• Latest
Society robbery Thief caught after 25 years!

ಸೊಸೈಟಿ ದರೋಡೆ: 25 ವರ್ಷದ ನಂತರ ಸಿಕ್ಕಿಬಿದ್ದ ಕಳ್ಳ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸೊಸೈಟಿ ದರೋಡೆ: 25 ವರ್ಷದ ನಂತರ ಸಿಕ್ಕಿಬಿದ್ದ ಕಳ್ಳ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Society robbery Thief caught after 25 years!
ADVERTISEMENT

25 ವರ್ಷದ ಹಿಂದೆ ಹಳಿಯಾಳದ ತೆರಗಾಂವಿನಲ್ಲಿರುವ ಸೊಸೈಟಿಗೆ ನುಗ್ಗ ದರೋಡೆ ನಡೆಸಿದ್ದ ಡಕಾಯಿತ ಇದೀಗ ಸಿಕ್ಕಿಬಿದ್ದಿದ್ದು, ಆರೋಪಿ ಶಿವಪುತ್ರಪ್ಪ ದಾಸರ ಎಂಬಾತರನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹುಬ್ಬಳ್ಳಿ ಗಣೇಶಪೇಟೆಯ ಶಿವಪುತ್ರಪ್ಪ ತಿಮ್ಮಪ್ಪ ದಾಸರ (56) 2000 ಎಪ್ರಿಲ್ 14ರಂದು ಹಳಿಯಾಳಕ್ಕೆ ಆಗಮಿಸಿದ್ದು, ಅಲ್ಲಿನ ತೆರಗಾಂವ ಗ್ರಾಮದ ಸೊಸೈಟಿಗೆ ನುಗ್ಗಿ ಕಳ್ಳತನ ಮಾಡಿದ್ದ. ಆ ಅವಧಿಯಲ್ಲಿಯೇ ಪೊಲೀಸರು ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜಾಮೀನಿನ ಮೇಲೆ ಹೊರಬಂದ ಈತ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ಪೊಲೀಸರ ಕೈಗೆ ಸಹ ಸಿಕ್ಕಿರಲಿಲ್ಲ.

ADVERTISEMENT

ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ನಾಯ್ಕ, ಡಿವೈಎಸ್ಪಿ ಶಿವಾನಂದ ಮದರಖಂಡಿ, ಹಳಿಯಾಳ ಸಿಪಿಐ ಜಯಪಾಲ್ ಪಾಟೀಲ್ ಈ ಬಗ್ಗೆ ಶೋಧ ನಡೆಸಿದರು. ಪಿಎಸ್‌ಐ ಬಸವರಾಜ ಮಬನೂರ, ಕೃಷ್ಣ ಅರಕೇರಿ ನೇತ್ರತ್ವದಲ್ಲಿ ತಲೆಮರೆಸಿಕೊಂಡವನ ಹುಡುಕಾಟ ನಡೆಯಿತು. ಪೊಲೀಸ್ ಸಿಬ್ಬಂದಿ ಎಮ್ ಎಮ್ ಮುಲ್ಲಾ, ಶ್ರೀಶೈಲ್ ಬಿ ಎಮ್, ವಿನೋದ ಜಿ ಬಿ, ಲಕ್ಷ್ಮಣ ಪೂಜಾರಿ, ರಾಘವೇಂದ್ರ ಕೆರವಾಡ, ಪ್ರೇಮಾ ಜಕನೂರ, ಉಮೇಶ ತೇಲಿ ಸೇರಿ ಕಾರವಾರದ ಟೆಕ್ನಿಕಲ್ ತಜ್ಞ ಉದಯ ಗುನಗಾ ಅವರ ನೆರವಿನೊಂದಿಗೆ ಕಳ್ಳನ ಅಡಗುತಾಣ ಪತ್ತೆ ಮಾಡಿದರು.

ಗೋವಾದಲ್ಲಿ ಅಡಗಿದ್ದ ಶಿವಪುತ್ರಪ್ಪ ದಾಸರರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸ್ ಸಿಬ್ಬಂದಿ ರಫೀಕ, ಹಳೆ ಹುಬ್ಬಳ್ಳಿ ಠಾಣೆಯ ನಾಗರಾಜ್, ಹುಬ್ಬಳ್ಳಿ ಶಹರ ಠಾಣೆಯ ರವಿರಾಜ್, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಚೆನ್ನಪ್ಪ, ದಾಂಡೇಲಿ ಶಹರ ಪೊಲೀಸ್ ಠಾಣೆಯ ಶಂಕರಲಿoಗ ಹಾಗೂ ಹಳಿಯಾಳ ಠಾಣೆಯ ಹೋಮಗಾರ್ಡ್ ಸಿಬ್ಬಂದಿ ರವಿ ಮಿರಜಕರ್ ಸೇರಿ ಬಂಧಿಸಿದರು. ಗೋವಾದ ಕೊಲ್ವಾ ಸಾಲಷೆಟ್’ನಲ್ಲಿ ಆತ ಸಿಕ್ಕಿಬಿದ್ದಿದ್ದು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ADVERTISEMENT

Discussion about this post

Previous Post

ಆನಮೋಡ: ಈ ರಸ್ತೆಯ ಆಳ-ಅಗಲ ಅರಿಯುವೇ ಅಸಾಧ್ಯ!

Next Post

ಕೇಣಿ ಬಂದರು: ಕಾಂಗ್ರೆಸ್ ನಾಯಕನ ಮನೆಗೆ ಬಂದ JSW ಅಧಿಕಾರಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋