• Latest
ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ನಾಗರಿಕ ವೇದಿಕೆ ಖಂಡನೆ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ನಾಗರಿಕ ವೇದಿಕೆ ಖಂಡನೆ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ನಾಗರಿಕ ವೇದಿಕೆ ಖಂಡನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

`ಧರ್ಮಸ್ಥಳದ ವಿರುದ್ಧ ನಡೆಯುವ ಅಪಪ್ರಚಾರ ಖಂಡನೀಯವಾಗಿದ್ದು, ಮುಸುಕುಧಾರಿ ವ್ಯಕ್ತಿ ವಿರುದ್ಧ ತನಿಖೆ ನಡೆಯಬೇಕು’ ಎಂದು ಯಲ್ಲಾಪುರದ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಧರ್ಮಸ್ಥಳದ ಮೇಲೆ ಬಂದಿರುವ ಆರೋಪಗಳ ತನಿಖೆಗೆ ಆಕ್ಷೇಪಣೆ ಇಲ್ಲ. ತನಿಖೆಯಿಂದ ಸತ್ಯ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರ ಪ್ರಕಾರ ತನಿಖೆ ಹೆಸರಿನಲ್ಲಿ ಧರ್ಮಸ್ಥಳದ ವಿರುದ್ಧ ಆಗುವ ಅಪಪ್ರಚಾರವೂ ಖಂಡನೀಯ’ ಎಂದವರು ಹೇಳಿದ್ದಾರೆ. `ತನಿಖಾ ತಂಡ ರಚಿಸಿದ್ದ ರಾಜ್ಯ ಸರ್ಕಾರ ಇದಕ್ಕೆ ಸೂಕ್ತ ನಿರ್ದೇಶನ ನೀಡಿಲ್ಲ. ಅನಾಮಿಕ ಮುಸುಕುಧಾರಿಯ ಪೂರ್ವಾಪರ ಯೋಜನೆ-ವಿಚಾರಣೆ ನಡೆಸದೇ ತನಿಖೆ ನಡೆಸಿದ್ದು ಸರಿಯಲ್ಲ’ ಎಂದವರು ಹೇಳಿದ್ದಾರೆ.

ADVERTISEMENT

`ಅನಾಮಿಕ ತೋರಿಸಿದ ಎಲ್ಲ ಸ್ಥಳಗಳನ್ನು ಶೋಧಿಸಿದ ನಂತರವೂ ಯಾವ ಕುರುಹು ಸಿಕ್ಕಿಲ್ಲ. ಇಲ್ಲಿಯವರೆಗೂ ತಾಳ್ಮೆಯಿಂದ ಇದ್ದ ಭಕ್ತರ ಸಹನೆ ಒಡೆದಿದ್ದು, ಅವರು ಇದೀಗ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆ ನಂತರ ಸರ್ಕಾರಕ್ಕೆ ಮುಸುಕುಧಾರಿ ಮೇಲೆ ಅನುಮಾನ ಬಂದಿದೆ. ಈ ಅನುಮಾನ ಮೊದಲೇ ಬಂದಿದ್ದರೆ ಕ್ಷೇತ್ರದ ಮಾನ ಹರಾಜು ಆಗುತ್ತಿರಲಿಲ್ಲ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

`ರಾಜಕೀಯ ಅಸ್ತಿತ್ವಕ್ಕಾಗಿ ಧರ್ಮವನ್ನು ಟಾರ್ಗೇಟ್ ಮಾಡಿದವರನ್ನು ಧರ್ಮಸ್ಥಳ ಧರ್ಮಾಧಿಕಾರಿ ಕ್ಷಮಿಸಬಹುದು. ಆದರೆ, ಆ ದೈವ ಮಂಜುನಾಥಸ್ವಾಮಿ ಸುಮ್ಮನೆ ಬಿಡಲಾರ’ ಎಂದು ರಾಮು ನಾಯ್ಕ ಹೇಳಿದ್ದಾರೆ.

ADVERTISEMENT

Discussion about this post

Previous Post

ರೆಡ್ ಅಲರ್ಟ | ಕದ್ರಾ-ಬೊಮ್ಮನಳ್ಳಿಯಲ್ಲಿ ಅಣೆಕಟ್ಟಿನಿಂದ ಹೊರಬಂದ ನೀರು: ಗೇರುಸೊಪ್ಪ ಅಣೆಕಟ್ಟಿನ ಸ್ಥಿತಿ ಏನು?

Next Post

ಧರ್ಮ ಯುದ್ಧ: ಅಪಪ್ರಚಾರದ ವಿರುದ್ಧ ಭಕ್ತರು ಕೆಂಡಾಮoಡಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋