• Latest
Jayakarnataka Movement to save Sharavati from Janapara Vedike

ಜಯಕರ್ನಾಟಕ | ಜನಪರ ವೇದಿಕೆಯಿಂದ ಶರಾವತಿ ಉಳಿಸುವ ಆಂದೋಲನ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಜಯಕರ್ನಾಟಕ | ಜನಪರ ವೇದಿಕೆಯಿಂದ ಶರಾವತಿ ಉಳಿಸುವ ಆಂದೋಲನ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Jayakarnataka Movement to save Sharavati from Janapara Vedike
ADVERTISEMENT

ಹೊನ್ನಾವರದ ಜೀವನದಿ ಶರಾವತಿಗೆ ಅಡ್ಡಲಾಗಿ ಸರ್ಕಾರ ಪಂಪ್ ಸ್ಟೋರೇಜ್ ಯೋಜನೆ ರೂಪಿಸಲು ಸಿದ್ಧತೆ ನಡೆಸಿದ್ದು, ಇದಕ್ಕೆ ಜಯಕರ್ನಾಟಕ ಜನಪರ ವೇದಿಕೆ ವಿರೋಧವ್ಯಕ್ತಪಡಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಜಯಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ ನಾಡಿನ ನೆಲಜಲ ಭಾಷೆ ಹಾಗೂ ಪರಿಸರ ರಕ್ಷಣೆಗೆ ನಿರಂತರ ಹೋರಾಟ ಮುಂದುವರೆದಿದೆ. ಅದರ ಭಾಗವಾಗಿ ಪರಿಸರಕ್ಕೆ ಹಾನಿಯಾಗುವ ಶರಾವತಿ ಪಂಪ್ಡ್ ಸ್ಟೋರೆಜ್ ಯೋಜಯನ್ನು ನಾವು ವಿರೋಧಿಸುತ್ತೇವೆ’ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೇಕರ ಹೇಳಿದ್ದಾರೆ. `ಈ ಯೋಜನೆಯಿಂದ 16 ಸಾವಿರ ಮರಗಳ ಮಾರಣ ಹೋಮ ನಡೆಯಲಿದೆ. ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶದಲ್ಲಿ ಇಂಥ ಯೋಜನೆ ಮಾಡುವುದು ಸೂಕ್ತವಲ್ಲ’ ಎಂದವರ ಹೇಳಿದ್ದಾರೆ.

ADVERTISEMENT

`ವಿದ್ಯುತ್ ಉತ್ಪಾದನೆ ಮಾಡುವುದೇ ಆದರೆ ಸೋಲಾರ್, ವಿಂಡ್ ಪವರ್ ಉತ್ಪಾದನೆ ಮಾಡಲು ಅವಕಾಶ ಕೊಡಲಿ. ಪಶ್ಚಿಮ ಘಟ್ಟದಲ್ಲಿ ಸುರಂಗ ಕೊರೆದು ವಿದ್ಯುತ್ ಉತ್ಪಾದನೆ ಮಾಡುವ ಅವಶ್ಯಕತೆ ಇಲ್ಲ. ಶರಾವತಿ ನದಿ ನೀರು ಹಿಡಿದಿಟ್ಟರೇ ಉಪ್ಪು ನೀರಿನ ಸಮಸ್ಯೆಯನ್ನ ಹೊನ್ನಾವರದ ಹಲವು ಗ್ರಾಮದ ಜನರು ಅನುಭವಿಸುವ ಪರಿಸ್ಥಿತಿ ಬರಲಿದೆ. ಅಲ್ಲದೇ ನದಿ ನೀರು ಸಮರ್ಪಕವಾಗಿ ಸಮುದ್ರಕ್ಕೆ ಸೇರದೆ ಇದ್ದರೆ ಮತ್ಸ್ಯ ಸಂತತಿ ಮೇಲೆ ಪರಿಣಾಮ ಬೀಳಲಿದೆ’ ಎಂದವರು ವಿವರಿಸಿದ್ದಾರೆ.

`ಪರಿಸರಕ್ಕೆ ಹಾನಿಯಾಗಲಿರುವ ಯೋಜನೆಯನ್ನ ಸರ್ಕಾರ ಕೈಬಿಡಲಿ. ಇಲ್ಲದಿದ್ದರೆ ಸಾರ್ವಜನಿಕರ ಹೋರಾಟಕ್ಕೆ ನಮ್ಮ ಸಂಘಟನೆ ಸಹ ಬೆಂಬಲ ನೀಡಲಿದೆ’ ಎಂದು ಸಂಘಟನೆಯ ಜಿಲ್ಲಾ ಕಾರ್ಯಧ್ಯಕ್ಷರಾದ ರೋಷನ್ ಹರಿಕಂತ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸುದೇಶ್ ನಾಯ್ಕ್, ಸಂಘಟನೆ ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ತಾಂಡೇಲ್, ಪ್ರದೀಪ್ ಶೆಟ್ಟಿ, ರಫೀಕ್ ಉದ್ದಾರ್, ತಾಲೂಕಾ ಅಧ್ಯಕ್ಷರಾದ ಮೋಹನ್ ಉಳ್ಳೇಕರ್ ಹೇಳಿದ್ದಾರೆ.

ADVERTISEMENT

Discussion about this post

Previous Post

ರಾಜಿ ಸಂದಾನಕ್ಕೆ ಹೋದ ಗುತ್ತಿಗೆದಾರನಿಗೆ ಕಪಾಳಮೋಕ್ಷ: ಕಬ್ಬಿಣದ ರಾಡಿನಿಂದ ಹಲ್ಲೆ!

Next Post

ಕರಿಯಾದಿ ಗ್ರಾಮದಲ್ಲಿ ಕಾಡಾನೆ ಕಾಟ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋