• Latest
Danagaragouli Yuva Sena consoled the victims

ಸಂತ್ರಸ್ತರಿಗೆ ಸಾಂತ್ವಾನ ಹೇಳಿದ ದನಗರಗೌಳಿ ಯುವ ಸೇನೆ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಂತ್ರಸ್ತರಿಗೆ ಸಾಂತ್ವಾನ ಹೇಳಿದ ದನಗರಗೌಳಿ ಯುವ ಸೇನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Danagaragouli Yuva Sena consoled the victims
ADVERTISEMENT

ಯಲ್ಲಾಪುರದ ಕಿರವತ್ತಿ ಬಳಿಯ ಡೊಮಗೇರಿಯಲ್ಲಿ ಮರ ಬಿದ್ದು ಸಾವನಪ್ಪಿದ ಸಾವಿತ್ರಿ ಖರಾತ್ ಅವರ ಮನೆಗೆ ಕರ್ನಾಟಕ ರಾಜ್ಯ ದನಗರಗೌಳಿ ಯುವ ಸೇನೆಯ ರಾಜ್ಯಾಧ್ಯಕ್ಷ ಸಂತೋಷ್ ವರಕ್ ಅವರು ಭೇಟಿ ನೀಡಿದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸಂತ್ರಸ್ತ ಕುಟುಂಬಕ್ಕೆ ಸಾಂತ್ವಾನ ಹೇಳಿದ ಅವರು ಆರ್ಥಿಕ ನೆರವು ನೀಡಿದರು. ಅವಘಡದಲ್ಲಿ ಸಾವಿತ್ರಿ ಖರಾತ್ ಅವರ ಎರಡನೇ ಮಗಳ ಎರಡು ಕಾಲು ಮುರಿದಿದ್ದು, ಅದನ್ನು ನೋಡಿ ಸಂಘಟನೆ ಸದಸ್ಯರು ಮರುಕವ್ಯಕ್ತಪಡಿಸಿದರು. ಸಂಘಟನೆಯ ಪ್ರಮುಖರಾದ ಬಮ್ಮು ಫೋಂಡೆ, ಲಕ್ಷ್ಮಣ ಕೋಕರೆ ಇತರರು ಇದ್ದರು.

ADVERTISEMENT

ಹೊಂಡದಿoದ ಕೂಡಿದ ರಸ್ತೆ: ಬಿಜೆಪಿ ಎಚ್ಚರಿಕೆ

ಯಲ್ಲಾಪುರದ ಚಂದ್ಗುಳಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ವಿವಿಧ ರಸ್ತೆ ಮಾರ್ಗಗಳು ಹಾಳಾಗಿದ್ದು, ಅದನ್ನು ಸರಿಪಡಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಚಂದ್ಗುಳಿ ಬಿಜೆಪಿ ಘಟಕ ಎಚ್ಚರಿಸಿದೆ.

ಈ ಬಗ್ಗೆ ಬಿಜೆಪಿ ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆಗೆ ಪತ್ರವನ್ನು ನೀಡಿದ್ದಾರೆ. `ರಸ್ತೆ ಹಾಳಾಗಿದ್ದರಿಂದ ವಾಹನ ಓಡಾಟಕ್ಕೆ ಕಷ್ಟವಾಗಿದೆ. ಪದೇ ಪದೇ ಈ ಭಾಗದಲ್ಲಿ ಅಪಘಾತವೂ ಆಗುತ್ತಿದೆ. ತಕ್ಷಣ ಹೊಂಡ ಮುಚ್ಚಿ ನಂತರ ಡಾಂಬರೀಕರಣ ನಡೆಸಬೇಕು’ ಎಂದು ಅಲ್ಲಿನವರು ಆಗ್ರಹಿಸಿದ್ದಾರೆ. ಎಪಿಎಂಸಿ ಗುಂಡ್ಕಲ್, ಮಳಲಗಾಂವ್ ಹಾಗೂ ಚಂದ್ಗುಳಿ ರಸ್ತೆ ಮಾರ್ಗದಲ್ಲಿ ಹೊಂಡ ಬಿದ್ದಿರುವುದನ್ನು ಉಲ್ಲೇಖಿಸಿದ್ದಾರೆ. ನಾಗರಾಜ ಕವಡಿಕೆರೆ, ಸುಬ್ರಹ್ಮಣ್ಯ ಉದ್ದಾಬೈಲ್, ಅಪ್ಪು ಆಚಾರಿ, ನಾರಾಯಣ ಭಟ್ಟ ಶಿರವಳ್ಳಿ, ಬಾಲಚಂದ್ರ ಭಟ್ಟ ಇತರರು ಇದ್ದರು.

ADVERTISEMENT

Discussion about this post

Previous Post

ಗುಂಗು ಹಿಡಿಸಿದ ಗಂಗಿ ಗಂಗಿ ಹಾಡು!

Next Post

ವಿದೇಶಿ ಪ್ರಜೆಗೆ ಕಂಟಕವಾದ ಕಾರವಾರದ ಹೊಟೇಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋