಯಲ್ಲಿ ಹಂಚಿಕೊ0ಡಿದ್ದಾರೆ. ಶಾಸಕ ಸತೀಶಾ ಸೈಲ್ ಅವರ ಬ್ಯಾಂಕ್ ಖಾತೆಯನ್ನು ಅಧಿಕಾರಿಗಳು ಜಪ್ತು ಮಾಡಿದ್ದಾರೆ. 2 ಟ್ರಂಕ್ ಮೂಲಕ ಚಿನ್ನ, ಹಣವನ್ನು ಅವರು ಕೊಂಡೊಯ್ದಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಅಕ್ರಮ ಅದಿರು ರಪ್ತು ಆರೋಪದ ಅಡಿ ಸತೀಶ್ ಸೈಲ್ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಪ್ರಕರಣ ದಾಖಲಿಸಿದ್ದರು. ಸತೀಶ್ ಸೈಲ್’ಗೆ ಜನಪ್ರತಿನಿಧಿ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟಿನಿಂದ ಜಾಮೀನುಪಡೆದು ಹೊರಗಿದ್ದ ಅವರಿಗೆ ಇದೀಗ ಇಡೀ ಶಾಕ್ ನೀಡಿದೆ.

ADVERTISEMENT

Discussion about this post

Previous Post

ಮುಖ್ಯಾಧ್ಯಾಪಕಿ ನಾಗರತ್ನ ಅಭಿಮತ: ಅಭಿವೃದ್ಧಿ ಪಥದಲ್ಲಿ ಭಾರತ

Next Post

ಹಸಿರು ಶ್ರೀಗಳ ಪರಿಸರ ಮಂತ್ರ: ಸೋಂದಾ ಸಂಸ್ಥಾನದಲ್ಲಿ ಗಿಡವೇ ಮಂತ್ರಾಕ್ಷತೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋