• Latest
Money in the name of a child Swarnavalli Math demands a thorough investigation!

ಕೂಸಿನ ಹೆಸರಿನಲ್ಲಿ ಕಾಸು: ಸಮಗ್ರ ತನಿಖೆಗೆ ಆಗ್ರಹಿಸಿದ ಸ್ವರ್ಣವಲ್ಲಿ ಮಠ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕೂಸಿನ ಹೆಸರಿನಲ್ಲಿ ಕಾಸು: ಸಮಗ್ರ ತನಿಖೆಗೆ ಆಗ್ರಹಿಸಿದ ಸ್ವರ್ಣವಲ್ಲಿ ಮಠ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Money in the name of a child Swarnavalli Math demands a thorough investigation!
ADVERTISEMENT

ಕಳಚೆಯ ಕರಿಮನೆ ಮಾಣಿಗೆ ಕೂಸು ಕೊಡಿಸುವುದಾಗಿ ಲಕ್ಷಾಂತರ ರೂ ಪೀಕಿಸಿದವರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವೂ ಆಗ್ರಹಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಉತ್ತರ ಭಾರತದ ಕನ್ಯೆಯೊಂದಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಯಲ್ಲಾಪುರದ ಕಳಚೆಯ ಕರಿಮನೆಯಲ್ಲಿರುವ ರಾಮಕೃಷ್ಣ ಭಟ್ಟ ಅವರಿಗೆ ಕೆಲವರು ಮೋಸ ಮಾಡಿದ್ದರು. 6 ಲಕ್ಷ ರೂ ಹಣಪಡೆದು ಮದುವೆ ಮಾಡದೇ ವಂಚಿಸಿದ್ದರು. ಸೋಂದಾ ಮಠದಲ್ಲಿ ವಾಸವಾಗಿರುವ ಕಳಚೆ ಸೂತ್ರೆಮನೆ ಲಕ್ಷ್ಮೀನಾರಾಯಣ ಭಟ್ಟ, ಸೋಂದಾ ಬಕ್ಕಳದ ನಾಗರಾಜ ಭಟ್ಟ ಹಾಗೂ ಉತ್ತರ ಪ್ರದೇಶ ರೇಣುಕಾಕೋಟದ ಮಾಲಾ ಜಿ ತ್ರಿಪಾಠಿ ಹಾಗೂ ಮದುವೆಯಾಗಬೇಕಿದ್ದ ಗೋಪಾಲಪುರದ ಪೂಜಾ ಮಿಶ್ರಾ ಮೋಸ ಮಾಡಿರುವ ಬಗ್ಗೆ ರಾಮಕೃಷ್ಣ ಭಟ್ಟರು ಪೊಲೀಸ್ ದೂರು ನೀಡಿದ್ದರು.

ADVERTISEMENT

ಈ ಆರೋಪಿತರಲ್ಲಿ ಒಬ್ಬರು ಮಠದ ಸಿಬ್ಬಂದಿ ಎನ್ನುವ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದ್ದು, `ಮಠಕ್ಕೂ ಈ ಪ್ರಕರಣಕ್ಕೂ ಸಂಬAಧವಿಲ್ಲ’ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಹೇಳಿದೆ. `ಪೊಲೀಸರು ಈ ಪ್ರಕರಣವನ್ನು ತ್ವರಿತ ಹಾಗೂ ಸಂಪೂರ್ಣವಾಗಿ ತನಿಖೆ ನಡೆಸಬೇಕು. ಸತ್ಯ ಬಹಿರಂಗವಾಗಿ ನಿಜವಾಗಿಯೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಇಂಥ ಅಪರಾಧಗಳಲ್ಲಿ ತೊಡಗುವವರಿಗೆ ಭಯ ಮೂಡುವುದರ ಜೊತೆ ಸಮಾಜದಲ್ಲಿ ಪ್ರಾಮಾಣಿಕತೆಯ ಆಚರಣೆ ಬರಬೇಕು’ ಎಂದು ಸ್ವರ್ಣವಲ್ಲೀ ಮಠವೂ ಆಶಿಸಿದೆ.

ಈ ಬಗ್ಗೆ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದ ಕಾರ್ಯಧ್ಯಕ್ಷ ವಿಘ್ನೇಶ್ವರ ಹೆಗಡೆ ಬೊಮ್ಮನಳ್ಳಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

ADVERTISEMENT

Discussion about this post

Previous Post

ಗಣೇಶ ಹಬ್ಬ: ಬಂಪರ್ ಲಾಟರಿ ಎನ್ನುವ ಮಾರಾಟಗಾರನೇ ಪರಾರಿ!

Next Post

2025 ಅಗಸ್ಟ 25ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋