• Latest
ಬೈಕಿಗೆ ಗುದ್ದಿದ ಟ್ಯಾಂಕರ್: ಹೆಲ್ಮೆಟ್ ಜೊತೆ ತಲೆಯೂ ಎರಡು ಹೋಳು!

ಬೈಕಿಗೆ ಗುದ್ದಿದ ಟ್ಯಾಂಕರ್: ಹೆಲ್ಮೆಟ್ ಜೊತೆ ತಲೆಯೂ ಎರಡು ಹೋಳು!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬೈಕಿಗೆ ಗುದ್ದಿದ ಟ್ಯಾಂಕರ್: ಹೆಲ್ಮೆಟ್ ಜೊತೆ ತಲೆಯೂ ಎರಡು ಹೋಳು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಭಟ್ಕಳ ಬಸ್ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಬಸ್ತಿಯ ಈಶ್ವರ ನಾಯ್ಕ ಅವರು ಸಾವನಪ್ಪಿದ್ದಾರೆ. ಅವರ ಪತ್ನಿ ಭಾರತಿ ನಾಯ್ಕ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶನಿವಾರ ಬೆಳಗ್ಗೆ ಮುರುಡೇಶ್ವರ ಬಳಿಯ ಈಶ್ವರ ನಾಯ್ಕ (61) ಅವರು ಬಸ್ತಿಯಿಂದ ಭಟ್ಕಳ ಕಡೆಗೆ ಬೈಕಿನಲ್ಲಿ ಬರುತ್ತಿದ್ದರು. ಅವರ ಪತ್ನಿ ಸಹ ಬೈಕಿನಲ್ಲಿ ಜೊತೆಯಿದ್ದರು. ನೂರ್ ಮಸೀದಿ ಹತ್ತಿರ ಹೆದ್ದಾರಿ ಮೇಲೆ ಚಲಿಸುತ್ತಿದ್ದ ಈಶ್ವರ ನಾಯ್ಕ ಅವರ ಬೈಕಿಗೆ ಎದುರಿನಿಂದ ಟ್ಯಾಂಕರ್ ಗುದ್ದಿತು.

ADVERTISEMENT

ಪರಿಣಾಮ ಈ ದಂಪತಿ ನೆಲಕ್ಕೆ ಬಿದ್ದಿದ್ದು, ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಈಶ್ವರ ನಾಯ್ಕ ಅವರು ಅಲ್ಲಿಯೇ ಕೊನೆಯುಸಿರೆಳೆದರು. ಈಶ್ವರ ನಾಯ್ಕ ಅವರು ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸಿದ್ದರು. ಟ್ಯಾಂಕರ್ ಚಕ್ರ ಹತ್ತಿದ ರಭಸಕ್ಕೆ ಹೆಲ್ಮೆಟ್ ಪುಡಿಪುಡಿಯಾಗಿ ಈಶ್ವರ ನಾಯ್ಕ ಅವರ ತಲೆಯೂ ಎರಡು ಹೋಳಾಯಿತು.

ಭಾರತಿ ನಾಯ್ಕ ಅವರು ಗಾಯಗೊಂಡಿದ್ದರೂ ಅನತಿ ದೂರದಲ್ಲಿ ಬಿದ್ದಿದ್ದರಿಂದ ಪ್ರಾಣ ಉಳಿಸಿಕೊಂಡರು. ಅದಾಗಿಯೂ ಭಾರತಿ ನಾಯ್ಕ ಅವರ ಕೈಮೇಲೆ ಟ್ಯಾಂಕರ್ ಹತ್ತಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನ ಓಡಿಸುವಾಗ ಮುನ್ನಚ್ಚರಿಕೆವಹಿಸಿ

ADVERTISEMENT

Discussion about this post

Previous Post

ಗಣೇಶೋತ್ಸವದ ಜೊತೆ ಈದ್ ಮಿಲಾದ್: ಯಾವುದೇ ಸಮಸ್ಯೆಗೆ ಇಲ್ಲಿ ವಾಟ್ಸಪ್ ಮಾಡಿ!

Next Post

ಯಲ್ಲಾಪುರ: ಬಸ್ ನಿಲ್ದಾಣದೊಳಗೆ ಗಾಂಜಾ ಅಮಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋