• Latest
`Technology lessons for high school students'

`ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಪಾಠ’

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

`ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಪಾಠ’

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
`Technology lessons for high school students'
ADVERTISEMENT

ಕಾರವಾರದ ಮುದುಗಾ ಜನತಾ ವಿದ್ಯಾಲಯದ ಪ್ರೌಢಶಾಲಾ ಮಕ್ಕಳಿಗೆ ಈ ದಿನ ತಂತ್ರಜ್ಞಾನ ಪಾಠ ಮಾಡಲಾಗಿದ್ದು, ಅಂತರ್ಜಾಲ ಬಳಕೆ-ದುರ್ಬಳಕೆ ನಡುವಿನ ಅಂತರ ವಿವರಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ವಿಷಯಗಳಲ್ಲಿ ಸಾಧನೆ ಮಾಡುವಂತೆ ಕರೆ ನೀಡಲಾಯಿತು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ವಿಶ್ವದ ಎಲ್ಲಡೆ ವಿಜ್ಞಾನ ಹಾಗೂ ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಬೆಳವಣಿಗೆಗೆ ತಂತ್ರಜ್ಞಾನ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಈಗಿನ ತಂತ್ರಜ್ಞಾನವನ್ನು ಸರಿದಾರಿಯಲ್ಲಿ ಉಪಯೋಗಿಸಿಕೊಳ್ಳಬೇಕು’ ಎಂದು ಶಾಲೆಯ ಮುಖ್ಯೋಪಾಧ್ಯಾಪಕಿ ವೀಣಾ ಮಾಳಿಗೆರ ಕರೆ ನೀಡಿದರು. `ತಂತ್ರಜ್ಞಾನ ಸಾಧನೆಗಳ ಬಳಕೆ ಸಮರ್ಪಕವಾಗಿ ಇಲ್ಲದಿದ್ದರೆ ಮನುಕುಲಕ್ಕೆ ಅಪಾಯ ಖಚಿತ’ ಎಂದು ಅವರು ಎಚ್ಚರಿಸಿದರು.

ADVERTISEMENT

`ಅಂತರ್ಜಾಲ ಸೌಲಭ್ಯ ಇದೀಗ ಕೈಗೆಟಕುವ ಹಾಗೇ ಸಿಗುತ್ತದೆ. ಹೀಗಾಗಿ ಅದನ್ನು ವಿದ್ಯಾರ್ಥಿಗಳು ಬಳಕೆ ಮಾಡಬೇಕು. ಆದರೆ, ಅದರ ದುರುಪಯೋಗವನ್ನು ಎಂದಿಗೂ ಪಡೆಯಬಾರದು. ಈಗಿನ ತಂತ್ರಜ್ಞಾನಗಳು ಶೈಕ್ಷಣಿಕ ಉದ್ದೇಶಗಳಿಗೆ ಸಹ ನೆರವಾಗಿದ್ದು, ಸದ್ವಿನಿಯೋಗದಿಂದ ಪ್ರಗತಿ ಸಾಧ್ಯ’ ಎಂದು ಕಿವಿಮಾತು ಹೇಳಿದರು. `ಅಂತರ್ಜಾಲ ಉಪಯೋಗದ ಬಗ್ಗೆ ಪಾಲಕರಲ್ಲಿಯೂ ಜಾಗೃತಿ ಅಗತ್ಯ’ ಎಂದವರು ವಿವರಿಸಿದರು.

ಶನಿವಾರ ಬ್ಯಾಗ್‌ರಹಿತ ದಿನವಾಗಿದ್ದು, ಈ ದಿನ ವಿಶೇಷ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಜೈ ರಂಗನಾಥ ಬಿಎಸ್, ಸ್ಮಿತಾ ನಾಯ್ಕ, ನಿಕಿತಾ ನಾಯ್ಕ್. ವಿಠಲಗಾಡ, ನಾಗರಾಜ ಗೌಡ ಇತರರು ಇದ್ದರು.

ADVERTISEMENT

Discussion about this post

Previous Post

ಯೋಜನೆಗಳ ಭಾರಕ್ಕೆ ಉತ್ತರ ಕನ್ನಡ ತತ್ತರ: ಧಾರಣಾ ಶಕ್ತಿ ಅಧ್ಯಯನಕ್ಕೆ ಸಂಸದರ ಒತ್ತಡ!

Next Post

2025 ಅಗಸ್ಟ್ 17ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋