• Latest
ಅಂಕೋಲಾ ಅಹವಾಲು ಸಭೆ: ನಿಮ್ಮ ವಾಹನ ಇಲ್ಲಿ ತರಬೇಡಿ!

ಅಂಕೋಲಾ ಅಹವಾಲು ಸಭೆ: ನಿಮ್ಮ ವಾಹನ ಇಲ್ಲಿ ತರಬೇಡಿ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಂಕೋಲಾ ಅಹವಾಲು ಸಭೆ: ನಿಮ್ಮ ವಾಹನ ಇಲ್ಲಿ ತರಬೇಡಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಅಂಕೋಲಾ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದ ಕುರಿತು ಸಾರ್ವಜನಿಕರ ಅಭಿಪ್ರಾಯಪಡೆಯಲು ಅಗಸ್ಟ 22ರಂದು ಅಹವಾಲು ಸಭೆ ಕರೆಯಲಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸಾವಿರ ಸಂಖ್ಯೆಯ ಜನ ಬರುವ ನಿರೀಕ್ಷೆಯಿದ್ದರಿಂದ ವಾಹನ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಹಲವು ಮುನ್ನಚ್ಚರಿಕಾ ಕ್ರಮ ಜರುಗಿಸಿದ್ದು, ವಿವಿಧ ರಸ್ತೆಯ ಸಂಚಾರವನ್ನು ನಿಷೇಧಿಸಿದೆ. ವಾಣಿಜ್ಯ ಬಂದರು ನಿರ್ಮಾಣ ಕುರಿತು ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ಸಭೆ ಆಯೋಜಿಸಲಾಗಿದೆ. ವಾಣಿಜ್ಯ ಬಂದರು ನಿರ್ಮಾಣದ ಪರವಾಗಿ ಮತ್ತು ವಿರೋಧವಾಗಿ ಅಭಿಪ್ರಾಯ ಹಂಚಿಕೆ ಹಾಗೂ ಅಧಿಕೃತ ಪತ್ರ ನೀಡಲು ಇಲ್ಲಿ ಅವಕಾಶ ಕೊಡಲಾಗಿದೆ. ಈ ಸಭೆಗೆ ಸ್ಥಳೀಯರ ಜೊತೆ ಹೊರಗಿನಿಂದಲೂ ಅನೇಕರು ಬರುವ ಸಾಧ್ಯತೆಗಳಿವೆ.

ADVERTISEMENT

ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಸೇರುವ ಲಕ್ಷಣಗಳಿರುವುದರಿಂದ ಯಾರಿಗೂ ತೊಂದರೆಯಾಗದAತೆ ನೋಡಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈ ವೇಳೆ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಅಂಕೋಲಾ ಶಹರದ ಬಸ್ ನಿಲ್ದಾಣ ವೃತ್ತದಿಂದ ಸುಂದರ ನಾರಾಯಣ ದೇವಸ್ಥಾನ ಪಿಕಾಕ್ ಬಾರಿನವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಈ ಪ್ರದೇಶದಲ್ಲಿ ವಾಹನ ನಿಲುಗಡೆಯನ್ನು ಸಹ ನಿಷೇಧಿಸಲಾಗಿದೆ. ಬೆಳಿಗ್ಗೆ 5ಗಂಟೆಯಿAದ ರಾತ್ರಿ 10 ಗಂಟೆಯವರೆಗೆ ವಾಹನ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ADVERTISEMENT

Discussion about this post

Previous Post

ಯುವಕನ ದೇಹ ಸೇರಿದ ಕಳೆನಾಶಕ: ಮಗನ ಸಾವು.. ತಾಯಿಗೆ ನೋವು

Next Post

ವಿದ್ಯುತ್ ಅವಘಡ: ನೊಂದವರಿಗೆ ನೆರವಾದ ಅನಂತಣ್ಣ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋