• Latest
Karwar The former director of KIMS is not happy even after retirement!

ಕಾರವಾರ: ಕಿಮ್ಸ್ ನಿರ್ದೇಶಕರಾಗಿದ್ದವರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾರವಾರ: ಕಿಮ್ಸ್ ನಿರ್ದೇಶಕರಾಗಿದ್ದವರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Karwar The former director of KIMS is not happy even after retirement!
ADVERTISEMENT

ಸಾಕಷ್ಟು ಗುದ್ದಾಟ-ಹೋರಾಟ ನಡೆಸಿ ಕಾರವಾರ ಮೆಡಿಕಲ್ ಕಾಲೇಜಿನ ನಿರ್ದೇಶಕ ಸ್ಥಾನಕ್ಕೆ ಬಂದಿದ್ದ ಡಾ ಗಜಾನನ ನಾಯಕ ಅವರು ಆ ಹುದ್ದೆಯಿಂದ ನಿವೃತ್ತರಾಗಿ ವರ್ಷ ಕಳೆದಿದೆ. ಆದರೆ, ಅವರ ಅಧಿಕಾರ ಅವಧಿಯಲ್ಲಿ ನಡೆದ ದೌರ್ಜನ್ಯ ಇದೀಗ ಅವರಿಗೆ ಕಂಟಕವಾಗಿ ಪರಿಣಮಿಸಿದೆ!

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಡಾ ಗಜಾನನ ನಾಯಕ ಅವರು ತಮ್ಮ ಅಧಿಕಾರ ಅವಧಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗಿದ ಆರೋಪ ಎದುರಿಸಿದ್ದರು. ಆ ಆರೋಪ ತನಿಖೆಯಲ್ಲಿ ಸಾಭೀತಾಗಿದ್ದು, ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದಿಂದ ಡಾ ಗಜಾನನ ನಾಯಕ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ಬಂದಿದೆ. ಸೆ 3ರಂದು ರವಾನಿಸಿದ ಈ ಪತ್ರದಲ್ಲಿ 7 ದಿನಗಳ ಒಳಗೆ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ.

ADVERTISEMENT

ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನ ಡಾ ಸಂದೀಪ ಎನ್ ಅವರು 2023ರ ಜೂನ್ 12ರಂದು ಕ್ರಿಮ್ಸ್ ನಿರ್ದೇಶಕ ಡಾ ಗಜಾನನ ನಾಯಕ ವಿರುದ್ಧ ದೂರು ನೀಡಿದ್ದರು. `ಕಾರವಾರ ಮೆಡಿಕಲ್ ಕಾಲೇಜು ನಿರ್ದೇಶಕರು ಪರಿಶಿಷ್ಟ ಜಾತಿ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು ನೀಡದೇ ಸತಾಯಿಸುತ್ತಿದ್ದಾರೆ’ ಎಂದು ದೂರಿದ್ದರು. 2025ರ ಮೇ 5ರಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯ ವಡ್ಡೆ ಪಳ್ಳಿ ರಾಮಚಂದ್ರ ಅವರ ನೇತೃತ್ವದಲ್ಲಿ ವಿಚಾರಣೆ ನಡೆದಿತ್ತು.

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಿಂದ 2024ರ ಮಾರ್ಚ್ 12ರಂದು ವರದಿ ಸಲ್ಲಿಕೆಯಾಗಿದ್ದು ಅದರನ್ವಯ ಇದೀಗ ಕಾನೂನು ಕ್ರಮವಾಗಿದೆ. ಈಗಾಗಲೇ ಡಾ ಗಜಾನನ ನಾಯಕ ಅವರ ನಿವೃತ್ತಿ ಸೌಲಭ್ಯವನ್ನು ಸರ್ಕಾರ ತಡೆಹಿಡಿದಿದೆ.

 

ADVERTISEMENT

Discussion about this post

Previous Post

ಕಾಸಿಗಾಗಿ ಕಾಟ ಕೊಟ್ಟ ಬೇತಾಳ!

Next Post

2025 ಸೆಪ್ಟೆಂಬರ್ 09ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋