• Latest
ದೇವರ ಚಿನ್ನವನ್ನು ಬಿಡದ ಚೋರರು!

ದೇವರ ಚಿನ್ನವನ್ನು ಬಿಡದ ಚೋರರು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ದೇವರ ಚಿನ್ನವನ್ನು ಬಿಡದ ಚೋರರು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಶಿರಸಿಯ ಹುಲೆಕಲ್ ಬಳಿಯ ಹೆಂಚರ್ಟಾ ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಬಾಗಿಲು ಮುರಿದ ಕಳ್ಳರು ಆಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶಿರಸಿ ದೇವಿಕೆರೆ ರಸ್ತೆಯ ಭೂತಪ್ಪನಕಟ್ಟೆ ವಾಸವಾಗಿರುವ ವ್ಯಾಪಾರಿ ಪರಶುರಾಮ ಶೆಟ್ಟಿ ಅವರು ಈ ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಅವರ ಕುಟುಂಬಕ್ಕೆ ಸೇರಿದ ದೇಗುಲ ಇದಾಗಿದ್ದು, ಆ ಕುಟುಂಬದವರೆಲ್ಲರೂ ಭಕ್ತಿಯಿಂದ ನಡೆದುಕೊಳ್ಳುತ್ತಿದ್ದರು. ಪರಶುರಾಮ ಶೆಟ್ಟಿ ಮನೆತನದವರು ದೇವರ ಮೈಮೇಲೆ ವಿವಿಧ ಬಗೆಯ ಆಭರಣ ಹಾಕಿಸಿದ್ದರು. ದುಷ್ಟರು ಅದರ ಮೇಲೆಯೂ ಕಣ್ಣು ಹಾಕಿದರು.

ADVERTISEMENT

ಸೆಪ್ಟೆಂಬರ್ 10ರ ರಾತ್ರಿ 1ಗಂಟೆ ವೇಳೆಗೆ ಕಳ್ಳರು ದೇವಾಲಯದ ಸ್ಟೀಲ್ ಬಾಗಿಲು ಮುರಿದರು. ಒಳಗೆ ಪ್ರವೇಶಿಸಿ ಕಾಣಿಕೆ ಹುಂಡಿಯಲ್ಲಿದ್ದ 80 ಸಾವಿರ ರೂ ಎಗರಿಸಿದರು. ಅದಾದ ನಂತರ 2.31 ಲಕ್ಷ ರೂ ಮೌಲ್ಯದ ದೇವರ ಆಭರಣವನ್ನು ಕದ್ದು ಪರಾರಿಯಾದರು. ಕಳ್ಳರ ಬಗ್ಗೆ ಹುಡುಕಾಟ ನಡೆಸಿದ ಶೆಟ್ಟರು ಕಳ್ಳರ ಸುಳಿವು ಸಿಗದಿದ್ದಾಗ ಅವರ ಅಣ್ಣನ ಬಳಿ ಚರ್ಚೆ ನಡೆಸಿದರು. ಅಣ್ಣನ ಸಲಹೆ ಮೇರೆಗೆ ಕಳ್ಳತನದ ವಿಷಯವನ್ನು ಪೊಲೀಸರಿಗೆ ಹೇಳಿದರು.

ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ದೇವರ ದುಡ್ಡು ಕದ್ದವರ ಹುಡುಕಾಟ ನಡೆಸಿದ್ದಾರೆ.

ADVERTISEMENT

Discussion about this post

Previous Post

ಆಟೋ ಚಾಲಕನ ಗಾಂಜಾ ಅಮಲು!

Next Post

ಕೈ ನಾಯಕನಿಗೆ ಹಳೆ ಪ್ರಕರಣ ನೆನಪಿಸಿದ ಬಿಜೆಪಿಗ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋