• Latest
Muddu Krishna was caught stealing butter!

ಬೆಣ್ಣೆ ಕದ್ದು ಸಿಕ್ಕಿಬಿದ್ದ ಮುದ್ದು ಕೃಷ್ಣ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬೆಣ್ಣೆ ಕದ್ದು ಸಿಕ್ಕಿಬಿದ್ದ ಮುದ್ದು ಕೃಷ್ಣ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Muddu Krishna was caught stealing butter!
ADVERTISEMENT

ಶಿರಸಿಯ ಬನವಾಸಿ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆದಿದ್ದು, ಅಲ್ಲಿ ನೆರೆದಿದ್ದ ಕೃಷ್ಣವೇಷಧಾರಿಗಳು ಮಡಿಕೆಯಲ್ಲಿದ್ದ ಬೆಣ್ಣೆ ಕದ್ದು ಸಿಕ್ಕಿಬಿದ್ದರು. ಅದಾಗಿಯೂ, ಯಶೋಧೆ ರೂಪದಲ್ಲಿದ್ದ ಅಲ್ಲಿನ ಶಿಕ್ಷಕಿಯರು ಮಕ್ಕಳನ್ನು ಮುದ್ದು ಮಾಡಿದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಮಕ್ಕಳಲ್ಲಿ ಭಗವದ್ಗೀತೆ ಬಗ್ಗೆ ಬಾಲ್ಯದಲ್ಲಿಯೇ ಅರಿವು ಮೂಡಿಸಲು ಶಾಲೆಯಲ್ಲಿ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಣ್ಣ ಬಣ್ಣದ ವೇಷಭೂಷಣಗಳ ಜೊತೆ ಬಂದಿದ್ದ ಚಿಣ್ಣರು `ಜಯ ಜನಾರ್ಧನ ಕೃಷ್ಣ ರಾಧಿಕಾ ಪತೆ’ ಎಂಬ ಹಾಡಿಗೆ ಹೆಜ್ಜೆ ಹಾಕಿದರು. ಮೊಸರಿನ ಗಡಿಗೆಯನ್ನು ಒಡೆದ ಮಕ್ಕಳು ಅಲ್ಲಿದ್ದ ಬೆಣ್ಣೆ ತಿಂದು ಸಂಭ್ರಮಿಸಿದರು.

ADVERTISEMENT

`ಎಜುಕೇರ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕುವಲ್ಲಿ ಇಲ್ಲಿನ ಶಿಕ್ಷಕರು ಶ್ರಮಿಸುತ್ತಾರೆ’ ಎಂದು ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕಿ ಪ್ರಭಾರಿ ಮುಖ್ಯೋಪಾಧ್ಯಾಯರು ಅಕ್ಷತಾ ಕೋಟಿ ಅವರು ತಿಳಿಸಿದರು. ಸ್ಪರ್ಧಾ ಕಾರ್ಯಕ್ರಮದ ನಿರ್ಣಾಯಕರಾಗಿ ಆಗಮಿಸಿದ್ದ ಜಗದಂಬ ಪಟಗಾರ್ ಮತ್ತು ಗೀತಾ ಯಜಮಾನ್ ಅವರು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು.

ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಸಹನಾ ಹಿರೇಮಠ ಮತ್ತು ಮಾನಸ ಅವರು ಕಾರ್ಯಕ್ರಮ ಸಂಘಟಿಸಿದ್ದರು. ಸಂಚಾಲಕ ನಾಗರಾಜ್ ಮತ್ತು ಇನ್ನಿತರ ಶಿಕ್ಷಕರ ಜೊತೆ ಪಾಲಕರು ಭಾಗವಹಿಸಿದ್ದರು.

 

ADVERTISEMENT

Discussion about this post

Previous Post

ಕರ್ತವ್ಯದಲ್ಲಿರುವಾಗಲೇ ಕೊನೆಯುಸಿರೆಳೆದ ಕಾರವಾರದ ಯೋಧ!

Next Post

ಹಳಿಯಾಳದ ಮಹಿಳೆಗೆ ಗುದ್ದಿದ ಯಲ್ಲಾಪುರದ ಬಸ್ಸು: ಸಾವು

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋