• Latest
ಆ ಊರಿನಲ್ಲಿ ಬೇಸರ.. ಈ ಊರಿನಲ್ಲಿ ಸಂತಸ: ಜನ ಮೆಚ್ಚಿದ ಶಿಕ್ಷಕನಿಗೆ ವರ್ಗಾವಣೆ ಭಾಗ್ಯ

ಆ ಊರಿನಲ್ಲಿ ಬೇಸರ.. ಈ ಊರಿನಲ್ಲಿ ಸಂತಸ: ಜನ ಮೆಚ್ಚಿದ ಶಿಕ್ಷಕನಿಗೆ ವರ್ಗಾವಣೆ ಭಾಗ್ಯ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆ ಊರಿನಲ್ಲಿ ಬೇಸರ.. ಈ ಊರಿನಲ್ಲಿ ಸಂತಸ: ಜನ ಮೆಚ್ಚಿದ ಶಿಕ್ಷಕನಿಗೆ ವರ್ಗಾವಣೆ ಭಾಗ್ಯ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಯಲ್ಲಾಪುರದಲ್ಲಿ ಜೀರ್ಣಾವ್ಯವಸ್ಥೆಯಲ್ಲಿದ್ದ ಸವಣಗೇರಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದ ಶಿಕ್ಷಕ ಸಂಜೀವಕುಮಾರ ಹೊಸ್ಕೇರಿ ಅವರನ್ನು ಅಲ್ಲಿಂದ ವರ್ಗಾಯಿಸಲಾಗಿದೆ. ಇದೇ ತಾಲೂಕಿನ ಕಾಳಮ್ಮನಗರ ಶಾಲೆಗೆ ಅವರನ್ನು ಮುಖ್ಯಾಧ್ಯಾಪಕರನ್ನಾಗಿ ನೇಮಿಸಲಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಸಂಜೀವ ಹೊಸ್ಕೇರಿ ಅವರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದರು. ತಮಗಿರುವ ಸಂಪರ್ಕ ಹಾಗೂ ಪ್ರಭಾವ ಬಳಸಿ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿದ್ದರು. ಸವಣಗೇರಿ ಶಾಲೆಯ ಮಕ್ಕಳಿಗೆ ಅನುಕೂಲಕ್ಕಾಗಿ ನೂತನ ಕೊಠಡಿ, ಶೌಚಾಲಯ, ಆಟದ ಮೈದಾನ ಸೇರಿ ಬಗೆ ಬಗೆಯ ಸೌಕರ್ಯ ಕಲ್ಪಿಸಿದ್ದರು. ತಾಲೂಕಿನಲ್ಲಿಯೇ ಪ್ರಪ್ರಥಮ ಬಾರಿಗೆ ಕನ್ನಡ ಶಾಲೆಗೆ ಇಂಟರ್‌ನೆಟ್ ಸಂಪರ್ಕ ಕೊಡಿಸಿ ಡಿಜಿಟಲ್ ಮಾಧ್ಯಮಗಳ ಮೂಲಕ ಕಲಿಕೆ ಶುರು ಮಾಡಿದ್ದರು. ಗ್ರಾಮೀಣ ಭಾಗದ ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರು ಮುಖ್ಯವಾಹಿನಿಗೆ ಬರುವಂತೆ ಶ್ರಮಿಸಿದ್ದರು.

ADVERTISEMENT

1998ರ ಅವಧಿಯಲ್ಲಿ ಸಂಜೀವ ಹೊಸ್ಕೇರಿ ಅವರು ಕಾಳಮ್ಮ ನಗರ ಶಾಲೆಯಲ್ಲಿ ಪಾಠ ಮಾಡಿದ್ದರು. ಇದೀಗ ಅದೇ ಶಾಲೆಗೆ ಮುಖ್ಯಾಧ್ಯಾಪಕರಾಗಿ ಸಂಜೀವ ಹೊಸ್ಕೇರಿ ಅವರ ವರ್ಗಾವಣೆ ನಡೆದಿದೆ. ತಮ್ಮೂರಿನ ಶಾಲೆಗೆ ಉತ್ತಮ ಶಿಕ್ಷಕರನ್ನು ನೀಡಿದಕ್ಕಾಗಿ ಕಾಳಮ್ಮನಗರ ಭಾಗದವರು ಸ್ವಾಗತಿಸಿದ್ದಾರೆ. ದಿಢೀರ್ ಆಗಿ ಸಂಜೀವ ಹೊಸ್ಕೇರಿ ಅವರ ವರ್ಗಾವಣೆ ನಡೆದಿರುವುದರಿಂದ ಸವಣಗೇರಿ ಭಾಗದ ಜನ ಬೇಸರದಲ್ಲಿದ್ದಾರೆ. ಅದರಲ್ಲಿಯೂ ಶೈಕ್ಷಣಿಕ ವರ್ಷದ ಅರ್ದ ಅವಧಿಯಲ್ಲಿ ವರ್ಗಾವಣೆ ನಡೆದಿರುವುದಕ್ಕೆ ಆಕ್ಷೇಪಿಸಿದ್ದಾರೆ. `ಶೈಕ್ಷಣಿಕ ವರ್ಷದ ಮುಕ್ತಾಯದವರೆಗಾದರೂ ಸಂಜೀವ ಹೊಸ್ಕೇರಿ ಅವರನ್ನು ಸವಣಗೇರಿ ಶಾಲೆಗೆ ಹೆಚ್ಚುವರಿ ಹೊಣೆವಹಿಸಿ ಕಳುಹಿಸಬೇಕು’ ಎಂದು ಸವಣಗೇರಿ ಭಾಗದವರು ಒತ್ತಾಯಿಸಿದ್ದಾರೆ.

`ಸರ್ಕಾರಿ ನೌಕರರಿಗೆ ವರ್ಗಾವಣೆ ಸಹಜ. ಜನಪ್ರತಿನಿಧಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಯ ಅಭಿವೃದ್ಧಿ ಸಾಧ್ಯವಾಗಿದ್ದು, ಅವರೆಲ್ಲರೂ ಪ್ರೀತಿಯನ್ನು ಸದಾ ನೆನೆಯುವೆ’ ಎಂದು ಸಂಜೀವಕುಮಾರ ಹೊಸ್ಕೇರಿ ಅವರು ಪ್ರತಿಕ್ರಿಯಿಸಿದ್ದಾರೆ.

ADVERTISEMENT

Discussion about this post

Previous Post

ಸೈಲ್’ಗೆ ಸಿಕ್ಕಿತು ಬೇಲ್!

Next Post

ಕಾಡಿನಲ್ಲಿ ಕಾಣೆಯಾಗಿದ್ದ ಅರಣ್ಯ ಕಾಲೇಜು ವಿದ್ಯಾರ್ಥಿ: ಶವ ಪತ್ತೆ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋