• Latest
Gullapura The bridge dream is a reality!

ಗುಳ್ಳಾಪುರ: ಸೇತುವೆ ಕನಸಿಗೆ ಕಾಸಿನ ಬಲ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗುಳ್ಳಾಪುರ: ಸೇತುವೆ ಕನಸಿಗೆ ಕಾಸಿನ ಬಲ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Gullapura The bridge dream is a reality!
ADVERTISEMENT

ಯಲ್ಲಾಪುರ-ಅಂಕೋಲಾ ಗಡಿಭಾಗವಾದ ಗುಳ್ಳಾಪುರ ಸೇತುವೆ ನಿರ್ಮಾಣಕ್ಕೆ ಸರ್ಕಾರ ಮನಸ್ಸು ಮಾಡಿದೆ. ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ ರೂ ಅನುದಾನ ಮಂಜೂರಿಯಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿಯೂ ಇದಕ್ಕೆ ಅನುಮೋದನೆ ಸಿಕ್ಕಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ನಿರೀಕ್ಷೆಯಂತೆ ಈ ಸೇತುವೆ ನಿರ್ಮಾಣ ಕಾರ್ಯ ಬಹುಬೇಗ ಮುಗಿದರೆ ಎರಡೂ ತಾಲೂಕಿನ ಜನರಿಗೆ ಅನುಕೂಲವಾಗಲಿದೆ. ನಾಲ್ಕು ವರ್ಷಗಳ ಹಿಂದಿನ ನೆರೆ ಪ್ರವಾಹದಲ್ಲಿ ಈ ಸೇತುವೆ ಕುಸಿದು ಬಿದ್ದಿದ್ದು, ಜನ ಸಮಸ್ಯೆಗೆ ಸಿಲುಕಿದ್ದರು. ನೂತನ ಸೇತುವೆ ನಿರ್ಮಾಣಕ್ಕಾಗಿ ಆ ಭಾಗದ ಜನ ಅನೇಕ ಕಡೆ ಅರ್ಜಿ ಸಲ್ಲಿಸಿದ್ದರು. ಪ್ರತಿ ವರ್ಷ ತಾತ್ಕಾಲಿಕ ಸೇತುವೆ ನಿರ್ಮಿಸಿ ಬೇಸಿಗೆ ಅವಧಿಯಲ್ಲಿ ಜನ ಓಡಾಟ ನಡೆಸುತ್ತಿದ್ದು, ಮಳೆ ಬಂದಾಗ ಆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗುವುದು ಸಾಮಾನ್ಯವಾಗಿತ್ತು.

ADVERTISEMENT

ಈ ಸೇತುವೆ ನಿರ್ಮಾಣಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಪ್ರಯತ್ನಿಸಿದ್ದರು. ಅದರ ಪರಿಣಾಮವಾಗಿ ಇದೀಗ ಅನುದಾನ ಮಂಜೂರಿಯಾಗಿದ್ದು, ತಮ್ಮ ಪ್ರಯತ್ನ ಯಶಸ್ವಿಯಾದ ಬಗ್ಗೆ ಅವರು ಮಾಧ್ಯಮದೊಂದಿಗೆ ಸಂತಸ ಹಂಚಿಕೊAಡಿದ್ದಾರೆ. `ಸೇತುವೆ ನಿರ್ಮಾಣದಿಂದ ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಚುರುಕಾಗಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರವೇಶ ಸುಲಭವಾಗಲಿದೆ. ಆರೋಗ್ಯ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಸಿಗಲಿದೆ’ ಎಂದವರು ಹೇಳಿದ್ದಾರೆ.

`ಈ ಸೇತುವೆ ರೈತರಿಗೆ ತಮ್ಮ ಉತ್ಪನ್ನ ಸಾಗಾಟಕ್ಕೂ ಸಹಕಾರಿ ಆಗಲಿದೆ. ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳ ಅಭಿವೃದ್ಧಿಗೆ ಈ ಯೋಜನೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆ’ ಎಂದು ಅವರು ವಿವರಿಸಿದ್ದಾರೆ.

ADVERTISEMENT

Discussion about this post

Previous Post

ಟೈಪಿಂಗ್ & ಶಾರ್ಟಹೆಂಡ್ ಪರೀಕ್ಷೆಯಲ್ಲಿ ಕಾರವಾರ ವಿದ್ಯಾರ್ಥಿಗಳ ಸಾಧನೆ

Next Post

2025ರ ಸೆಪ್ಟೆಂಬರ್ 12ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋