• Latest
Electrical accident Ananthana helps those affected

ವಿದ್ಯುತ್ ಅವಘಡ: ನೊಂದವರಿಗೆ ನೆರವಾದ ಅನಂತಣ್ಣ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ವಿದ್ಯುತ್ ಅವಘಡ: ನೊಂದವರಿಗೆ ನೆರವಾದ ಅನಂತಣ್ಣ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Electrical accident Ananthana helps those affected
ADVERTISEMENT

ಶಿರಸಿ ಗಾಂಧಿ ನಗರದ ಸಿಮೋನ್ ಅವರ ಮನೆ ವಿದ್ಯುತ್ ಅವಘಡದಿಂದ ಸುಟ್ಟಿದೆ. ಈ ವಿಷಯ ಅರಿತ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರ ಮನೆಗೆ ಹೋಗಿ ಆರ್ಥಿಕ ನೆರವು ನೀಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸಿಮೋನ್ ಅವರು ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದು, ಅವರ ಜೀವನಕ್ಕೆ ಬೇರೆ ಆದಾಯ ಇಲ್ಲ. ಈ ನಡುವೆ ಮನೆ ವಿದ್ಯುತ್ ಅವಘಡದಿಂದ ಕರಕಲಾದ ಕಾರಣ ಅವರು ಕಂಗಾಲಾಗಿದ್ದಾರೆ. ಮನೆಗೆ ಭೇಟಿ ನೀಡಿದ ಅನಂತಮೂರ್ತಿ ಹೆಗಡೆ ಕುಟುಂಬದವರ ಜೊತೆ ಮಾತನಾಡಿದರು. ಅವರ ಸಮಸ್ಯೆ ಆಲಿಸಿ ಸಾಂತ್ವಾನ ಹೇಳಿದರು. ಅದಾದ ನಂತರ ತಮ್ಮ ಕಿಸೆಯಲ್ಲಿದ್ದ ಕಾಸು ತೆಗೆದುಕೊಟ್ಟರು.

ADVERTISEMENT

ಅದಾದ ನಂತರ ಎಂದಿನoತೆ ಶಾಸಕರ ಕೆಲಸದ ವಿರುದ್ಧ ಸಿಡಿಮಿಡಿಗೊಂಡರು. `ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾಗಿದ್ದಾಗ ಅವಘಡ ನಡೆದಾಗ ದೊಡ್ಡ ಮೊತ್ತ ಜನರಿಗೆ ಸಿಗುತ್ತಿತ್ತು. ಇದೀಗ ಒಂದು ರೂಪಾಯಿ ಸಹ ಸರ್ಕಾರದಿಂದ ಬರುತ್ತಿ’ ಎಂದು ಅನಂತಮೂರ್ತಿ ಹೆಗಡೆ ದೂರಿದರು. `ಬಡವರ ಹಕ್ಕು ಕಸಿಯುವ ಸರ್ಕಾರದ ನಡೆಯನ್ನು ಎಲ್ಲರೂ ಸೇರಿ ಪ್ರಶ್ನಿಸಬೇಕು’ ಎಂದು ಕರೆ ನೀಡಿದರು.

`ಈಗಿನ ಶಾಸಕರು ಹೆಚ್ಚು ಪ್ರಯತ್ನ ಮಾಡಿ ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ವಿಶೇಷ ಪರಿಹಾರ ಕೊಡಿಸಬೇಕು’ ಎಂದು ಆಗ್ರಹಿಸಿದರು. ಜೊತೆಗಿದ್ದ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ ಅವರು ಇದಕ್ಕೆ ತಲೆಯಾಡಿಸಿದರು.

ADVERTISEMENT

Discussion about this post

Previous Post

ಅಂಕೋಲಾ ಅಹವಾಲು ಸಭೆ: ನಿಮ್ಮ ವಾಹನ ಇಲ್ಲಿ ತರಬೇಡಿ!

Next Post

2025ರ ಅಗಸ್ಟ 22ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋