• Latest
Zonal level sports meet Janata Vidyalaya's achievement

ವಲಯ ಮಟ್ಟದ ಕ್ರೀಡಾಕೂಟ: ಜನತಾ ವಿದ್ಯಾಲಯದ ಸಾಧನೆ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ವಲಯ ಮಟ್ಟದ ಕ್ರೀಡಾಕೂಟ: ಜನತಾ ವಿದ್ಯಾಲಯದ ಸಾಧನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Zonal level sports meet Janata Vidyalaya's achievement
ADVERTISEMENT

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರವಾರದ ಅಮದಳ್ಳಿಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಿದ್ದು, ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅಮದಳ್ಳಿ ವಲಯದ 8 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದ್ದರು. ಅಂಬೇಡ್ಕರ್ ವಸತಿ ಶಾಲೆಯಿಂದ ಕ್ರೀಡಕೂಟ ಸಂಘಟಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ಕೆನರಾ ವೆಲ್ಫೇರ್ ಟ್ರಸ್ಟಿನ ಮುದುಗಾ ಜನತಾ ವಿದ್ಯಾಲಯ ಪ್ರೌಢಶಾಲೆಯ ಸ್ವಯಂ ಡಿ ತಾಂಡಲ್ ತಂಡದವರು ರಿಲೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನಪಡೆದರು.

ADVERTISEMENT

ದೀಕ್ಷಿತ ಸುಧಾಕರ ಹರಿಕಂತು ಅವರು ತ್ರಿವಿಧ ಸ್ಪರ್ಧೆ ಜಿಗಿತದಲ್ಲಿ ಪ್ರಥಮ ಸ್ಥಾನ ಮತ್ತು ರಹಾನ್ ರಮೇಶ್ ಹರಿಕಂತ್ರ ಅವರು ಬಾಲಕರ ವಿಭಾಗದ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿದರು. 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿದಾನಂದ ಮಹಾದೇವ ಹರಿಕಂತ್ರ ಹಾಗೂ ರಚನ್ ರವಿ ಹರಿಕಂತ್ರು ದ್ವಿತೀಯ ಸ್ಥಾನಪಡೆದರು. ಗುಂಪು ಆಟಗಳ ಸ್ಪರ್ಧೆ ವಿಭಾಗದಲ್ಲಿ ಸಂಕೇಶ ದಿವಾಕರ ಬಬ್ರುಕರ್ ತಂಡದವರು ತ್ರೋಬಾಲ್ ಆಟದಲ್ಲಿ ದ್ವಿತೀಯ ಬಹುಮಾನ ಗೆದ್ದರು.

ಈ ಎಲ್ಲ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ನಾಗರಾಜ್ ಗೌಡ ಹಾಗೂ ತಂಡದ ಮೇಲ್ವಿಚಾರಕರಾದ ಸ್ಮಿತಾ ಜಿ ನಾಯಕ್ ಅವರು ತರಬೇತಿ ನೀಡಿದ್ದರು. ಶಾಲೆಯ ಮುಖ್ಯೋಪಾಧ್ಯಾಪಕಿ ವೀಣಾ ಜಿ ಮಾಳಿಗೆರ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮಾಕಾಂತ ಹರಿಕಂತ್ರ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ವಿನಾಯಕ ಡಿ ಕೋಡಾರ್ಕರ್ ಸಾಧಕರಿಗೆ ಶುಭ ಕೋರಿದರು.

ADVERTISEMENT

Discussion about this post

Previous Post

ಬೇಡವೇ ಬೇಡ.. ಬಂದರು ಬೇಡ: ಅಹವಾಲು ಸಭೆಯಲ್ಲಿ ಮೀನುಗಾರರ ಆಕ್ರೋಶ!

Next Post

ಲಂಚ ಸ್ವೀಕಾರ: ಹುದ್ದೆಯಿಂದ ಕೆಳಗಿಳಿದ ಪ ಪಂ ಅಧ್ಯಕ್ಷ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋