• Latest
Zonal level sports meet Achievements of Educare students

ವಲಯ ಮಟ್ಟದ ಕ್ರೀಡಾಕೂಟ: ಎಜುಕೇರ್ ವಿದ್ಯಾರ್ಥಿಗಳ ಸಾಧನೆ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ವಲಯ ಮಟ್ಟದ ಕ್ರೀಡಾಕೂಟ: ಎಜುಕೇರ್ ವಿದ್ಯಾರ್ಥಿಗಳ ಸಾಧನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Zonal level sports meet Achievements of Educare students
ADVERTISEMENT

ಕಾರವಾರದ ಅಮದಳ್ಳಿಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅಲ್ಲಿನ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಚಕ್ರ ಎಸೆತ ಸುಪ್ರೀತ್ ಆರ್ ನಾಯ್ಕ ಪ್ರಥಮ ಸ್ಥಾನಪಡೆದಿದ್ದಾರೆ. 3ಸಾವಿರ ಮೀ ಓಟದಲ್ಲಿ ತೇಜಸ್ ಉದಯ್ ಗುನಗಿ ಪ್ರಥಮ ಸ್ಥಾನಪಡೆದಿದ್ದಾರೆ. ತ್ರಿವಿಧ ಜಿಗಿತ ನಾಗರಾಜ್ ವಿ ನಾಯ್ಕ ಮೊದಲಿಗರಾಗಿದ್ದಾರೆ. ಎತ್ತರ ಜಿಗಿತ ಸ್ಪರ್ಧೆಯಲ್ಲಿ ರುಶ್ಮಿತಾ ಗೌಡ ಪ್ರಥಮ ಸ್ಥಾನಪಡೆದಿದ್ದಾರೆ. ತ್ರಿವಿದ ಜಿಗಿತದಲ್ಲಿ ಸುಹಿತ್ ಎಲ್ ಗೌಡ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 3 ಸಾವಿರ ಮೀಟರ್ ಓಟದಲ್ಲಿ ಹರ್ಷಿತ್ ದೇವರಾಜ್ ತಾಂಡೇಲ್ ದ್ವಿತೀಯ ಬಹುಮಾನಪಡೆದಿದ್ದಾರೆ.

ADVERTISEMENT

ಗುಂಡು ಎಸೆತದಲ್ಲಿ ಸುಪ್ರೀತ್ ಆರ್ ನಾಯಕ್ ತೃತೀಯ, 1500ಮೀ ಓಟ ತೇಜಸ್ ಉದಯ್ ಗುನಗಿ ತೃತೀಯ ಹಾಗೂ 100ಮೀ ಓಟದಲ್ಲಿ ರಯಾನ್ ಎಂ ಫರ್ನಾಂಡಿಸ್ ತೃತೀಯ ಬಹುಮಾನಗಳನ್ನು ಗೆದ್ದಿದ್ದಾರೆ. ಶಾಲೆಯ ದೈಹಿಕ ಶಿಕ್ಷಕ ವಿಶ್ವನಾಥ್ ಗೌಡ ಅವರು ಈ ಎಲ್ಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ಈ ಕ್ರೀಡಾ ತಂಡದ ವ್ಯವಸ್ಥಾಪಕರಾಗಿ ವಿಜ್ಞಾನ ಶಿಕ್ಷಕಿ ಟೀನಾ ಅಸ್ನೋಟಿಕರ್ ಕಾರ್ಯ ನಿರ್ವಹಿಸಿದ್ದು, ಸಾಧಕ ಮಕ್ಕಳಿಗೆ ಪ್ರಾಚಾರ್ಯೆ ನಾಗರತ್ನ ಅವರು ಶುಭ ಕೋರಿದರು. ತಾಲೂಕಾ ಮಟ್ಟದ ಸ್ಪರ್ಧೆಯಲ್ಲಿಯೂ ಬಹುಮಾನಗಳನ್ನು ಗೆದ್ದು ತರುವಂತೆ ಶಾಲಾ ಆಡಳಿತ ಮಂಡಳಿಯವರು ಹಾರೈಸಿದರು.

ADVERTISEMENT

Discussion about this post

Previous Post

ಕೇಣಿ ಬಂದರು: ಕಾಂಗ್ರೆಸ್ ನಾಯಕನ ಮನೆಗೆ ಬಂದ JSW ಅಧಿಕಾರಿ!

Next Post

ವಿದ್ಯುತ್ ಸ್ಪರ್ಶ: ಬಾಳಿ ಬದುಕಬೇಕಿದ್ದ ಯುವಕ ಸಾವು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋