• Latest
Bennehole Rahula saved his friend's life and also drowned himself!

ಬೆಣ್ಣೆಹೊಳೆ: ಗೆಳೆಯನ ಕಾಪಾಡಿ ತಾನೂ ನೀರುಪಾಲಾದ ರಾಹುಲ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬೆಣ್ಣೆಹೊಳೆ: ಗೆಳೆಯನ ಕಾಪಾಡಿ ತಾನೂ ನೀರುಪಾಲಾದ ರಾಹುಲ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Bennehole Rahula saved his friend's life and also drowned himself!
ADVERTISEMENT

ಶಿರಸಿಯ ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಇಬ್ಬರು ನೀರು ಪಾಲಾಗಿದ್ದು, ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಬ್ಬರ ಹುಡುಕಾಟ ಮುಂದುವರೆದಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶಿರಸಿ ಅರಣ್ಯ ವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ಭಾನುವಾರ ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದರು. ಅವರೆಲ್ಲರೂ ರಜೆಯ ಮೋಜು ಅನುಭವಿಸುತ್ತಿರುವಾಗ ಶ್ರೀನಿವಾಸ್ ಎಂಬಾತರು ನೀರಿನಲ್ಲಿ ಕಾಲು ತೊಳೆಯಲು ಹೋಗಿ ಅಪಾಯಕ್ಕೆ ಸಿಲುಕಿದರು. ಇದನ್ನು ನೋಡಿದ ಅವರ ಸ್ನೇಹಿತ ರಾಹುಲ್ ತಕ್ಷಣ ಶ್ರೀನಿವಾಸ ಅವರ ರಕ್ಷಣೆಗೆ ದಾವಿಸಿದರು. ಆದರೆ, ಈ ವೇಳೆ ರಾಹುಲ್ ಅವರು ಕಾಲು ಜಾರಿ ನೀರಿಗೆ ಬಿದ್ದರು.

ADVERTISEMENT

ಆ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಶ್ರೀನಿವಾಸ ಅವರಿಗೆ ಕಲ್ಪಂಡೆಯೊoದು ಬಡಿಯಿತು. ಅದೇ ಬಂಡೆಯನ್ನು ಶ್ರೀನಿವಾಸ ಅವರು ಗಟ್ಟಿಯಾಗಿ ಹಿಡಿದುಕೊಂಡು ಪ್ರಾಣ ಉಳಿಸಿಕೊಂಡರು. ಆದರೆ, ಶ್ರೀನಿವಾಸ ಅವರನ್ನು ರಕ್ಷಿಸಲು ತೆರಳಿದ್ದ ರಾಹುಲ್ ಅವರು ಆಯತಪ್ಪಿ ನೀರಿನಲ್ಲಿ ಮುಂದೆ ಸಾಗಿದರು. ಈ ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿ ಬೆಣ್ಣೆಹೊಳೆ ಜಲಪಾತಕ್ಕೆ ಆಗಮಿಸಿದರು. ಕಲ್ಪಂಡೆ ಹಿಡಿದುಕೊಂಡಿದ್ದ ಶ್ರೀನಿವಾಸ ಅವರನ್ನು ಹಗ್ಗದ ಸಹಾಯದಿಂದ ಮೇಲೆತ್ತಿದರು.

ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಶ್ರೀನಿವಾಸ ಅವರ ಬೆನ್ನಿನ ಮೂಳೆ ಮುರಿದಿದ್ದು, ಕಂಬಳಿಯಲ್ಲಿ ಅವರನ್ನು ಹಾಕಿ ಆಸ್ಪತ್ರೆಗೆ ಸಾಗಿಸಲಾಯಿತು. ಇದರೊಂದಿಗೆ ಕಾಣೆಯಾದ ರಾಹುಲ್ ಅವರ ಹುಡುಕಾಟವೂ ಮುಂದುವರೆದಿದ್ದು, ರಾತ್ರಿಯಾದರೂ ರಾಹುಲ್ ಅವರು ಸಿಗಲಿಲ್ಲ. ಮಾರಿಕಾಂಬಾ ಲೈಫ್ ಗಾರ್ಡಿನ ಗೋಪಾಲ ಗೌಡ ಅವರು ಈ ವಿಷಯ ತಿಳಿದು ತಮ್ಮ ತಂಡದ ಜೊತೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಕ್ಷಣೆಗೆ ಒಳಗಾದ ಶ್ರೀನಿವಾಸ ಅವರು ಹೊಸಪೇಟೆಯವರಾಗಿದ್ದಾರೆ. ಕಾಣೆಯಾದ ರಾಹುಲ್ ಅವರು ಹೂವಿನ ಹಡಗಲಿಯವರಾಗಿದ್ದಾರೆ. ಪಿಐ ಶಶಿಕಾಂತ ವರ್ಮ, ಗ್ರಾಮೀಣ ಠಾಣೆ ಪಿಎಸ್‌ಐ ಅಶೋಕ ರಾತೋಡ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ ಅವರು ಕ್ಷಣ ಕ್ಷಣದ ಮಾಹಿತಿಪಡೆಯುತ್ತಿದ್ದಾರೆ.

ADVERTISEMENT

Discussion about this post

Previous Post

ಹಳೆ ದ್ವೇಷ: ಹೊಸ ಹೊಡೆದಾಟ!

Next Post

ಬಾನಿನಲ್ಲಿ ಮೂಡಿಬಂದ ಚಂದಮಾಮ: ಬಣ್ಣ ಬದಲಿಸುವ ಗ್ರಹಣ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋