• Latest
ಮರಳಿನ ಜೊತೆ ಟಿಪ್ಪರನ್ನು ಪೊಲೀಸರಿಗೊಪ್ಪಿಸಿದ ಚಾಲಕ!

ಮರಳಿನ ಜೊತೆ ಟಿಪ್ಪರನ್ನು ಪೊಲೀಸರಿಗೊಪ್ಪಿಸಿದ ಚಾಲಕ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮರಳಿನ ಜೊತೆ ಟಿಪ್ಪರನ್ನು ಪೊಲೀಸರಿಗೊಪ್ಪಿಸಿದ ಚಾಲಕ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಹೊನ್ನಾವರದ ಮಂಜುನಾಥ ನಾಯ್ಕ ಅವರು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. 10 ಸಾವಿರ ರೂ ಮೌಲ್ಯದ ಮರಳು ಕದ್ದು ಸಾಗಿಸುತ್ತಿದ್ದ ಅವರು ಆ ಮರಳಿನ ಜೊತೆ ಲಾರಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹೊನ್ನಾವರದ ಎಮ್ಮೆಬೈಲಿನ ಮಂಜುನಾಥ ನಾಯ್ಕ ಅವರು ಅಕ್ರಮವಾಗಿ ಮರಳು ಸಾಗಾಟ ಮಾಡಿ ಜೀವನ ನಡೆಸುತ್ತಿದ್ದರು. ತಮ್ಮ ಟಾಟಾ ಟಿಪ್ಪರ್ ವಾಹನದಲ್ಲಿ ಕದ್ದು ಮುಚ್ಚಿ ಮರಳು ಸಾಗಿಸುವುದರಲ್ಲಿ ಅವರು ಪರಿಣಿತಿಪಡೆದಿದ್ದರು. ಪೊಲೀಸರ ಜೊತೆ ಗಣಿ ಇಲಾಖೆ, ತಹಶೀಲ್ದಾರ್ ಸೇರಿ ವಿವಿಧ ಹಂತದ ಅಧಿಕಾರಿಗಳನ್ನು ಅವರು ಯಾಮಾರಿಸಿ ದಂಧೆ ನಡೆಸುತ್ತಿದ್ದರು.

ADVERTISEMENT

ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಮರಳು ತೆಗೆಸುತ್ತಿದ್ದ ಮಂಜುನಾಥ ನಾಯ್ಕ ಅವರು ಸರ್ಕಾರಿ ಬೊಕ್ಕಸಕ್ಕೂ ನಷ್ಟ ಮಾಡುತ್ತಿದ್ದರು. ಮರಳು ತೆಗೆಯಲು ಹಾಗೂ ಸಾಗಾಟಕ್ಕೆ ಅವರು ಪರವಾನಿಗೆಪಡೆದಿರಲಿಲ್ಲ. ಜೊತೆಗೆ ರಾಜಧನವನ್ನು ಪಾವತಿ ಮಾಡುತ್ತಿರಲಿಲ್ಲ. ಅದಾಗಿಯೂ, ರಾಜಾರೋಷವಾಗಿ ಅವರು ಹೆದ್ದಾರಿ ಮೂಲಕವೇ ಮರಳು ಸಾಗಾಟ ಮಾಡಿ ಅದನ್ನು ಮಾರಾಟ ಮಾಡುತ್ತಿದ್ದರು.

ಸೆಪ್ಟೆಂಬರ್ 9ರಂದು ಅವರ ಆಟ ಎಂದಿನoತೆ ನಡೆಯಲಿಲ್ಲ. ಕಾಸರಕೋಡಿನಿಂದ ಹೊನ್ನಾವರದ ಕಡೆ ಮಂಜುನಾಥ ನಾಯ್ಕ ಅವರು ಮರಳು ತರುತ್ತಿದ್ದಾಗ ಹೊನ್ನಾವರದ ಪ್ರಭೋದಯ ಭವನದ ಬಳಿ ಪಿಐ ಸಿದ್ದರಾಮೇಶ್ವರ ಅವರು ತಡೆದರು. ಆ ಟಿಪ್ಪರಿಗೆ ಅಡ್ಡಲಾಗಿ ಪೊಲೀಸರು ಕೈ ಮಾಡಿದರು. ಆಗ, ಮಂಜುನಾಥ ನಾಯ್ಕ ಅವರು ಕೊಂಚ ದೂರದಲ್ಲಿ ಟಿಪ್ಪರ್ ನಿಲ್ಲಿಸಿ ಓಡಿ ಪರಾರಿಯಾದರು. 10 ಸಾವಿರ ರೂ ಮೌಲ್ಯದ 3 ಬರಾಸ್ ಮರಳಿನ ಜೊತೆ ಟಿಪ್ಪರನ್ನು ಪೊಲೀಸರು ವಶಕ್ಕೆಪಡೆದು ಪ್ರಕರಣ ದಾಖಲಿಸಿದರು.

ADVERTISEMENT

Discussion about this post

Previous Post

ರಾಮತೀರ್ಥ: ಮೂಗು ಮುಚ್ಚಿಕೊಂಡು ಬನ್ನಿ!

Next Post

ಶಿರಸಿ: ಮತ್ತೆರಡು ಬಾಲ್ ಪೆನ್ ವಶ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋