• Latest
Gullapura RV Deshpande who contributed to the construction of the bridge Hon

ಗುಳ್ಳಾಪುರ | ಸೇತುವೆ ನಿರ್ಮಾಣಕ್ಕೆ ಕೊಡುಗೆ ನೀಡಿದ ಆರ್ ವಿ ದೇಶಪಾಂಡೆ: ಸನ್ಮಾನ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗುಳ್ಳಾಪುರ | ಸೇತುವೆ ನಿರ್ಮಾಣಕ್ಕೆ ಕೊಡುಗೆ ನೀಡಿದ ಆರ್ ವಿ ದೇಶಪಾಂಡೆ: ಸನ್ಮಾನ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Gullapura RV Deshpande who contributed to the construction of the bridge Hon
ADVERTISEMENT

ಯಲ್ಲಾಪುರ-ಅಂಕೋಲಾ ಗಡಿಭಾಗದ ಗುಳ್ಳಾಪುರದಲ್ಲಿ ಸೇತುವೆ ಪುನರ್ ನಿರ್ಮಾಣಕ್ಕಾಗಿ ಸರ್ಕಾರದಿಂದ 35 ಕೋಟಿ ರೂ ಅನುದಾನ ಮಂಜೂರಿಯಾಗಿದೆ. ಈ ಅನುದಾನ ಮಂಜೂರಿ ಮಾಡಿಸುವಲ್ಲಿ ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಕೊಡುಗೆ ಅಪಾರವಾಗಿದ್ದು, ಈ ಕೊಡುಗೆ ಸ್ಮರಿಸಿ ಹೆಗ್ಗಾರಿನ ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯವರು ಆರ್ ವಿ ದೇಶಪಾಂಡೆ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಬರಬಳ್ಳಿ, ಕೊಡಸಳ್ಳಿ ಭಾಗದ ಜನ ಹೆಗ್ಗಾರ್, ಕೋನಾಳ ಪ್ರದೇಶದಲ್ಲಿ ಪುನರ್ವಸತಿ ಕಂಡುಕೊAಡಿದ್ದಾರೆ. ಬರಬಳ್ಳಿ, ಕೊಡಸಳ್ಳಿ ಭಾಗದಲ್ಲಿರುವಾಗಲೂ ಆರ್ ವಿ ದೇಶಪಾಂಡೆ ಅವರು ತಮ್ಮ ನೆರವಿಗೆ ಬಂದಿದ್ದಾರೆ. ಪುನರ್ವಸತಿ ಪ್ರದೇಶವಾಗ ಹೆಗ್ಗಾರ್ ಭಾಗದಲ್ಲಿ ಸಮಸ್ಯೆ ಆದಾಗಲೂ ಆರ್ ವಿ ದೇಶಪಾಂಡೆ ಅವರು ಸ್ಪಂದಿಸುತ್ತಿದ್ದಾರೆ’ ಎಂದು ಸಮಿತಿಯವರು ಹೇಳಿದರು.

ADVERTISEMENT

`ನಾಲ್ಕು ವರ್ಷಗಳ ಹಿಂದೆ ಸೇತುವೆ ಕುಸಿದು ಬಿದ್ದಾಗ ಜನ ಸಮಸ್ಯೆಗೆ ಸಿಲುಕಿದ್ದರು. ಆಗ ಊರಿನವರೆಲ್ಲ ಸೇರಿ ಆರ್ ವಿ ದೇಶಪಾಂಡೆ ಅವರ ಬಳಿ ಸಮಸ್ಯೆ ಹೇಳಿಕೊಂಡಿದ್ದು, ಅವರು ಊರಿನವರ ಸಮಸ್ಯೆಗೆ ಸ್ಪಂದಿಸಿದರು. ಪುನರ್ ವಸತಿ ಕೇಂದ್ರದ ಹಳ್ಳಿಗಳ ಅಭಿವೃದ್ಧಿಗೆ ನಾಯಕರ ಕೊಡುಗೆ ಅಪಾರವಾಗಿದೆ. ಆರ್ ವಿ ದೇಶಪಾಂಡೆ ಹಾಗೂ ಮಂಕಾಳು ವೈದ್ಯ ಅವರಿಗೆ ಊರಿನವರು ಸೇತುವೆ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಾಗಿತ್ತು’ ಎಂದು ಸಮಿತಿಯವರು ಸ್ಮರಿಸಿದರು.

`ಸಮಿತಿಯವರು ಪ್ರತಿ ಹಂತದಲ್ಲಿಯೂ ಹೋರಾಟ ನಡೆಸಿ ಸೇತುವೆಗೆ ಅನುದಾನ ಮಂಜೂರಿ ಆಗುವಂತೆ ಮಾಡಿದ್ದಾರೆ. ಆರ್ ವಿ ದೇಶಪಾಂಡೆ ಅವರ ಜೊತೆ ಮಂಕಾಳು ವೈದ್ಯ, ಸತೀಶ್ ಸೈಲ್, ಶಿವರಾಮ ಹೆಬ್ಬಾರ್ ಹಾಗೂ ಸಂತೋಷ್ ಲಾಡ್ ಅವರು ಸೇತುವೆ ವಿಷಯದ ಹೋರಾಟಕ್ಕೆ ಸಹಕಾರ ನೀಡಿದ್ದಾರೆ’ ಎಂದು ತಿಳಿಸಿದರು. ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯ ಅಧ್ಯಕ್ಷ ವೆಂಕಟ್ರಮಣ ನಾರಾಯಣ ಭಟ್ಟ, ಪ್ರಮುಖರಾದ ಪ್ರಭಾಕರ ಕಲಗಾರೆ, ಜೆಪಿ ಹೆಗ್ಗಾರ್, ರಮೇಶ ಗಾಂವ್ಕರ್, ಜಿವಿ ಭಟ್ಟ ಯಲ್ಲಾಪುರ ಮೊದಲಾದವರು ಆರ್ ವಿ ದೇಶಪಾಂಡೆ ಅವರನ್ನು ಭೇಟಿಯಾಗಿ ಸನ್ಮಾನಿಸಿದರು.

ADVERTISEMENT

Discussion about this post

Previous Post

`ಲಯನ್ಸ್ ಸೇವೆಗೆ ಸದಾಶಿವಗಡ ಮಾದರಿ’

Next Post

ವೃದ್ಯಾಪ್ಯ ವೇತನಕ್ಕಾಗಿ ಅನಗತ್ಯ ಅಲೆದಾಟ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋