• Latest
Wind-rain Banyan tree falls on Anganwadi children Pregnant woman dies!

ಗಾಳಿ-ಮಳೆ | ಅಂಗನವಾಡಿ ಮಕ್ಕಳ ಮೇಲೆ ಬಿದ್ದ ಅತ್ತಿ ಮರ: ಗರ್ಭಿಣಿ ಸಾವು!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗಾಳಿ-ಮಳೆ | ಅಂಗನವಾಡಿ ಮಕ್ಕಳ ಮೇಲೆ ಬಿದ್ದ ಅತ್ತಿ ಮರ: ಗರ್ಭಿಣಿ ಸಾವು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Wind-rain Banyan tree falls on Anganwadi children Pregnant woman dies!
ADVERTISEMENT

ಯಲ್ಲಾಪುರದ  ಕಿರವತ್ತಿ ಬಳಿಯ ಡೊಮಗೇರಿ ಅಂಗನವಾಡಿ ಬಳಿ ಮರವೊಂದು ದಿಢೀರ್ ಆಗಿ ಕುಸಿದು ಬಿದ್ದಿದೆ. ಮರದ ಅಡಿ ಸಿಲುಕಿ ಗರ್ಭಿಣಿಯೊಬ್ಬರು ಸಾವನಪ್ಪಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಸೋಮವಾರ ಮಕ್ಕಳೆಲ್ಲರೂ ಖುಷಿಯಿಂದ ಅಂಗನವಾಡಿಗೆ ಬಂದಿದ್ದರು. ಸಂಜೆ ಅಂಗನವಾಡಿಯಿoದ ಮನೆಗೆ ಮರಳುವ ವೇಳೆ ದಾರಿಯಲ್ಲಿದ್ದ ಆಲದ ಮರ ಕುಸಿದು ಬಿದ್ದಿತು. ದೊಡ್ಡ ಮರ ದಿಢೀರ್ ಆಗಿ ಕುಸಿದ ಪರಿಣಾಮ ಮಕ್ಕಳ ಜೊತೆ ಗರ್ಭಿಣಿಯೊಬ್ಬರು ಮರದ ಅಡಿ ಸಿಲುಕಿದರು. ಗರ್ಭಿಣಿಯನ್ನು ಹೊರತೆಗೆಯುವರದೊಳಗೆ ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದರು. ಸಾವಿತ್ರಿ ಖರಾತ ಸಾವನಪ್ಪಿದ ಮಹಿಳೆ.

ADVERTISEMENT

ಐದು ತಿಂಗಳ ಗರ್ಭಿಣಿಯಾಗಿದ್ದ ಸಾವಿತ್ರಿ ಖರಾತ (28) ಅವರು ತಮ್ಮ ಮಗುವನ್ನು ಅಂಗನವಾಡಿಯಿoದ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ದುರಂತ ನಡೆದಿದೆ. ಈ ಅವಘಡದಲ್ಲಿ ಸ್ವಾತಿ ಬಾಬು ಖರಾತ (17), ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ (2), ಶಾಂಭವಿ ಬಾಬು ಖರಾತ್ (4.1) ಎಂಬಾತರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಸಾನ್ವಿ ಬಾಬು ಕೊಕರೆ (5), ವಿನಯ ಲಕ್ಕು ಕೊಕರೆ, (5), ಅನುಶ್ರೀ ಮಾಂಬು ಕೊಕರೆ (5) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಲ್ಲಾಪುರ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರು ಸಮಯಪ್ರಜ್ಞೆ ಮೆರೆದು ಸ್ಥಳಕ್ಕೆ ದೌಡಾಯಿಸಿದ್ದಾರೆ. ವೈದ್ಯಾಧಿಕಾರಿ ಡಾ ನರೇಂದ್ರ ಪವಾರ್ ಅವರು ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಸದ್ಯ ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್’ಗೆ ದಾಖಲಿಸಲಾಗಿದೆ

ಪಿಐ ರಮೇಶ ಹಾನಾಪುರ ಅವರು ಸ್ಥಳದಲ್ಲಿಯೇ ಬೀಡು ಬಿಟ್ಟು ರಕ್ಷಣಾ ಚಟುವಟಿಕೆ ನಡೆಸುತ್ತಿದ್ದಾರೆ. ಅವಘಡದ ವಿಷಯ ತಿಳಿದು ಅನೇಕರು ಸ್ಥಳಕ್ಕೆ ತೆರಳಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿದ್ಯುತ್ ತಂತಿಯ ಮೇಲೆಯೂ ಮರ ಬಿದ್ದಿದ್ದರಿಂದ ಹೆಸ್ಕಾಂ ಸಿಬ್ಬಂದಿಯೂ ಅಲ್ಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ್, ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಇನ್ನಿತರ ಪ್ರಮುಖರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.

`ಗಾಳಿ-ಮಳೆಯ ವೇಳೆ ಮುನ್ನಚ್ಚರಿಕೆವಹಿಸಿ’

ADVERTISEMENT

Discussion about this post

Previous Post

ಅವರು ಯಾರೂ ಇಲ್ಲಿಯವರಲ್ಲ.. ಜೊತೆಗೆ ಅವರೆಲ್ಲ ಹುಡುಗಿಯರೇ ಅಲ್ಲ!

Next Post

ಶಿರಸಿ | ಸೊಪ್ಪಿನ ಬೆಟ್ಟದಲ್ಲಿ ಸಿಕ್ಕಿತು ಸುಬ್ರಾಯರ ಶವ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋