• Latest
Save Sharavati: Drive away those with dirty minds!

ಶರಾವತಿ ಉಳಿಸಿ: ಕೊಳಕು ಮನಸ್ಥಿತಿಯವರನ್ನು ಓಡಿಸಿ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶರಾವತಿ ಉಳಿಸಿ: ಕೊಳಕು ಮನಸ್ಥಿತಿಯವರನ್ನು ಓಡಿಸಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Save Sharavati: Drive away those with dirty minds!
ADVERTISEMENT

ಸರ್ಕಾರದ ವಿದ್ಯುತ್ ಯೋಜನೆಗೆ ಶರಾವತಿ ನದಿ ಬಲಿಯಾಗುವುದನ್ನು ವಿರೋಧಿಸಿ ಹೊನ್ನಾವರದಲ್ಲಿ ದೊಡ್ಡ ಆಂದೋಲನ ನಡೆಯುತ್ತಿದೆ. ಈ ನಡುವೆ ಶರಾವತಿ ನದಿಗೂ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಸೇರುತ್ತಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹೊನ್ನಾವರದ ಶರಾವತಿ ನದಿ ಅಂಚಿನಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಬೀಳುತ್ತಿದೆ. ಅನೇಕರು ತಮ್ಮ ಮನೆಯ ತ್ಯಾಜ್ಯವನ್ನು ನದಿ ಅಂಚಿಗೆ ತಂದು ಎಸೆಯುತ್ತಿದ್ದಾರೆ. ಹಳೆ ಶರಾವತಿ ಸೇತುವೆ ಅಂಚಿನ ಪ್ರದೇಶ ಮೀನು-ಮಾಂಸ, ಪ್ಲಾಸ್ಟಿಕ್ ಸೇರಿ ಬಗೆ ಬಗೆಯ ತ್ಯಾಜ್ಯಗಳು ತುಂಬಿವೆ. ವಿವಿಧ ಹೊಟೇಲುಗಳಲ್ಲಿ ಹೆಚ್ಚಾದ ಅನ್ನ-ಸಾರು, ಕೊಳೆತ ಮೊಟ್ಟೆ ಸೇರಿ ಎಲ್ಲಾ ಬಗೆಯ ಹಸಿಕಸಗಳು ಇಲ್ಲಿವೆ. ಪರಿಣಾಮ ಈ ಪ್ರದೇಶ ಗಬ್ಬೆದ್ದಿದೆ. ಬೇರೆ ಬೇರೆ ಊರಿನಿಂದ ಬರುವ ಜನ ಇಲ್ಲಿ ಮೂಗು ಮುಚ್ಚಿಕೊಂಡು ಸಂಚರಿಸುತ್ತಿದ್ದಾರೆ. ಸೇತುವೆಯಿಂದ 50 ಮೀ ಸುತ್ತಲು ಜನ ತ್ಯಾಜ್ಯ ಎಸೆಯುತ್ತಿದ್ದಾರೆ ತ್ಯಾಜ್ಯ ನಿರ್ವಹಣೆ ಸರಿಯಾಗಿರದ ಕಾರಣ ಸ್ಥಳಿಯರು ಬೇಸರವ್ಯಕ್ತಪಡಿಸಿದ್ದಾರೆ.

ADVERTISEMENT

ಶರಾವತಿ ಒಡಲು ಮಾಲಿನ್ಯವಾಗುತ್ತಿರುವ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗಸ್ ಮಾಧ್ಯಮದ ಗಮನ ಸೆಳೆದಿದ್ದಾರೆ. ಜನ ಸಂಪರ್ಕ ಇಲ್ಲದ ಹಳೆ ಸೇತುವೆ ಬಳಿ ಭಾರೀ ಪ್ರಮಾಣದ ಕಸ ಸಂಗ್ರಹವಾಗಿರುವ ಬಗ್ಗೆ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. `ಸ್ವಚ್ಛ ಭಾರತ ಪರಿಕಲ್ಪನೆ ಅಡಿ ಸರ್ಕಾರದಿಂದ ಸಾಕಷ್ಟು ಹಣಕಾಸು ನೆರವು ಬಂದರೂ ಅದು ತಲುಪಬೇಕಾದ ಕಡೆ ತಲುಪುತ್ತಿಲ್ಲ. ಅಧಿಕಾರಿಗಳು ಸಹ ಸ್ವಚ್ಛತೆ ಬಗ್ಗೆ ಕಾಳಜಿವಹಿಸಿಲ್ಲ’ ಎಂದವರು ದೂರಿದ್ದಾರೆ. `ಶರಾವತಿ ಒಡಲು ಸೇರುವ ತ್ಯಾಜ್ಯವನ್ನು ಅಲ್ಲಿಂದ ತೆಗೆಯಬೇಕು. ಸ್ವಚ್ಚತೆ ಎಂಬುದು ಗಾಂಧೀ ಜಯಂತಿಗೆ ಮಾತ್ರ ಸೀಮಿತವಾಗಿರಬಾರದು’ ಎಂದವರು ಆಗ್ರಹಿಸಿದ್ದಾರೆ.

ADVERTISEMENT

Discussion about this post

Previous Post

ವಿದೇಶಿ ಪ್ರಜೆಗೆ ಕಂಟಕವಾದ ಕಾರವಾರದ ಹೊಟೇಲು!

Next Post

ಕಾರವಾರ: ಕೋಸ್ಟಗಾರ್ಡಿನಿಂದ ಕಡಲತೀರ ಕಬಳಿಕೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋