• Latest
Crusade BJP's war against miscreants

ಧರ್ಮಯುದ್ಧ: ಕಿಡಿಗೇಡಿಗಳ ವಿರುದ್ಧ ಬಿಜೆಪಿ ಸಮರ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಧರ್ಮಯುದ್ಧ: ಕಿಡಿಗೇಡಿಗಳ ವಿರುದ್ಧ ಬಿಜೆಪಿ ಸಮರ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Crusade BJP's war against miscreants
ADVERTISEMENT

ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ನಿರಂತರ ಅಪಪ್ರಚಾರವನ್ನು ಬಿಜೆಪಿ ಖಂಡಿಸಿದೆ. ಅಪಪ್ರಚಾರ ನಡೆಸುವವರ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಧರ್ಮ ರಕ್ಷಣೆ ವಿಷಯದಲ್ಲಿ ಬಿಜೆಪಿ ಸದಾ ಮುಂಚೂಣಿಯಲ್ಲಿದೆ. ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಸುವ ಷಡ್ಯಂತ್ರಗಳ ವಿರುದ್ಧ ಹೋರಾಟ ನಿಶ್ಚಿತ’ ಎಂದು ಬಿಜೆಪಿ ಪ್ರಮುಖರು ಹೇಳಿದ್ದಾರೆ. `ಧರ್ಮಸ್ಥಳ ಪ್ರಕರಣಕ್ಕೆ ಸಂಬoಧಿಸಿ ಯಲ್ಲಾಪುರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಗುತ್ತದೆ’ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಹೇಳಿದ್ದಾರೆ.

ADVERTISEMENT

`ಧರ್ಮಸ್ಥಳದ ವಿಷಯ ಹಾಗೂ ಶ್ರೀಕ್ಷೇತ್ರದ ಹೆಸರು ಹಾಳು ಮಾಡಲು ಪ್ರಯತ್ನಿಸಿದ ಬಗ್ಗೆ ದೇಶದ ಜನರ ಮುಂದಿಡುವ ಪ್ರಯತ್ನ ಬಿಜೆಪಿಯದ್ದಾಗಿದೆ. ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡುವವರ ವಿರುದ್ಧ ಕ್ರಮವಾಗಬೇಕಿದೆ’ ಎಂದವರು ಒತ್ತಾಯಿಸಿದರು. `ರಾಮ ಜನ್ಮಭೂಮಿ, ಅಯೋಧ್ಯೆ, ಕೇರಳದ ಶಬರಿಮಲೈ ಸೇರಿ ಹಲವು ಕಡೆ ಹಿಂದು ವಿರೋಧಿ ಮಾನಸಿಕತೆಯ ಅಪಪ್ರಚಾರ ಮಾಡಿದ್ದು, ಆಗಲೂ ಬಿಜೆಪಿ ಧರ್ಮದ ಪರ ಕೆಲಸ ಮಾಡಿದೆ. ಧರ್ಮಸ್ಥಳ ವಿಚಾರದದಲ್ಲಿ ತಮಿಳುನಾಡಿನ ಸಂಸದ ಶಶಿಕಾಂತ್ ಸೆಂದಿಲ್ ಅವರ ಕೈವಾಡವಿದೆ’ ಎಂದು ದೂರಿದರು. ಈ ಬಗ್ಗೆ ತನಿಖೆಗೆ ಆಗ್ರಹಿಸಿದರು.

ಯಲ್ಲಾಪುರ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ, ಪಕ್ಷ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮೇಶ್ವರ ನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ನಟರಾಜ್ ಗೌಡರ್ ಇದ್ದರು.

ADVERTISEMENT

Discussion about this post

Previous Post

ಶಿರಸಿಯಲ್ಲಿ ಸರಣಿ ಅಪಘಾತ: ಸಿಹಿ ತಿನಿಸು ಹಿಡಿದಿದ್ದ ಸ್ಕೂಟಿ ಸವಾರ ಸಾವು!

Next Post

ಕಾಲೇಜು ವಿದ್ಯಾರ್ಥಿನಿಗೆ ಬೆದರಿಕೆ: ದಂಪತಿಗೆ ಬ್ಲಾಕ್‌ಮೆಲ್ ಮಾಡಿದವರ ಸೆರೆ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋