• Latest
Sirsi Municipal Council BJP dissolves Ganpati idol before Chauthi festival!

ಶಿರಸಿ ನಗರಸಭೆ: ಚೌತಿ ಹಬ್ಬಕ್ಕೂ ಮುನ್ನವೇ ಗಣಪತಿ ವಿಸರ್ಜನೆ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶಿರಸಿ ನಗರಸಭೆ: ಚೌತಿ ಹಬ್ಬಕ್ಕೂ ಮುನ್ನವೇ ಗಣಪತಿ ವಿಸರ್ಜನೆ!

ಭ್ರಷ್ಟಾಚಾರ ಪ್ರಕರಣ: ನಗರಸಭೆಯ ಈ ಸದಸ್ಯ ಇನ್ಮುಂದೆ ಬಿಜೆಪಿಯಿಂದ ದೂರ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Sirsi Municipal Council BJP dissolves Ganpati idol before Chauthi festival!
ADVERTISEMENT

ಕುಡಿಯುವ ನೀರಿನ ಪೈಪ್ ಕಳ್ಳತನ, ಲಂಚ ಸ್ವೀಕಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಶಿರಸಿ ನಗರಸಭೆ ಸದಸ್ಯ ಗಣಪತಿ ನಾಯ್ಕ ಅವರ ಸದಸ್ಯತ್ವವನ್ನು ಬಿಜೆಪಿ ಅಮಾನತು ಮಾಡಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶಿರಸಿ ನಗರಸಭೆಯೂ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ಕಬ್ಬಿಣದ ಪೈಪ್ ಕಳ್ಳತನ ಪ್ರಕರಣದಲ್ಲಿ ನಗರಸಭೆ ಸದಸ್ಯ ಗಣಪತಿ ನಾಯ್ಕ ಸಿಕ್ಕಿ ಬಿದ್ದಿದ್ದರು. ಪೊಲೀಸ್ ವಿಚಾರಣೆ ವೇಳೆ ಗಣಪತಿ ನಾಯ್ಕ ಅವರು ಆರೋಪಿಯಾಗಿದ್ದು, ಪ್ರಕರಣದಲ್ಲಿ ಅವರ ಹೆಸರು ಸೇರಿಸಲಾಗಿತ್ತು. ಅದರ ಬೆನ್ನಲ್ಲೆ ಗಣಪತಿ ನಾಯ್ಕ ಅವರು ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕರಿಸಿದ್ದರು. ಆ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು, ಗಣಪತಿ ನಾಯ್ಕ ಅವರು ಜೈಲು ವಾಸ ಅನುಭವಿಸಿದ್ದರು.

ADVERTISEMENT

ಬಿಜೆಪಿ ಸದಸ್ಯರಾಗಿದ್ದ ಗಣಪತಿ ನಾಯ್ಕ ಅವರ ಮೇಲಿದ್ದ ಪೈಪ್ ಕಳ್ಳತನ ಹಾಗೂ ಲಂಚ ಸ್ವೀಕಾರ ಪಕ್ಷದವರ ಮುಜುಗರಕ್ಕೆ ಕಾರಣವಾಗಿತ್ತು. ಈ ಎರಡು ಪ್ರಕರಣದ ಬಗ್ಗೆ ಕೂಲಂಕುಶ ವಿಚಾರಣೆ ನಡೆಸದ ಎನ್ ಎಸ್ ಹೆಗಡೆ ಅವರು ಕಠಿಣ ಕ್ರಮಕ್ಕೆ ಮುಂದಾದರು. ಪಕ್ಷದಿಂದ ಗಣಪತಿ ನಾಯ್ಕ ಅವರನ್ನು ದೂರ ಮಾಡುವುದಕ್ಕಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದರು. ಈ ಅಮಾನತು ಜಿಲ್ಲಾಧ್ಯಕ್ಷರ ಮುಂದಿನ ಆದೇಶದವರೆಗೆ ಮಾತ್ರ ಸೀಮಿತವಾಗಿದೆ.

ADVERTISEMENT

Discussion about this post

Previous Post

ಕಳಚೆ ಗುಡ್ಡ ನೋಡಿ ಓಡಿದ ಕೂಸು: ಪುರೋಹಿತ ಮಾಣಿಗೆ ಕಾಸು ಇಲ್ಲ.. ಕನ್ಯೆಯೂ ಇಲ್ಲ!

Next Post

ಯುವಕನ ದೇಹ ಸೇರಿದ ಕಳೆನಾಶಕ: ಮಗನ ಸಾವು.. ತಾಯಿಗೆ ನೋವು

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋