• Latest
This vegetable vendor is a drug addict!

ಈ ತರಕಾರಿ ವ್ಯಾಪಾರಿ ಮಾದಕ ವ್ಯಸನಿ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಈ ತರಕಾರಿ ವ್ಯಾಪಾರಿ ಮಾದಕ ವ್ಯಸನಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
This vegetable vendor is a drug addict!
ADVERTISEMENT

ಶಿರಸಿಯ ತರಕಾರಿ ವ್ಯಾಪಾರಿ ಶ್ರೀಕಾಂತ ಅಗಸನಹಳ್ಳಿ ಮಾದಕ ವ್ಯಸನ ಸೇವಿಸಿ ಸಿಕ್ಕಿಬಿದ್ದಿದ್ದಾರೆ. ಕಾನೂನುಬಾಹಿರ ಕೃತ್ಯ ಎಸಗಿದ ಕಾರಣ ಪೊಲೀಸರು ಅವರ ವಿರುದ್ಧ ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶ್ರೀಕಾಂತ ಅಗಸನಹಳ್ಳಿ ಅವರು ಗಣೇಶ ನಗರ ಮಂಜುನಾಥ ಕಾಲೋನಿಯ ನಿವಾಸಿ. ಅಲ್ಲಿನ 5ನೇ ಕ್ರಾಸಿನಲ್ಲಿ ವಾಸವಾಗಿರುವ ಅವರು ತರಕಾರಿ ಮಾರಾಟ ಮಾಡಿಕೊಂಡಿದ್ದರು. ಅಗಸ್ಟ 16ರಂದು ಶಿರಸಿಯ ಆನೆಹೊಂಡದ ಬಳಿ ಅವರು ಅಲೆದಾಡುತ್ತಿದ್ದರು. ಆ ವೇಳೆ ಪಿಎಸ್‌ಐ ನಾಗಪ್ಪ ಬಿ ಅವರು ಶ್ರೀಕಾಂತ ಅಗಸನಹಳ್ಳಿ ಅವರನ್ನು ವಿಚಾರಣೆಗೆ ಒಳಪಡಿಸಿದರು. ಮಾದಕ ವ್ಯಸನದಲ್ಲಿರುವ ಅನುಮಾನದ ಹಿನ್ನಲೆ ವೈದ್ಯಕೀಯ ಪರೀಕ್ಷೆಗೆ ರವಾನಿಸಿದರು.

ADVERTISEMENT

ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ದೃಢವಾಯಿತು. ವೈದ್ಯರು ಈ ಬಗ್ಗೆ ಪೊಲೀಸರಿಗೆ ವರದಿ ಒಪ್ಪಿಸಿದರು. ಹೀಗಾಗಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

`ಮಾದಕ ವ್ಯಸನ ಜೀವನಕ್ಕೆ ಮಾರಕ’

ADVERTISEMENT

Discussion about this post

Previous Post

ಶ್ರೀಕ್ಷೇತ್ರದಲ್ಲಿ ದಧಿ ಉತ್ಸವ: ಇಲ್ಲಿ ಮೊಸರು ಕುಡಿಕೆ ಒಡೆಯುವುದು ಒಂದು ಹಬ್ಬ!

Next Post

ನಿರುದ್ಯೋಗಿ ಮನೆಗೆ ನುಗ್ಗಿದ ಆಗಂತುಕರು: ಹೊಡೆದಾಟ-ಕಲ್ಲು ತೂರಾಟ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋