• Latest
OSG Group dedicates its hard-earned money to social service

ಶ್ರಮದ ಹಣ ಸಮಾಜ ಸೇವೆಗೆ ಮುಡಿಪಾಗಿಟ್ಟ OSG ಗ್ರೂಪ್

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶ್ರಮದ ಹಣ ಸಮಾಜ ಸೇವೆಗೆ ಮುಡಿಪಾಗಿಟ್ಟ OSG ಗ್ರೂಪ್

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
OSG Group dedicates its hard-earned money to social service
ADVERTISEMENT

ಕಾರವಾರದ ಸೋಶಿಯಲ್ ಗುಡ್ ಗ್ರೂಪಿನ ಸದಸ್ಯರು ಅಸ್ನೋಟಿ ಶಿವಾಜಿ ವಿದ್ಯಾ ಮಂದಿರ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಮವಸ್ತ್ರ ವಿತರಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕಾಗಿ ಬಾಲ್ಯದಲ್ಲಿ ಯೋಗ್ಯ ಶಿಕ್ಷಣ ಅಗತ್ಯ. ಹೀಗಾಗಿ ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನಗಮನಕೊಡಬೇಕು’ ಎಂದು ಓ ಎಸ್ ಜಿ ಗ್ರೂಪ್ ಅಧ್ಯಕ್ಷರೂ ಆಗಿರುವ ಇಂಜಿನಿಯರ್ ಪವನ ಸಾವಂತ ಅವರು ಕರೆ ನೀಡಿದರು. ಇಂಜಿನಿಯರ್ ಪೃಥ್ವಿ ದರ್ಶನ ನಾಯ್ಕ ಮಾತನಾಡಿ `ಶ್ರಮ ಮತ್ತು ಸಂಕಲ್ಪವು ಉತ್ತಮ ಭವಿಷ್ಯದ ಕಡೆ ಕೊಂಡೊಯ್ಯುತ್ತದೆ’ ಎಂದರು.

ADVERTISEMENT

ಓ ಎಸ್ ಜಿ ಗ್ರೂಪ್ ಕಾರ್ಯದರ್ಶಿ ಎನ್ ಜಿ ನಾಯ್ಕ ಅವರು ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯಾಧ್ಯಪಕ ಗಣೇಶ ಬಿಷ್ಟಣ್ಣನವರ ಅವರು ಓ ಎಸ್ ಜಿ ಗ್ರೂಪ್ ಸಹಾಯ-ಸಹಕಾರವನ್ನು ಶ್ಲಾಘಿಸಿದರು. ಗ್ರೂಪಿನ ಸದಸ್ಯರಾದ ದರ್ಶನ ನಾಯ್ಕ ಮಾಜಾಳಿ ಅವರು 30 ಸಾವಿರ ರೂ ದೇಣಿಗೆ ನೀಡಿರುವುದನ್ನು ಸ್ಮರಿಸಿದರು.

ದರ್ಶನ ನಾಯ್ಕ ದಂಪತಿಯನ್ನು ಈ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಶಿಕ್ಷಕರಾದ ಸಂತೋಷ ಕಾಂಬಳೆ, ರೂಪಾಲಿ ಸಾವಂತ, ಪ್ರಮುಖರಾದ ಸ್ವಪ್ನಾ ದರ್ಶನ ನಾಯ್ಕ ಹಾಜರಿದ್ದರು. ಸ್ಪಂದನಾ ಬಕ್ಕಜ್ಜಿ, ವಿಜಯಕುಮಾರ್ ನಾಯ್ಕ ಹಾಗೂ ಜೆ ಬಿ ತಿಪ್ಪೇಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.

ADVERTISEMENT

Discussion about this post

Previous Post

ಬ್ಲಾಕ್‌ಮೇಲ್: ಮೊಬೈಲ್ ಮುಂದೆ ಬೆತ್ತಲಾಗುವ ಮುನ್ನ ಎಚ್ಚರ!

Next Post

ಮುರುಡೇಶ್ವರ | ಅತಿಥಿ ಸತ್ಕಾರ ವಿಷಯದಲ್ಲಿ ವೈಷಮ್ಯ: ಎರಡು ಗುಂಪಿನ ನಡುವೆ ಹೊಡೆದಾಟ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋