• Latest
Public Works Mysore peta for an officer who came to Uttara Kannada!

ಲೋಕೋಪಯೋಗಿ: ಉತ್ತರ ಕನ್ನಡಕ್ಕೆ ಬಂದ ಅಧಿಕಾರಿಗೆ ಮೈಸೂರು ಪೇಟ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಲೋಕೋಪಯೋಗಿ: ಉತ್ತರ ಕನ್ನಡಕ್ಕೆ ಬಂದ ಅಧಿಕಾರಿಗೆ ಮೈಸೂರು ಪೇಟ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Public Works Mysore peta for an officer who came to Uttara Kannada!
ADVERTISEMENT

ಕಾರವಾರ ಲೋಕೋಪಯೋಗಿ ಇಲಾಖೆಯ ನೂತನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಎಚ್ ಮಲ್ಲಿಕಾರ್ಜುನ ಅವರು ಅಧಿಕಾರವಹಿಸಿಕೊಂಡಿದ್ದಾರೆ. ಕಾರವಾರ ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದವರು ನೂತನ ಅಧಿಕಾರಿಗೆ ಮೈಸೂರು ಪೇಟ ತೊಡಿಸಿ ಬರಮಾಡಿಕೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿಜಯ್ ಬಿಲಿಯೇ ಅವರ ಜೊತೆ ಗುತ್ತಿಗೆದಾರರು ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಎಚ್ ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದರು. ನೂತನವಾಗಿ ಅಧಿಕಾರವಹಿಸಿಕೊಂಡ ಅಧಿಕಾರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ಅದಾದ ನಂತರ ಗೌತಮಬುದ್ಧನ ಮೂರ್ತಿಯನ್ನು ಉಡುಗರೆಯಾಗಿ ನೀಡಿದರು.

ADVERTISEMENT

`ಕರಾವಳಿಗೆ ಸಾಕಷ್ಟು ಗುತ್ತಿಗೆ ಕಾಮಗಾರಿಗಳು ಬರುತ್ತವೆ. ಆ ವೇಳೆ ಎಲ್ಲಾ ಗುತ್ತಿಗೆದಾರರನ್ನು ವಿಶ್ವಾಸಕ್ಕೆ ಪಡೆದು ಚರ್ಚಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ರೈಲು ಮತ್ತು ರೈಲ್ವೆ ಹಳಿಯ ಹಾಗಿರುವುದರಿಂದ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಸಮಾಜಕ್ಕೂ ಒಳಿತು. ತುರ್ತು ಕಾಮಗಾರಿ ಹಾಗೂ ಪ್ರಕೃತಿ ವಿಕೋಪ ಪರಿಹಾರ ಕಾಮಗಾರಿಗಳ ಬಗ್ಗೆ ಸಂಘದೊoದಿಗೆ ಚರ್ಚಿಸಿ ಗುತ್ತಿಗೆ ನೀಡುವ ಗೊಂದಲ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಗುತ್ತಿಗೆದಾರರು ಮನವಿ ಮಾಡಿದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಮಾಧವ ನಾಯಕ ಅವರು ಎಂಜಿನಿಯರ್ ಅವರನ್ನು ಸ್ವಾಗತಿಸಿ ಮಾತನಾಡಿದರು. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಮು ಅರ್ಗೇಕರ್, ಲೆಕ್ಕಾಧಿಕಾರಿ ರಾಜೇಶ್ ರಾಮನಾಥನ್ ಈ ವೇಳೆ ಇದ್ದರು. ಸಂಘದ ಉಪಾಧ್ಯಕ್ಷ ಛತ್ರಪತಿ ಮ್ಹಾಲ್ಸೇಕರ್, ಖಜಾಂಚಿ ಸತೀಶ ನಾಯ್ಕ, ಜಯಪ್ರಕಾಶ್ ಜಿ ಕೆ, ಶಶಿಕಾಂತ ನಾಯ್ಕ, ಭೋಜರಾಜ್ ದೊರೆಸ್ವಾಮಿ, ಉದಯ ವಿ ನಾಯ್ಕ, ಸಿದ್ಧಾರ್ಥ ನಾಯ್ಕ, ರಾಮನಾಥ ನಾಯ್ಕ, ಮಂಗೇಶ್ಕರ್ ಇತರರು ಜೊತೆಗಿದ್ದರು.

ADVERTISEMENT

Discussion about this post

Previous Post

ಚಂಡಮಾರುತ: ಇನ್ನೂ ಎರಡು ದಿನ ಭಾರೀ ಮಳೆ!

Next Post

ಲಾರಿ ಗುದ್ದಿದ ಬಸ್ಸು: ಆಸ್ಪತ್ರೆ ಸೇರಿದ ನರ್ಸು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋