• Latest
Lack of facilities for backward communities BJP becomes vocal

ಹಿಂದುಳಿದ ಸಮುದಾಯಕ್ಕೆ ಸೌಕರ್ಯ ಕೊರತೆ: ಧ್ವನಿಯಾದ ಬಿಜೆಪಿ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹಿಂದುಳಿದ ಸಮುದಾಯಕ್ಕೆ ಸೌಕರ್ಯ ಕೊರತೆ: ಧ್ವನಿಯಾದ ಬಿಜೆಪಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Lack of facilities for backward communities BJP becomes vocal
ADVERTISEMENT

ಯಲ್ಲಾಪುರದ ಮದನೂರು, ಕಿರವತ್ತಿ ಭಾಗದಲ್ಲಿ ಹಿಂದುಳಿದ ಸಮುದಾಯದವರು ವಾಸಿಸುವ ಕಡೆ ಮೂಲಭೂತ ಸೌಕರ್ಯ ಕೊರತೆಯಿರುವ ಬಗ್ಗೆ ಬಿಜೆಪಿ ಧ್ವನಿ ಎತ್ತಿದೆ. ಆಡಳಿತದಲ್ಲಿರುವ ಸರ್ಕಾರ ಹಿಂದುಳಿದ ವರ್ಗದವರಿಗೆ ನೆರವಾಗಬೇಕು ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಆಗ್ರಹಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಬಿಜೆಪಿ ಹಿಂದುಳಿದ ಮೋರ್ಚಾದ ತಾಲೂಕು ಅಧ್ಯಕ್ಷ ವಿಠ್ಠಲ್ ಪಾಂಡ್ರಮಿಸೆ ಹಾಗೂ ಪ್ರಸಾದ ಹೆಗಡೆ ಸುದ್ದಿಗಾರರ ಜೊತೆ ಮಾತನಾಡಿದ್ದು, ಡೋಮಗೇರಿ ಗೌಳಿವಾಡದಲ್ಲಿ ಅಂಗನವಾಡಿ ಇಲ್ಲದೇ ಸ್ಥಳೀಯ ಮಕ್ಕಳು ನಿತ್ಯವೂ ಡೋಮಗೇರಿಗೆ ಅಲೆದಾಡುತ್ತಿದ್ದಾರೆ. ಕಳೆದ ವಾರ ಮರ ಮುರಿದುಬಿದ್ದು, ಅಂಗನವಾಡಿಯಿAದ ಮನೆಗೆ ಮರಳಬೇಕಾದದ ಇಬ್ಬರು ಸಾವನಪ್ಪಿದ್ದು ಶೋಚನೀಯ. ಕೂಡಲೇ ಗೌಳಿವಾಡಾದಲ್ಲಿ ಅಂಗನವಾಡಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

`ಮರಾಠಾ, ಗೌಳಿ ಇತ್ಯಾದಿ ಹಿಂದುಳಿದ ಸಮುದಾಯದವರು ವಾಸಿಸುವ ಪ್ರದೇಶದಲ್ಲಿ ಮೂಲಭೂತ ಸೌಲಭ್ಯದ ಕೊರತೆ ಇದೆ. ಸಣ್ಣಯಲವಳ್ಳಿಯಲ್ಲಿ ಶಾಲಾ ಕಟ್ಟಡ ಬೀಳುವ ಹಂತದಲ್ಲಿದೆ. ಕಾರಕುಂಡಿಯಲ್ಲಿ ಕಳೆದ ಎರಡು ವರ್ಷದಿಂದ ಶಾಲೆಯ ಕಟ್ಟಡ ಅಪೂರ್ಣ ಸ್ಥಿತಿಯಲ್ಲಿದೆ. ಶಾಲೆಗಳ ಸುತ್ತ ಮುತ್ತ ದೊಡ್ಡ ದೊಡ್ಡ ಮರಗಳು ಬೀಳುವ ಅಪಾಯದ ಸ್ಥಿತಿಯಲ್ಲಿದ್ದು, ಅವುಗಳನ್ನು ಕಟಾವು ಮಾಡಬೇಕು’ ಎಂದು ಆಗ್ರಹಿಸಿದರು.

`ಡೋಮಗೇರಿಯಲ್ಲಿ ಮೃತರದವರ ಬಡ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಆಸ್ಪತ್ರೆಯ ಖರ್ಚುವೆಚ್ಚ ಭರಿಸಬೇಕು’ ಎಂದು ಒತ್ತಾಯಿಸಿದರು. `ಗ್ರಾಮೀಣ ಪ್ರದೇಶದಲ್ಲಿ ಕಾಡುಪ್ರಾಣಿಗಳ ಭಯ ಇದ್ದು, ಶಾಲೆಗಳಿಗೆ ಓಡಾಡಲೂ ಸಮಸ್ಯೆ ಇದೆ. ಶಿಥಿಲ ಇರುವ ಶಾಲಾ ಕಟ್ಟಡದ ಬಗ್ಗೆ ಶಿಕ್ಷಣ ಇಲಾಖೆ ಗಮನಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಡೋಮಗೇರಿ ಮಹಿಳೆ, ಮಕ್ಕಳ ಮೇಲೆ ಮರಬಿದ್ದ ಘಟನೆಗೆ ಸಂಬAಧಿಸಿದAತೆ ಕೆಎಂಸಿಯಲ್ಲಿ ಗಾಯಾಳುಗಳಿಗೆ ಬೇರೆ ಬೇರೆ ಕಾರಣಗಳಿಗಾಗಿ ತುರ್ತು ಚಿಕಿತ್ಸೆ ಸಿಕ್ಕಿಲ್ಲ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಸಕಾಲದಲ್ಲಿ ಕೊಡಿಸುವ ವ್ಯವಸ್ಥೆ ಸರ್ಕಾರದಿಂದ ಆಗಬೇಕು’ ಎಂದು ಪ್ರಸಾದ ಹೆಗಡೆ ಹೇಳಿದರು.

ಮದನೂರು ಗ್ರಾ ಪಂ ಅಧ್ಯಕ್ಷ ವಿಠ್ಠು ಶಳಕೆ, ಹಿಂದುಳಿದ ಮೋರ್ಚಾ ಕಾರ್ಯದರ್ಶಿ ರವಿ ದೇವಾಡಿಗ, ಮಾಧ್ಯಮ ಸಹಸಂಚಾಲಕ ಬಜ್ಜು ಪಿಂಗಳೆ, ಬೂತ್ ಅಧ್ಯಕ್ಷ ನವಲು ಜೋರೆ, ಮಂಡಲ ಕಾರ್ಯದರ್ಶಿ ಮಹೇಶ ದೇಸಾಯಿ ಇದ್ದರು.

ADVERTISEMENT

Discussion about this post

Previous Post

ಸಂಬಳ ಕೇಳಿದ‌ ವೈದ್ಯನಿಗೆ ಕಿರುಕುಳ: ರಾಜೀನಾಮೆ

Next Post

ಶರಾವತಿ ಭೂಗತ ಯೋಜನೆಯ ಆಳ-ಅಗಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋