• Latest
Skodwes Souharda Sarathi met with the Sonda Sri.

ಸೋಂದಾ ಶ್ರೀಗಳನ್ನು ಭೇಟಿಯಾದ ಸ್ಕೋಡ್‌ವೆಸ್ ಸೌಹಾರ್ದ ಸಾರಥಿ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸೋಂದಾ ಶ್ರೀಗಳನ್ನು ಭೇಟಿಯಾದ ಸ್ಕೋಡ್‌ವೆಸ್ ಸೌಹಾರ್ದ ಸಾರಥಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Skodwes Souharda Sarathi met with the Sonda Sri.
ADVERTISEMENT

ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ ನೀಡುತ್ತಿರುವ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಸರಸ್ವತಿ ಎನ್ ರವಿ ಅವರು ಸೋಂದಾ ಸೀಮೆಗೆ ಭೇಟಿ ನೀಡಿದ್ದಾರೆ. ಸ್ವರ್ಣವಲ್ಲಿಯ ಗಂಗಾಧರೇAದ್ರ ಸರಸ್ವತೀ ಸ್ವಾಮೀಜಿಯವರ ದರ್ಶನಪಡೆದು ಅವರು ತಮ್ಮ ಚುನಾವಣಾ ಓಡಾಟ ಮುಂದುವರೆಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕೆಡಿಸಿಸಿ ಬ್ಯಾಂಕಿನ 105 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿ ಸರಸ್ವತಿ ಎನ್ ರವಿ ಅವರು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಅರ್ಬನ್ ಬ್ಯಾಂಕ್ ಹಾಗೂ ಕೃಷಿಯೇತರ ಸಹಕಾರಿ ಸಂಘಗಳ ಮತ ಕ್ಷೇತ್ರದಿಂದ ನಿರ್ದೇಶಕ ಮಂಡಳಿಗೆ ಅವರು ಆಸಕ್ತರಾಗಿದ್ದಾರೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ಕಡೆ ಓಡಾಟ ನಡೆಸಿ ಅವರು ತಮ್ಮ ಪರ ಪ್ರಚಾರ ಮಾಡುತ್ತಿದ್ದಾರೆ. ಈವರೆಗೂ ಯಾವ ಬಣದಲ್ಲಿಯೂ ಗುರುತಿಸಿಕೊಳ್ಳದೇ ಅವರು ಸ್ವತಂತ್ರವಾಗಿ ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ.

ADVERTISEMENT

ಸ್ನಾತಕೋತರ ಪದವಿಧರೆಯಾಗಿರುವ ಸರಸ್ವತಿ ಎನ್ ರವಿ ಅವರು ಶ್ರೀಗಳ ಮಂತ್ರಾಕ್ಷತೆಪಡೆದು ತಮ್ಮ ಪ್ರಚಾರ ಕಾರ್ಯ ಶುರು ಮಾಡಿದ್ದು, ದಾಂಡೇಲಿ, ಹಳಿಯಾಳ ಹಾಗೂ ಯಲ್ಲಾಪುರ ಭಾಗದಲ್ಲಿ ಮೊದಲ ಹಂತದ ಪ್ರವಾಸ ಮುಗಿಸಿದ್ದಾರೆ. ಪ್ರಚಾರದ ಅವಧಿಯಲ್ಲಿ ಅವರು 2017ರಿಂದ 2022ರವರೆಗೆ ಕರ್ನಾಟಕ ರಾಜ್ಯ ಸೌಹಾರ್ದ ಸಯುಕ್ತ ಸಹಕಾರಿಯ ನಿರ್ದೇಶಕಿಯಾಗಿ ಮಾಡಿದ ಕೆಲಸಗಳ ಬಗ್ಗೆ ವಿವರಿಸುತ್ತಿದ್ದಾರೆ. ಸಹಕಾರಿ ರಂಗದಲ್ಲಿ ಮಹಿಳಾ ಸಾಧಕಿಯ ಸಾಧನೆ ನೋಡಿ ಮತದಾರರು ಮೆಚ್ಚುಗೆವ್ಯಕ್ತಪಡಿಸಿದರು.

ಸರಸ್ವತಿ ಎನ್ ರವಿ ಅವರು ಉತ್ತರ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿ ಸಂಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದನ್ನು ಮತದಾರರು ಸ್ಮರಿಸಿದರು. 10ಕ್ಕೂ ಅಧಿಕ ವಿವಿಧ ಸಂಘಟನೆಗಳನ್ನು ಕಟ್ಟಿದ ಅವರ ಕಾರ್ಯವನ್ನು ಗಮನಿಸಿ, ಮತದಾನದ ಭರವಸೆ ನೀಡಿದರು. ಕೆಡಿಸಿಸಿ ಬ್ಯಾಂಕಿನಲ್ಲಿ ಈವರೆಗೆ ಮಹಿಳೆಯರಿಗೆ ಅವಕಾಶ ಸಿಗದ ಬಗ್ಗೆ ಮತದಾರರಿಗೂ ಮನವರಿಕೆಯಾಗಿದ್ದು,, `ಈ ಬಾರಿಯಾದರೂ ಮಹಿಳೆಯರಿಗೆ ಮತ ನೀಡೋಣ’ ಎಂದು ಮಾತನಾಡಿದರು. ಹಳಿಯಾಳ, ಯಲ್ಲಾಪುರ ಹಾಗೂ ದಾಂಡೇಲಿ ಪ್ರವಾಸದ ಅವಧಿಯಲ್ಲಿ ಸರಸ್ವತಿ ಎನ್ ರವಿ ಅವರಿಗೆ ಉತ್ತಮ ಸ್ಪಂದನೆ ಸಿಕ್ಕಿದೆ.

ADVERTISEMENT

Discussion about this post

Previous Post

ವಿದ್ಯಾರ್ಥಿ ಘಟಕ ಸ್ಥಾಪಿಸಿದ ರೋಟರಿ ಕ್ಲಬ್

Next Post

ಶರಾವತಿ: ಇಲ್ಲಿನ ಸಿಂಗಳಿಕದ ಬದುಕು ಹಗ್ಗದ ಮೇಲಿನ ನಡಿಗೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋