• Latest
Sharavathi Life for the Sinhalese here is a tightrope walk!

ಶರಾವತಿ: ಇಲ್ಲಿನ ಸಿಂಗಳಿಕದ ಬದುಕು ಹಗ್ಗದ ಮೇಲಿನ ನಡಿಗೆ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶರಾವತಿ: ಇಲ್ಲಿನ ಸಿಂಗಳಿಕದ ಬದುಕು ಹಗ್ಗದ ಮೇಲಿನ ನಡಿಗೆ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Sharavathi Life for the Sinhalese here is a tightrope walk!
ADVERTISEMENT

ಶರಾವತಿ ನದಿಗೆ ಅಡ್ಡಲಾಗಿ ಸರ್ಕಾರ ನಿರ್ಮಿಸಲು ಹೊರಟಿರುವ ಪಂಪ್ ಸ್ಟೋರೇಜ್ ಯೋಜನೆ ಸಿಂಹದ ಬಾಲ ಹೊಂದಿರುವ ಸಿಂಗಳಿಕ ಕೋತಿಗೆ ಮಾರಕವಾಗಿದೆ. ಯೋಜನೆ ಅನುಷ್ಠಾನಕ್ಕಾಗಿ ಸೂಕ್ಷ್ಮ ಪ್ರದೇಶದಲ್ಲಿ 16041 ಮರಗಳನ್ನು ಕಡಿಯಲಾಗುತ್ತದೆ. ಮರ ಕಡಿತದಿಂದ ಸಿಂಗಳಿಕ ಓಡಾಟಕ್ಕೆ ಸಮಸ್ಯೆ ಆಗದಂತೆ ತಡೆಯಲು ಇಲ್ಲಿ ಬದುಕುಳಿದ ಮರದಿಂದ ಮರಕ್ಕೆ ಹಗ್ಗದ ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ದಾರಿ ತಪ್ಪದಂತೆ ಎಚ್ಚರಿಕೆವಹಿಸಲು `ಸಿಂಗಳಿಕ ಸಾಗುವ ದಾರಿ’ ಎಂದು ನಾಮಫಲಕವನ್ನು ಹಾಕುವ ಸಾಧ್ಯತೆಗಳಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ. ಈ ಭಾಗದಲ್ಲಿ ಹರಿಯುವ ಶರಾವತಿ ನದಿ ಪ್ರದೇಶದಲ್ಲಿ ಭೂಗತ ಸುರಂಗ ಕೊರೆದು ಪಂಪ್ ಸ್ಟೋರೇಜ್ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಯೋಜನೆಗೆ 54.15 ಹೆಕ್ಟೇರ್ ಅರಣ್ಯ ಅಗತ್ಯವಿದ್ದು, ಇಲ್ಲಿ ಕಡಿದ ಮರಕ್ಕೆ ಪರ್ಯಾಯವಾಗಿ ಚಿಕ್ಕಮಗಳೂರಿನಲ್ಲಿ ಗಿಡ ನೆಡಲಾಗುತ್ತದೆ. ಗಿಡ ನೆಡಲು ಕೆಪಿಸಿಯವರೇ ಅರಣ್ಯ ಇಲಾಖೆಗೆ ಕಾಸು ಕೊಟ್ಟು ಪ್ರಕರಣ ಮುಗಿಸುವ ಸಿದ್ಧತೆ ನಡೆಸಿದ್ದಾರೆ.

ADVERTISEMENT

ಕರ್ನಾಟಕ ವಿದ್ಯುತ್ ನಿಗಮದ ನಿಯಮಿತವೇ ಈ ಯೋಜನೆಯ ರೂವಾರಿ. ಅದಕ್ಕಾಗಿ 2017ರಿಂದಲೂ ವಿವಿಧ ಅನುಮತಿಗಳಿಗಾಗಿ ಪತ್ರಬರೆದು, ತಾತ್ಕಾಲಿಕ ಅನುಮತಿಯನ್ನುಪಡೆಯಲಾಗಿದೆ. ಹೊನ್ನಾವರದ ನಗರಬಸ್ತಿಕೇರಿ, ಗೇರುಸೊಪ್ಪ, ಬೆಗೊಡಿ ಗ್ರಾಮಗಳ 24.31 ಹೆಕ್ಟೇರ್ ಖಾಸಗಿ ಜಮೀನು ಈ ಯೋಜನೆಗೆ ಬಲಿ ಆಗಲಿದೆ. ಅಧಿಕೃತ ಮಾಹಿತಿ ಪ್ರಕಾರ ಈ ವ್ಯಾಪ್ತಿಯಲ್ಲಿರುವ ಆರು ಮನೆಗಳು, 1 ದೇವಾಲಯ, ಅಂಗನವಾಡಿಗಳು ಸರ್ಕಾರದ ವಶವಾಗಲಿದೆ.

ಈ ಯೋಜನೆಯಿಂದ ಅಪರೂಪದ ಸಸ್ಯ ಸಂಪತ್ತು, ವನ್ಯಜೀವಿಗಳಿರುವ ಹೊನ್ನಾವರ ಅರಣ್ಯ ವಿಭಾಗ ಅಲ್ಲಲ್ಲಿ ಬರಡಾಗಲಿದೆ. ಕಾರಣ, ಕಡಿತಕ್ಕೆ ಒಳಗಾಗುವ 16041 ಮರಗಳ ಪೈಕಿ 13756 ಮರಗಳು ಹೊನ್ನಾವರ ಅರಣ್ಯ ವಿಭಾಗಕ್ಕೆ ಸೇರಿದ್ದಾಗಿದೆ. ಈ ಪ್ರದೇಶದಲ್ಲಿ ಭೂಮಿಯ ಒಳಗೆ 7ಕಿಮೀ ಸುರಂಗ ತೆರೆಯಲಾಗುತ್ತದೆ. ಶರಾವತಿ ಭೂಗತ ವಿದ್ಯುತ್ ಯೋಜನೆಯ ವಿದ್ಯುದಾಗಾರಗಳ ಸಂಪರ್ಕದ ರಸ್ತೆಯನ್ನು 3.5 ಮೀಟರ್‌ನಿಂದ 5.5 ಮೀಟರ್‌ಗೆ ವಿಸ್ತರಿಸಲಾಗುತ್ತದೆ. ಆ ಪ್ರದೇಶದಲ್ಲಿ ವನ್ಯಜೀವಿಗಳು ಬಾರದಂತೆ ತಡೆಯಲು ಸಿಮೆಂಟ್ ದ್ವಾರಗಳನ್ನು ನಿರ್ಮಿಸಲಾಗುತ್ತದೆ.

ADVERTISEMENT

Discussion about this post

Previous Post

ಸೋಂದಾ ಶ್ರೀಗಳನ್ನು ಭೇಟಿಯಾದ ಸ್ಕೋಡ್‌ವೆಸ್ ಸೌಹಾರ್ದ ಸಾರಥಿ

Next Post

ಮರಳಿ ಮನೆ ಸೇರಿದ ಸೈನಿಕ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋