• Latest
Opposition to Sharavati Pumped Storage Project Villagers thrash officials

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ: ಗ್ರಾಮಸ್ಥರಿಂದ ಅಧಿಕಾರಿಗಳ ತರಾಟೆ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ: ಗ್ರಾಮಸ್ಥರಿಂದ ಅಧಿಕಾರಿಗಳ ತರಾಟೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Opposition to Sharavati Pumped Storage Project Villagers thrash officials
ADVERTISEMENT

ಹೊನ್ನಾವರದ ಹೇರಂಗಡಿ ಗ್ರಾಮ ಪಂಚಾಯತದ ಗ್ರಾಮಸಭೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಕುರಿತು ಮಾಹಿತಿ ನೀಡಲು ಆಗಮಿಸಿದ ಕೆಪಿಸಿಯ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಜನ ಅವರನ್ನು ತರಾಠೆಗೆ ತೆಗೆದುಕೊಂಡರು. ಯೋಜನೆಗೂ ಜನ ವಿರೋಧವ್ಯಕ್ತಪಡಿಸಿದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚು ಭೂಮಿಯ ಅಗೆತ, ಸ್ಫೋಟಕಗಳ ಬಳಕೆ, ಅನಗತ್ಯ ಹಾಗೂ ಅವೈಜ್ಞಾನಿಕ ಕಾಮಗಾರಿ ಬೇಡ’ ಎಂದು ಜನ ಹೇಳಿದರು. `ಅರಣ್ಯ ನಾಶವು, ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಗುಡ್ಡದ ಅಂಚಿನಲ್ಲಿರುವ ಜಲಾಶಯದ ಕೆಳಗೆ 7 ಕಿಲೋಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಿಸುವುದು ಅಪಾಯ’ ಎಂದು ಎಚ್ಚರಿಸಿದರು. `ಕೆಪಿಸಿಯ ಈ ಹಿಂದಿನ ವಿವಿಧ ಯೋಜನೆಯಿಂದ ನಿರಾಶ್ರಿತರಾದವರ ಕುರಿತು ಮತ್ತು ನೆರೆ ಸಂತ್ರಸ್ತರು ಪಡುತ್ತಿರುವ ಬವಣೆಯ ಕುರಿತು ನೀವು ಎಂದಾದರೂ ಚಿಂತಿಸಿದ್ದೀರಾ?’ ಎಂದು ಅಲ್ಲಿದ್ದವರು ಪ್ರಶ್ನಿಸಿದರು.

ADVERTISEMENT

`ನಮ್ಮ ಪಂಚಾಯತದ ಹೆಚ್ಚಿನ ಪ್ರದೇಶವು ಪಶ್ಚಿಮ ಘಟ್ಟದ ಅಂಚಿನ ತಗ್ಗು ಪ್ರದೇಶದಲ್ಲಿದೆ. ಬಹುಪಾಲು ಅರಣ್ಯವಿರುವ, ಜೀವನೋಪಾಯಕ್ಕೆ ಇಲ್ಲಿನ ಜನರು ಕೃಷಿ, ತೋಟಗಾರಿಕೆಯನ್ನು ಅವಲಂಬಿಸಿದ್ದಾರೆ. ಇಲ್ಲಿ ಹರಿಯುವ ಶರಾವತಿ ನದಿಯಿಂದ ಏತ ನೀರಾವರಿಯ ಮೂಲಕ ರೈತರ ಜಮೀನಿಗೆ ನೀರುಣಿಸಲಾಗುತ್ತಿದೆ. ಕುಡಿಯುವ ನೀರಿಗೂ ಜನರು ಶರಾವತಿಯನ್ನೇ ಅವಲಂಬಿಸಿದ್ದು ಈ ನಡುವೆ ಶರಾವತಿ ನದಿ ನೀರಿಗೆ ಬೇಸಿಗೆಯಲ್ಲಿ ಅಳ್ಳಂಕಿಯವರೆಗೆ ಸಮುದ್ರದ ಉಪ್ಪುನೀರು ಸೇರುತ್ತಿದೆ’ ಎಂದು ವಿವರಿಸಿದರು.

`ಅಮೂಲ್ಯವಾದ ಮಳೆಕಾಡು, ಜೀವ ವೈವಿಧ್ಯಗಳ ಸುರಕ್ಷತೆಯ ಹಿತದೃಷ್ಟಿಯಿಂದ ಯೋಜನೆ ವಿರೋಧಿಸಬೇಕು. ಭೂಕುಸಿತ, ಗುಡ್ಡ ಕುಸಿತದ ಅಪಾಯದಿಂದ ನಮ್ಮ ಮುಂದಿನ ಪೀಳಿಗೆಯನ್ನು ಉಳಿಸಿಕೊಳ್ಳುವ ಹಿತದೃಷ್ಟಿಯಿಂದ ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ ವಿದ್ಯುತ್ ಯೋಜನೆಯ ಅನುಷ್ಠಾನವನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು. ಉತ್ತರಿಸಲು ತಡವರಿಸಿದ ಅಧಿಕಾರಿಗಳನ್ನು ಜನ ತರಾಠೆಗೆ ತೆಗೆದುಕೊಂಡರು.

ADVERTISEMENT

Discussion about this post

Previous Post

ಹೆದ್ದಾರಿ ಅಧಿಕಾರಿಗೆ ಹೆಚ್ಚುವರಿ ಹೊಣೆ: ಗಸ್ತು ವಾಹನಗಳಿಗೆ ದನ ಬೆದರಿಸುವ ಕೆಲಸ!

Next Post

ಲಾಭದ ದಾರಿಯಲ್ಲಿ ಎಲ್‌ಎಸ್‌ಎಂಪಿ ಸೊಸೈಟಿ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋